6
  • Latest
ಅನಧಿಕೃತ ಮೀನು ವ್ಯಾಪಾರ ತೆರವಿನ ಪ್ರಹಸನ!

ಅನಧಿಕೃತ ಮೀನು ವ್ಯಾಪಾರ ತೆರವಿನ ಪ್ರಹಸನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅನಧಿಕೃತ ಮೀನು ವ್ಯಾಪಾರ ತೆರವಿನ ಪ್ರಹಸನ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 20, 2025
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.
Advertisement. Scroll to continue reading.
ಯಲ್ಲಾಪುರದಲ್ಲಿ ಅನಧಿಕೃತ ಮೀನು ಮಾರಾಟದ ಕುರಿತಂತೆ ಪಟ್ಟಣ ಪಂಚಾಯಿತಿಯಿಂದ ದಿನಕ್ಕೊಂದು ಪ್ರಹಸನ ಮುಂದುವರಿದಿದೆ.
    ಪಟ್ಟಣದ ವಿವಿಧೆಡೆ ರಸ್ತೆ ಬದಿಗಳಲ್ಲಿ ಮೀನು ಮಾರಾಟ ಮಾಡುತ್ತಿದ್ದವರನ್ನು ಪೌರ ಕಾರ್ಮಿಕರ ಮೂಲಕ ಎತ್ತಂಗಡಿ ಮಾಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಜೋಡುಕೆರೆ ಬಳಿ, ತಟಗಾರ ಕ್ರಾಸ್ ಬಳಿ ಸೇರಿದಂತೆ ಹಲವೆಡೆ ಪೌರಕಾರ್ಮಿಕರು ಹೋಗಿ ಅಂಗಡಿಕಾರರನ್ನು ಅಲ್ಲಿಂದ ಓಡಿಸಿದ್ದಾರೆ.
     ಜೋಡುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡೇ ಇದ್ದವರನ್ನು ಅಲ್ಲಿಂದ ತೆರಳುವಂತೆ ಪೌರಕಾರ್ಮಿಕರು ಸೂಚಿಸುತ್ತಿರುವ ಸಂದರ್ಭದಲ್ಲೇ ಮಾರಾಟಗಾರರ ನಡುವೆ ಜೋರಾದ ಕಿತ್ತಾಟವೇ ನಡೆಯಿತು. ವ್ಯಾಪಾರಕ್ಕೆ ಕುಳಿತುಕೊಳ್ಳುವ ಸ್ಥಳದ ವಿಷಯವಾಗಿ ನಡೆದ ಈ ಕಿತ್ತಾಟಕ್ಕೆ ಪೌರಕಾರ್ಮಿಕರು ಮೂಕ ಪ್ರೇಕ್ಷಕರಾದರು.
     ಬೆಳಿಗ್ಗೆ ಬೇಗ ಬಂದು ವ್ಯಾಪಾರಕ್ಕೆ ಜಾಗ ಹಿಡಿಯುವ ವಿಷಯದಲ್ಲಿ ಮೀನು ವ್ಯಾಪಾರ ಮಾಡುವ ಮಹಿಳೆ ಹಾಗೂ ಪುರುಷನ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೂ ವಾಗ್ವಾದ ತಲುಪಿತ್ತು. ಕೊನೆಗೆ ಪೌರಕಾರ್ಮಿಕರು ನಾಳೆಯಿಂದ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸಲು ಅವಕಾಶ ಇಲ್ಲ. ಬೇಕಿದ್ದರೆ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿ ಅವರನ್ನು ಕಳುಹಿಸಿದರು.
     ಪಟ್ಟಣ ಪಂಚಾಯಿತಿಯ ಈ ಕ್ರಮವೂ ವಿಚಿತ್ರವಾಗಿದ್ದು, ಹಲವು ಅನುಮಾನಗಳನ್ನು ತರಿಸುವಂತಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕ ಸಬಗೇರಿಯಲ್ಲಿ ಶೆಡ್ ನ ಅಂಗಡಿ ನಿರ್ಮಿಸಿಕೊಂಡು ಅನಧಿಕೃತವಾಗಿ ಮೀನು ಮಾರುತ್ತಿದ್ದವರ ವಿರುದ್ಧ ಎಚ್ಚರಿಕೆ ನೀಡಿದ್ದು ಬಿಟ್ಟರೆ ಯಾವ ಕ್ರಮವನ್ನೂ ಈವರೆಗೆ ಕೈಗೊಂಡಿಲ್ಲ. ಆದರೆ ರಸ್ತೆ ಬದಿಯ ಮಾರಾಟಗಾರರನ್ನು ಮಾತ್ರ ಎತ್ತಂಗಡಿ ಮಾಡುವ ಈ ಪ್ರಹಸನದ ಹಿನ್ನೆಲೆ ಏನು ಎಂಬ ಪ್ರಶ್ನೆ ಕೇಳಿ ಬರುತ್ತಿದೆ.
    ಒಂದೆಡೆ ಕುಳಿತು ವ್ಯಾಪಾರ ಮಾಡುವಂತಿಲ್ಲ, ವಾಹನಗಳಲ್ಲಿ ಮೀನು-ಮಾಂಸ ಇರಿಸಿಕೊಂಡು ವ್ಯಾಪಾರ ಮಾಡಬಹುದೆಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಈ ಶೆಡ್ ನ ಅಂಗಡಿಗಳು ಇದ್ದಲ್ಲೇ ಇರುತ್ತವೆಯೇ ಅಥವಾ ಸಂಚರಿಸುತ್ತವೆಯೇ ಎಂದು ವ್ಯಾಪಾರಸ್ಥರು ಕೇಳುತ್ತಿದ್ದಾರೆ.
      ಶೆಡ್ ನ ಅಂಗಡಿ ನಿರ್ಮಿಸಿ ಮೀನು-ಮಾಂಸ ಮಾರಾಟ ಮಾಡಲು ಪಟ್ಟಣ ಪಂಚಾಯಿತಿಯಿಂದ ಯಾವುದೇ ಅಭ್ಯಂತರವಿಲ್ಲವೆಂದಾದರೆ, ನಾವೂ ಅಂತಹ ಅಂಗಡಿಯನ್ನೇ ಮಾಡಿಕೊಳ್ಳುತ್ತೇವೆ. ರಸ್ತೆ ಬದಿಯ ವ್ಯಾಪಾರ ನಿಲ್ಲಿಸುತ್ತೇವೆ ಎಂಬ ಮಾತು ವ್ಯಾಪಾರಸ್ಥರದು.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಮುಸ್ತಾಕರಿಗೆ ಮಾತ್ರ ಗೌರವ, ದೀಪಾ ಬಸ್ತಿ ಕಡೆಗಣನೆಗೆ ಧರ್ಮದ ಹಿನ್ನೆಲೆ ಕಾರಣವೆ?: ರಾಮು ನಾಯ್ಕ ಪ್ರಶ್ನೆ

Next Post

ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಹಾಗೂ ವಿವಿಧ ವೇದಿಕೆಗಳ ಉದ್ಘಾಟನೆ

Next Post
ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಹಾಗೂ ವಿವಿಧ ವೇದಿಕೆಗಳ ಉದ್ಘಾಟನೆ

ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಹಾಗೂ ವಿವಿಧ ವೇದಿಕೆಗಳ ಉದ್ಘಾಟನೆ

ಹೆದ್ದಾರಿಯಲ್ಲಿ ಬೆಂಕಿಗಾಹುತಿಯಾದ ಕಾರು

ಹೆದ್ದಾರಿಯಲ್ಲಿ ಬೆಂಕಿಗಾಹುತಿಯಾದ ಕಾರು

ಸಂತೆಗೆ ಬಂದವನಿಗೆ ಸಾವು ತಂದ ಬಸ್

ಸಂತೆಗೆ ಬಂದವನಿಗೆ ಸಾವು ತಂದ ಬಸ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.