6
  • Latest

ಅನಿರೀಕ್ಷಿತ ದಾಳಿಯ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಾಧಿಕಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅನಿರೀಕ್ಷಿತ ದಾಳಿಯ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಾಧಿಕಾರಿ!

AchyutKumar by AchyutKumar
June 28, 2024
in ರಾಜ್ಯ
advt advt advt
ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿ 71 ಸ್ಕಾನಿಂಗ್ ಸೆಂಟರ್’ಗಳಿದ್ದು, ಬ್ರೂಣ ಲಿಂಗ ಪತ್ತೆ ವಿಷಯವಾಗಿ ಜುಲೈ’ನಿಂದ ಸೆಪ್ಟಂಬರ್ ತಿಂಗಳಿನಲ್ಲಿ ಅವುಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಗುತ್ತದೆ’ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅನ್ನಪೂರ್ಣ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. `ಅಧಿಕೃತ’ ಮಾಹಿತಿ ನೀಡಿ ದಾಳಿ ನಡೆಸುವುದಾದರೆ ಅದು `ಅನಿರೀಕ್ಷಿತ’ ಹೇಗಾಗುತ್ತದೆ? ಎಂಬುದು ಎಲ್ಲರ ಪ್ರಶ್ನೆ.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯವರು `ಎಲ್ಲಿ ಯಾವಾಗ ದಾಳಿ ಮಾಡುತ್ತೇವೆ ಎಂದು ಯಾರಿಗೂ ಗೊತ್ತಾಗಲ್ಲ. ಆದರೆ, ಖಂಡಿತವಾಗಿ ದಾಳಿ ನಡೆಸಿ, ತಪಾಸಣೆ ನಡೆಸುತ್ತೇವೆ’ ಎಂದಿದ್ದಾರೆ. `ಎಲ್ಲಾ ಸ್ಕಾನಿಂಗ್ ಸೆಂಟರ್’ಗಳಲ್ಲಿ ಸರಕಾರದ ಮಾರ್ಗಸೂಚಿಯಂತೆ ಅಗತ್ಯ ಅನುಮತಿಯನ್ನು ಪಡೆದಿರುವ ಬಗ್ಗೆ ತಪಾಸಣೆ ನಡೆಸಲಾಗುತ್ತದೆ. ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆಗೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಮತ್ತು ಸ್ಕಾನಿಂಗ್ ಸೆಂಟರ್’ಗೆ ಭೇಟಿ ನೀಡುವ ಎಲ್ಲಾ ರೋಗಿಗಳ ಸಮಗ್ರ ಮಾಹಿತಿಯನ್ನು ನಿಗಧಿತ ರೀತಿಯಲ್ಲಿ ದಾಖಲಿಸಿ ಸಂರಕ್ಷಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಯಾವುದೇ ಮಾರ್ಗಸೂಚಿಗಳ ಉಲ್ಲಂಘನೆ ಕಂಡು ಬಂದಲ್ಲಿ ಅಂಥಹ ವೈದ್ಯರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ’ ಎಂದವರು ಎಚ್ಚರಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಸರ್ಕಾರಿ ಭೂಮಿ ರಕ್ಷಣೆಗೆ ಜಿಲ್ಲಾಡಳಿತ ಪಣ

Next Post

ಸೊಳ್ಳೆ ಹುಡುಕಾಟಕ್ಕೆ ತಡಕಾಡಿದ ಶಾಸಕ!

Next Post

ಸೊಳ್ಳೆ ಹುಡುಕಾಟಕ್ಕೆ ತಡಕಾಡಿದ ಶಾಸಕ!

ವಿಶ್ವದರ್ಶನ: ತುರುಸಿನಿಂದ ನಡೆದ ಚಿಣ್ಣರ ಚುನಾವಣೆ

ಯೋಧರ ವಸತಿಗೆ ಸರ್ಕಾರಿ ಭೂಮಿ: ಅಂಗವಿಕಲರಿಗೂ ಆದ್ಯತೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.