6
  • Latest
ಸವಿತಾ ಸಮಾಜ ಸಂಘದ ತ್ರೈಮಾಸಿಕ ಸಭೆ

ಸವಿತಾ ಸಮಾಜ ಸಂಘದ ತ್ರೈಮಾಸಿಕ ಸಭೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸವಿತಾ ಸಮಾಜ ಸಂಘದ ತ್ರೈಮಾಸಿಕ ಸಭೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರದ ನೌಕರ ಭವನದಲ್ಲಿ ಸವಿತಾ ಸಮಾಜ ಸಂಘದ ತ್ರೈಮಾಸಿಕ ಸಭೆ ಶನಿವಾರ ನಡೆಯಿತು.

ಸಮಾಜದ ಹಿರಿಯ ಬುಚ್ಚಣ್ಣ ಯಾಮಕೆ ಮಾತನಾಡಿ, ಸಮಾಜದವರೆಲ್ಲ ಸಂಘಟಿತವಾಗಬೇಕು. ನಮ್ಮ ಸಮಾಜದಲ್ಲಿನ ಬಡವರಿಗೆ, ಪ್ರತಿಭಾವಂತರಿಗೆ ನೆರವಾಗುವ ನಿಟ್ಟಿನಲ್ಲಿ ಸಂಘಟನೆ ಬೆಳೆಯಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಾಗರಾಜ ಯಾಮಕೆ, ಮಾತನಾಡಿ ಸಮಾಜದ ಒಳಿತಿಗಾಗಿ ಸಂಘ ರಚನೆಯಾಗಿದೆ. ಸಂಘದ ಚಟುವಟಿಕೆಗಳು ನಿರಂತರವಾಗಿ ನಡಯುತ್ತಿವೆ. ಸಂಘದ ನಿಧಿಯನ್ನು ಹೆಚ್ಚು ಮಾಡಬೇಕಿದೆ. ನಿಧಿ ಬೆಳೆದರೆ ಬಡ ಬಂಧುಗಳಿಗೆ ಸಹಾಯ ಮಾಡಲು ಸಾಧ್ಯ. ಸಮುದಾಯದ ಅನೇಕ ಪ್ರತಿಭೆಗಳನ್ನು ಪ್ರೋತ್ಸಾಹಿಸಲು, ಗೌರವಿಸಲೂ ಸಾಧ್ಯ. ಎಲ್ಲರೂ ಕೈಜೋಡಿಸಿದರೆ ಇದು ಅಸಾಧ್ಯವಲ್ಲ ಎಂದರು.

ಖಜಾಂಚಿ ಪವನ ನಾರಾಯಣ ಯಾಮಕೆ ಹಣಕಾಸಿನ ಸ್ಥಿಗತಿ ಬಗ್ಗೆ ಮಾಹಿತಿ ನೀಡಿದರು. ಅಹಿಂದಾ ರಾಜ್ಯ ಸಂಘಟನೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ನಾಗರಾಜ ಯಾಮಕೆ ಅವರನ್ನು ಸಮಾಜದ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.

ಸಂಘದ ಪ್ರಮುಖರಾದ ಶಂಕರ ನರಸಪ್ಪ ಹುಟ್ಕರ, ನರಸಿಂಹ ಯಾಮಕೆ, ದೇವಪ್ಪ ಯಾಮಕೆ, ಜೈರಾಮ ಯಾಮಕೆ, ಪ್ರಧಾನ ಕಾರ್ಯದರ್ಶಿ ನವೀನ ನಾಗೇಶ ಯಾಮಕೆ, ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಹ್ಲಾದ ಬುಚ್ಚಣ್ಣ ಯಾಮಕೆ ಸ್ವಾಗತಿಸಿ, ನಿರ್ವಹಿಸಿದರು, ರಾಘವೇಂದ್ರ ಶಂಕರ ಹುಟ್ಕರ ವಂದಿಸಿದರು.

ShareSendTweetShare
Previous Post

ಜಾತಿ ಗಣತಿ ಅವ್ಯವಸ್ಥೆ : ಗಣತಿದಾರರ ಗೋಳಿಗೆ ಕೊನೆಯಿಲ್ಲ

Next Post

ಕಂಟೇನರ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

Next Post
ಕಂಟೇನರ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಕಂಟೇನರ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಅಲ್ಕೇರಿ ಕ್ರಾಸ್ ಅಪಘಾತ: ಆಸ್ಪತ್ರೆಯಲ್ಲಿ ಗಾಯಾಳು ಸಾವು

ಅಲ್ಕೇರಿ ಕ್ರಾಸ್ ಅಪಘಾತ: ಆಸ್ಪತ್ರೆಯಲ್ಲಿ ಗಾಯಾಳು ಸಾವು

ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.