6
  • Latest
ಯಲ್ಲಾಪುರಕ್ಕೆ ನಟ ಚೇತನ್ ಭೇಟಿ

ಯಲ್ಲಾಪುರಕ್ಕೆ ನಟ ಚೇತನ್ ಭೇಟಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರಕ್ಕೆ ನಟ ಚೇತನ್ ಭೇಟಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 23, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ತಾಲೂಕಿನ ವಿವಿಧ ಹೋರಾಟಗಾರರ ಸಂಘಟನೆಯ ಪ್ರಮುಖರೊಂದಿಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್ ಅಹಿಂಸಾ ಸಂವಾದ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಸಮ ಸಮಾಜ ನಿರ್ಮಾಣದ ಚಿಂತನೆಯೊಂದಿಗೆ ಸಾಮಾಜಿಕ ಪರಿವರ್ತನೆ ತರುವ ಉದ್ದೇಶದಿಂದ ರಾಜ್ಯದಾದ್ಯಂತ ಓಡಾಡುತ್ತಿರುವುದಾಗಿ ಹೇಳಿದರು.

ADVERTISEMENT
ADVERTISEMENT

ರೈತರ, ಕಾರ್ಮಿಕರ ಶಿಕ್ಷಣ,ಆರೋಗ್ಯ ವಿಷಯದಲ್ಲಿ ಕಾರ್ಯನಿರ್ವಹಿಸುವ, ಹೋರಾಡುವ ಸಂಘಟನೆಗಳನ್ನು ಒಂದು ಸಿದ್ಧಾಂತದ ಅಡಿಯಲ್ಲಿ ಒಗ್ಗೂಡಿಸುವ ಮೂಲಕ ರಾಜಕೀಯ ಪರಿವರ್ತನೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದ ಅವರು, ಈಗಾಗಲೇ ಉಡುಪಿ,ಮಂಗಳೂರು, ಬೈಂದೂರು, ಉತ್ತರ ಕನ್ನಡ ಸೇರಿದಂತೆ ರಾಜ್ಯದ 163 ಮತಕ್ಷೇತ್ರದಲ್ಲಿ ಓಡಾಡಿದ್ದೇನೆ. ಕರ್ನಾಟಕದ ರಾಜಕಾರಣದಲ್ಲಿ ಪರ್ಯಾಯ ವ್ಯವಸ್ಥೆ ರೂಪಿಸುವ ಕನಸು ಹೊಂದಿದ್ದೇನೆ ಎಂದರು.

Advertisement. Scroll to continue reading.
Advertisement. Scroll to continue reading.

ಸದ್ಯ ಆಳುವ ಶಕ್ತಿಗಳು ಸ್ವಾರ್ಥದಲ್ಲಿ ಮುಳುಗಿದೆ. ಇದರಿಂದ ಹೊರತಾದ ಹೊಸ ಪರಿವರ್ತಿತ ಸಮಾಜ ತರುವ ಪ್ರಯತ್ನ ನಮ್ಮದು.‌ 2027 ರ ಹೊತ್ತಿಗೆ ಪಕ್ಷವೊಂದನ್ನು ಸ್ಥಾಪಿಸಿ, ತಳಮಟ್ಟದವರೆಗೆ ಗಟ್ಟಿಯಾದ ಸಂಘಟನೆ ಮಾಡಿ 2028 ರ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆಯಿದೆ. ಎಲ್ಲೆಡೆ ನಮ್ಮ ಆಶಯಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ತಿಳಿಸಿದರು.

ವಿವಿಧ ಸಂಘಟನೆಗಳ ಪ್ರಮುಖರಾದ ವಿಲ್ಸನ್ ಫರ್ನಾಂಡೀಸ್, ಶಂಶುದ್ದೀನ್ ಮಾರ್ಕರ್, ಭೀಮ ಆರ್ಮಿ ಸಂಘಟನೆಯ ತಾಲೂಕಾಧ್ಯಕ್ಷ ಸೂರಜ್ ಡಯಾಸ್ ಸಿದ್ದಿ, ಮನ್ವೆಲ್ ಫರ್ನಾಂಡೀಸ್, ಸಲೀಮ್, ಶಿವಪ್ಪ ಸಿದ್ದಿ,
ಶಫಿ ಎಂ ಶೇಖ್, ಬಸವರಾಜ ಬಿ ಎಂ, ಅರ್ಜುನ, ಚನ್ನಪ್ಪ ಹರಿಜನ ಇತರರಿದ್ದರು.

ShareSendTweetShare
ADVERTISEMENT
Previous Post

ಅಪರೂಪದ ಸ್ಟ್ರಿಪೆಡ್ ಕೋರಲ್ ಹಾವು ಪತ್ತೆ

Next Post

ಜಲಪಾತದಲ್ಲಿ ಜಾರಿ ಬಿದ್ದ ಪ್ರವಾಸಿಗ

Next Post
ಜಲಪಾತದಲ್ಲಿ ಜಾರಿ ಬಿದ್ದ ಪ್ರವಾಸಿಗ

ಜಲಪಾತದಲ್ಲಿ ಜಾರಿ ಬಿದ್ದ ಪ್ರವಾಸಿಗ

ಸೋಹೆಲ್ ಗಾಗಿ ಜಲಪಾತದಲ್ಲಿ ಮುಂದುವರಿದ ಶೋಧ

ಸೋಹೆಲ್ ಗಾಗಿ ಜಲಪಾತದಲ್ಲಿ ಮುಂದುವರಿದ ಶೋಧ

ಜಿ.ಎಸ್.ಟಿ ಸುಧಾರಣೆ ವಿಚಾರ: ಹೆಬ್ಬಾರರು, ಪ್ರಮೋದರ ಮಾತಿಗೆ ವೇದಿಕೆಯಾದ ಶೋರೂಂ

ಜಿ.ಎಸ್.ಟಿ ಸುಧಾರಣೆ ವಿಚಾರ: ಹೆಬ್ಬಾರರು, ಪ್ರಮೋದರ ಮಾತಿಗೆ ವೇದಿಕೆಯಾದ ಶೋರೂಂ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.