6
  • Latest
ಬೈಕ್ ಸವಾರನ ಬಲಿ ಪಡೆದ ಟ್ಯಾಂಕರ್: ಲಾರಿ ಬಿಟ್ಟು ಓಡಿದ ಚಾಲಕ

ಬೈಕ್ ಸವಾರನ ಬಲಿ ಪಡೆದ ಟ್ಯಾಂಕರ್: ಲಾರಿ ಬಿಟ್ಟು ಓಡಿದ ಚಾಲಕ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕ್ ಸವಾರನ ಬಲಿ ಪಡೆದ ಟ್ಯಾಂಕರ್: ಲಾರಿ ಬಿಟ್ಟು ಓಡಿದ ಚಾಲಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 19, 2025
in ಸ್ಥಳೀಯ
advt advt advt
ADVERTISEMENT

ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಯಲ್ಲಾಪುರ ತಾಲೂಕಿನ ಕೋಳಿಕೇರಿಯ ದೇಶಪಾಂಡೆನಗರ ಕ್ರಾಸ್ ಬಳಿ ನಡೆದಿದೆ.

ರಾಯಚೂರು ಜಿಲ್ಲೆಯ ಉಡಂಗಲ್ ನ ನರಸಿಂಹ ನರಸಪ್ಪ ಬುಗಲಿ (24) ಮೃತ ಸವಾರ.‌ ಬೈಕ್ ನ ಹಿಂಬದಿಗೆ ಕುಳಿತಿದ್ದ ಉಡಂಗಲ್ ‌ನ ನಾಗೇಶ ನಾಯಕ ಗಾಯಗೊಂಡಿದ್ದಾರೆ.
ಇವರು ಬೈಕ್ ಮೇಲೆ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದಾಗ, ಎದುರಿನಿಂದ ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ADVERTISEMENT
ADVERTISEMENT

 

Advertisement. Scroll to continue reading.

ಬೈಕ್ ಚಲಾಯಿಸುತ್ತಿದ್ದ ನರಸಿಂಹ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ನಾಗೇಶ ಅವರನ್ನು ಯಲ್ಲಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೃತ ನರಸಿಂಹ ಕ್ಯಾಮರಾಮನ್ ಆಗಿದ್ದು, ಯಲ್ಲಾಪುರದ ಪ್ರವಾಸಿ ತಾಣಗಳಿಗೆ ಹೊರಟಿದ್ದರು ಎನ್ನಲಾಗಿದೆ.

Advertisement. Scroll to continue reading.

 

ಡಿಕ್ಕಿ ಹೊಡೆದ ಟ್ಯಾಂಕರ್ ಚಾಲಕನ ಲಾರಿಯನ್ನು ಸ್ಥಳದಲ್ಲಿ ನಿಲ್ಲಿಸದೇ ಹೋಗಿದ್ದಾನೆ. ಮುಂದೆ ಹೋಗಿ ಕಿರವತ್ತಿಯ ಚೆಕ್ ಪೊಸ್ಟ್ ಬಳಿ ಲಾರಿ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ನಾಳೆ ವಿದ್ಯುತ್ ವ್ಯತ್ಯಯ

Next Post

ಕಳ್ಳರ ಕೈಚಳಕ: ಹಣ, ಬೆಳ್ಳಿಯ ಸಾಮಗ್ರಿಗಳ ಜತೆ ರೇಷ್ಮೆ ಸೀರೆಯೂ ಮಾಯ!

Next Post
ಕಳ್ಳರ ಕೈಚಳಕ: ಹಣ, ಬೆಳ್ಳಿಯ ಸಾಮಗ್ರಿಗಳ ಜತೆ ರೇಷ್ಮೆ ಸೀರೆಯೂ ಮಾಯ!

ಕಳ್ಳರ ಕೈಚಳಕ: ಹಣ, ಬೆಳ್ಳಿಯ ಸಾಮಗ್ರಿಗಳ ಜತೆ ರೇಷ್ಮೆ ಸೀರೆಯೂ ಮಾಯ!

ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಏಕರೂಪದ ಮಾಹಿತಿ ಸಲ್ಲಿಕೆಗೆ ಧನಗರ ಗೌಳಿ ಸಮಿತಿಯಿಂದ ಜಾಗೃತಿ

ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಏಕರೂಪದ ಮಾಹಿತಿ ಸಲ್ಲಿಕೆಗೆ ಧನಗರ ಗೌಳಿ ಸಮಿತಿಯಿಂದ ಜಾಗೃತಿ

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

ಮುಸ್ತಾಕರಿಗೆ ಮಾತ್ರ ಗೌರವ, ದೀಪಾ ಬಸ್ತಿ ಕಡೆಗಣನೆಗೆ ಧರ್ಮದ ಹಿನ್ನೆಲೆ ಕಾರಣವೆ?: ರಾಮು ನಾಯ್ಕ ಪ್ರಶ್ನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.