6
  • Latest
ಗೋಡಂಬಿ ಸಿಪ್ಪೆಯಿಂದ ಕಾರ್ಬನ್ ಚಾರ್: ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಬಳಕೆ: ಸಂಶೋಧ‌ನೆ

ಗೋಡಂಬಿ ಸಿಪ್ಪೆಯಿಂದ ಕಾರ್ಬನ್ ಚಾರ್: ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಬಳಕೆ: ಸಂಶೋಧ‌ನೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋಡಂಬಿ ಸಿಪ್ಪೆಯಿಂದ ಕಾರ್ಬನ್ ಚಾರ್: ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಬಳಕೆ: ಸಂಶೋಧ‌ನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಗೋಡಂಬಿ ಸಿಪ್ಪೆಯಿಂದ ಕಾರ್ಬನ್ ಚಾರ್ ತಯಾರಿಸಿ ಅದನ್ನು ಕಲ್ಲಿದ್ದಲಿನ ಪರ್ಯಾಯ ಇಂಧನವಾಗಿ ಬಳಸುವ ಹೊಸ ಮಾರ್ಗವನ್ನು ಸಂಶೋಧನೆಯೊಂದು ಪರಿಚಯಿಸಿದೆ.

ಪ್ರಸ್ತುತ ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಕೆ. ನಾಗರಾಜ ಹೆಗಡೆ ಚಿಕ್ಕೊರಗಿ ಮತ್ತು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ಪ್ರವೀಣ್ ಎಸ್. ಮುಗಳಿ ಅವರು ಈ ಸಂಶೋಧನೆ ನಡೆಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಈ ಸಂಶೋಧನೆಯಲ್ಲಿ ಗೋಡಂಬಿ ಸಿಪ್ಪೆಗಳನ್ನು ಪೈರೋಲಿಸಿಸ್ ವಿಧಾನದಿಂದ ಪ್ರಕ್ರಿಯೆಗೊಳಿಸಿ, ಫಾಸ್ಫೋರಿಕ್ ಆಸಿಡ್‌ನ ರಾಸಾಯನಿಕ ಕ್ರಿಯೆಯಿಂದ ಚಾರ್‌ನ ಗುಣಮಟ್ಟವನ್ನು ಹೆಚ್ಚಿಸಲಾಗಿದೆ.

Advertisement. Scroll to continue reading.

ಫಲಿತಾಂಶವಾಗಿ, ಕಡಿಮೆ ಬೂದಿ ಅಂಶ (7%) ಹೊಂದಿದ, ಹೆಚ್ಚಿನ ಶೋಷಣ ಸಾಮರ್ಥ್ಯದ ಕಾರ್ಬನ್ ಚಾರ್ ದೊರೆತಿದ್ದು, ಕೈಗಾರಿಕಾ ಇಂಧನ ಹಾಗೂ ಪರಿಸರ ಸ್ನೇಹಿ ಪರ್ಯಾಯವಾಗಿ ಬಳಸಲು ಇದು ಅನುಕೂಲಕರವಾಗಿದೆ.
ಕೃಷಿ ತ್ಯಾಜ್ಯವನ್ನು ಶಕ್ತಿಯ ಮೂಲವನ್ನಾಗಿ ಪರಿವರ್ತಿಸುವ ಮೂಲಕ, ತ್ಯಾಜ್ಯ ನಿರ್ವಹಣೆ ಹಾಗೂ ಶಾಶ್ವತ ಇಂಧನದ ಅಗತ್ಯಗಳನ್ನು ಪೂರೈಸುವ ದ್ವಂದ್ವ ಪ್ರಯೋಜನವನ್ನು ಈ ಸಂಶೋಧನೆ ಒದಗಿಸಿದೆ ಎಂದು ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇವರ ಸಂಶೋಧನಾ ಲೇಖನ Poornaprajna International Journal of Basic & Applied Sciences ಎಂಬ ಅಂತಾರಾಷ್ಟ್ರೀಯ ಪತ್ರಿಕೆಯಲ್ಲೂ ಪ್ರಕಟವಾಗಿದೆ.

ShareSendTweetShare
ADVERTISEMENT
Previous Post

ಇಳಿಜಾರಿನಲ್ಲಿ ಉರುಳಿ ಬಿದ್ದ ಲಾರಿ

Next Post

ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

Next Post
ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

ಜಾತಿ ಗಣತಿ ಅವ್ಯವಸ್ಥೆ : ಗಣತಿದಾರರ ಗೋಳಿಗೆ ಕೊನೆಯಿಲ್ಲ

ಜಾತಿ ಗಣತಿ ಅವ್ಯವಸ್ಥೆ : ಗಣತಿದಾರರ ಗೋಳಿಗೆ ಕೊನೆಯಿಲ್ಲ

ಸವಿತಾ ಸಮಾಜ ಸಂಘದ ತ್ರೈಮಾಸಿಕ ಸಭೆ

ಸವಿತಾ ಸಮಾಜ ಸಂಘದ ತ್ರೈಮಾಸಿಕ ಸಭೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.