6
  • Latest
ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟಿಎಂಎಸ್ ಚುಕ್ಕಾಣಿ ಯಾರಿಗೆ? ಪೆಟ್ಟಿಗೆಯಲ್ಲಿ ಭದ್ರವಾಯ್ತು ಭವಿಷ್ಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಟಿಎಂಎಸ್ ಆಡಳಿತ ಮಂಡಳಿಯ ಆಯ್ಕೆಗೆ ಭಾನುವಾರ ಮತದಾನ ಪ್ರಕ್ರಿಯೆ ನಡೆಯಿತು.
ಜೋರಾದ ಮಳೆಯ ನಡುವೆಯೂ ತಾಲೂಕಿನ ವಿವಿಧೆಡೆಯಿಂದ ಸಂಘದ ಸಾವಿರಾರು ಸದಸ್ಯರು ಬಂದು ಉತ್ಸಾಹದಿಂದಲೇ ಮತ ಚಲಾಯಿಸಿದರು. ‌

ಒಟ್ಟು 14 ಸ್ಥಾನಗಳಲ್ಲಿ ಹಿಂದುಳಿದ ಬ ವರ್ಗ ಹಾಗೂ ಪರಿಶಿಷ್ಟ ಜಾತಿಯ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಉಳಿದ 12 ಸ್ಥಾನಗಳ ಆಯ್ಕೆಗೆ ಸದಸ್ಯರು ಮತ ಚಲಾಯಿಸಿದರು.‌

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಹಾಲಿ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಹಾಗೂ ಇಡಗುಂದಿ ಸೊಸೈಟಿ ಅಧ್ಯಕ್ಷ ನಾರಾಯಣ ಭಟ್ಟ ಬಟ್ಲಗುಂಡಿ ತಂಡಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಚುನಾವಣಾ ವಿಷಯವಾಗಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ತೀರ್ಪು ಬಂದ ನಂತರ ಮತ ಎಣಿಕೆ ನಡೆಯಲಿದೆ.

ಪದೇ ಪದೇ ನ್ಯಾಯಾಲಯದ ಮೊರೆ ಹೋಗುತ್ತಿರುವುದು, ಚುನಾವಣಾ ಪ್ರಚಾರದ ಅಬ್ಬರದಿಂದಾಗಿ ಚುನಾವಣೆ ವಿಶೇಷತೆ ಪಡೆದಿದೆ. ಆದರೆ ನ್ಯಾಯಾಲಯದ ತೀರ್ಪು ಪ್ರಕಟವಾಗುವವರೆಗೂ ಸದಸ್ಯರು ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯಬೇಕಾದದ್ದು ಅನಿವಾರ್ಯ.

ShareSendTweetShare
ADVERTISEMENT
Previous Post

ಅಲ್ಕೇರಿ ಕ್ರಾಸ್ ಅಪಘಾತ: ಆಸ್ಪತ್ರೆಯಲ್ಲಿ ಗಾಯಾಳು ಸಾವು

Next Post

ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

Next Post
ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ದಲಿತ ರಕ್ಷಣಾ ವೇದಿಕೆ ಹೋರಾಟ

ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ದಲಿತ ರಕ್ಷಣಾ ವೇದಿಕೆ ಹೋರಾಟ

ಬೈಕ್ ಸವಾರನ ಎಡವಟ್ಟು: ಬಸ್ ಗೆ ಡಿಕ್ಕಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.