6
  • Latest

ಮಣ್ಣಿನಡಿ ಸಿಲುಕಿ ಸಾವನಪ್ಪಿದ ಹಣ್ಣು ಮಾರಾಟಗಾರ್ತಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಣ್ಣಿನಡಿ ಸಿಲುಕಿ ಸಾವನಪ್ಪಿದ ಹಣ್ಣು ಮಾರಾಟಗಾರ್ತಿ

ಹೆಣ್ಣಾಗಿ ಹುಟ್ಟಿದವಳು.. ಹಣ್ಣು ಮಾರಿ ಬದುಕಿದವಳು .. ಮೈಮೇಲೆ ಮನೆ ಬಿದ್ದು ಮಣ್ಣಾದಳು..

AchyutKumar by AchyutKumar
in ಸ್ಥಳೀಯ

ಕಾರವಾರ: 70ನೇ ವಯಸ್ಸಿನಲ್ಲಿಯೂ ಹಣ್ಣು-ತರಕಾರಿ ಮಾರಿ ಬದುಕು ಕಟ್ಟಿಕೊಂಡಿದ್ದ ತರ‍್ಲೆಭಾಗದ ಗುಲಾಬಿ ಮಾಂಜ್ರೇಕರ್ ಎಂಬಾತರು ಮಣ್ಣಿನ ಅಡಿ ಸಿಲುಕಿ ಉಸಿರುಕಟ್ಟಿ ಸಾವನಪ್ಪಿದ್ದಾರೆ.
ಸದಾಶಿವಗಡ ಬಳಿಯ ತರ‍್ಲೆಭಾಗದ ಆರವ್’ದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಮೇಲೆ ಅವರು ವಾಸವಾಗಿದ್ದ ಮಣ್ಣಿನ ಮನೆಯ ಗೋಡೆ ಬಿದ್ದಿದೆ. ಧಾರಾಕಾರವಾಗಿ ಸುರಿದ ಮಳೆಗೆ ಮನೆ ಕುಸಿದಿದ್ದು, ಅವರು ಅಲ್ಲಿಯೇ ಕೊನೆಉಸಿರೆಳೆದಿದ್ದಾರೆ. ಈಕೆಯ ಮಗ ಗಣಪತಿ ಮಾಂಜ್ರೇಕರ್ ತನ್ನ ಮಕ್ಕಳ ವಿದ್ಯಾಬ್ಯಾಸದ ಸಲುವಾಗಿ ಪಟ್ಟಣದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ನಿತ್ಯ ತಾಯಿಯನ್ನು ನೋಡಲು ಮಣ್ಣಿನ ಮನೆಗೆ ಬರುತ್ತಿದ್ದ. ಜೂ 28ರಂದು ಮಧ್ಯಾಹ್ನ ಮನೆಗೆ ಬಂದಾಗ ಇಡೀ ಮನೆ ಕುಸಿದಿರುವುದು ಕಾಣಿಸಿದೆ. ತಾಯಿಯ ಹುಡುಕಾಟ ನಡೆಸಿದಾಗ ಆಕೆ ಮಣ್ಣಿನ ಅಡಿಗೆ ಬಿದ್ದಿದ್ದು, ಮಣ್ಣನ್ನು ಸರಿಸಿದಾಗ ಆಕೆ ಸಾವನಪ್ಪಿರುವುದು ಅರಿವಿಗೆ ಬಂದಿದೆ.

 

ShareSendTweetShare
Previous Post

ಯೋಧರ ವಸತಿಗೆ ಸರ್ಕಾರಿ ಭೂಮಿ: ಅಂಗವಿಕಲರಿಗೂ ಆದ್ಯತೆ

Next Post

ವರುಣನ ಆರ್ಭಟ: ಬ್ರಾಹ್ಮಣ ಪರಿಷತ್ ಆಸ್ತಿಗೆ ಹಾನಿ

Next Post

ವರುಣನ ಆರ್ಭಟ: ಬ್ರಾಹ್ಮಣ ಪರಿಷತ್ ಆಸ್ತಿಗೆ ಹಾನಿ

ಅಸಹಾಯಕ ಅನಾಥನಿಗೆ ಆಸರೆಯಾದ ಅಕ್ಷರಕ್ರಾಂತಿ

ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!

ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.