6
  • Latest
ಕಂಟೇನರ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಕಂಟೇನರ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಂಟೇನರ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 28, 2025
in ಸ್ಥಳೀಯ
advt advt advt
ADVERTISEMENT

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿಯ ಅಲ್ಕೇರಿ ಕ್ರಾಸ್ ಬಳಿ‌ ನಡೆದಿದೆ.

Advertisement. Scroll to continue reading.

ಬೈಲಂದೂರಿನ ಛಾಯಪ್ಪ ಸೋಮಾಪುರಕರ್ (45) ಮೃತಪಟ್ಟ ವ್ಯಕ್ತಿ. ಡಿಕ್ಕಿಯ ರಭಸಕ್ಕೆ ಬಿದ್ದಿದ್ದ ಸವಾರನ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಆತ ಮೃತಪಡಲು ಕಾರಣವಾಗಿದೆ.

ADVERTISEMENT
ADVERTISEMENT

ಇನ್ನೊಬ್ಬ ಸವಾರ ಪ್ರಭಾಕರ ಸೋಮಾಪುರಕರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಸವಿತಾ ಸಮಾಜ ಸಂಘದ ತ್ರೈಮಾಸಿಕ ಸಭೆ

Next Post

ಅಲ್ಕೇರಿ ಕ್ರಾಸ್ ಅಪಘಾತ: ಆಸ್ಪತ್ರೆಯಲ್ಲಿ ಗಾಯಾಳು ಸಾವು

Next Post
ಅಲ್ಕೇರಿ ಕ್ರಾಸ್ ಅಪಘಾತ: ಆಸ್ಪತ್ರೆಯಲ್ಲಿ ಗಾಯಾಳು ಸಾವು

ಅಲ್ಕೇರಿ ಕ್ರಾಸ್ ಅಪಘಾತ: ಆಸ್ಪತ್ರೆಯಲ್ಲಿ ಗಾಯಾಳು ಸಾವು

ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.