6
  • Latest
ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ದಲಿತ ರಕ್ಷಣಾ ವೇದಿಕೆ ಹೋರಾಟ

ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ದಲಿತ ರಕ್ಷಣಾ ವೇದಿಕೆ ಹೋರಾಟ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ದಲಿತ ರಕ್ಷಣಾ ವೇದಿಕೆ ಹೋರಾಟ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 29, 2025
in ಸ್ಥಳೀಯ
advt advt advt
ADVERTISEMENT

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ, ತಳವಾರ ಹೆಸರಿನಲ್ಲಿ ಪ್ರವರ್ಗ 1 ರಲ್ಲಿರುವ ಬೇರೆ ಸಮುದಾಯದವರು ಪ.ಪಂಗಡ ಪ್ರಮಾಣಪತ್ರ, ಸಿಂಧುತ್ವ ಪ್ರಮಾಣಪತ್ರ ಪಡೆದು ವಂಚಿಸುತ್ತಿರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯ ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿಯಿಂದ ಯಲ್ಲಾಪುರದಲ್ಲಿ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರವರ್ಗ 1 ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೂಲಿ ಮುಂತಾದ ಜಾತಿಯವರಿಗೆ ನಾಯಕ, ತಳವಾರ ಹೆಸರಿನಲ್ಲಿ ಜಾತಿ ಪ್ರಮಾಣಪತ್ರ ನೀಡುವುದನ್ನು ನಿಲ್ಲಿಸಬೇಕು. ವಾಮಮಾರ್ಗದಲ್ಲಿ ಅಂತಹ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಿಮಿನಲ್‌ ಕೇಸ್ ದಾಖಲಿಸಬೇಕು. ಇತರೆ ಹಿಂದುಳಿದ ಪ್ರವರ್ಗ 1 ರಲ್ಲಿ‌ ಉಂಟಾದ ಗೊಂದಲಕ್ಕೆ ತೆರೆ ಎಳೆಯಬೇಕು. ಪ.ಪಂಗಡ ಇಲಾಖೆಗೆ ಸ್ವತಂತ್ರ ಸಚಿವರ ನೇಮಕ ಆಗಬೇಕು. ಈಗಾಗಲೇ ನೀಡಿದ ಸುಳ್ಳು ಜಾತಿ ಪ್ರಮಾಣಪತ್ರ ರದ್ದುಗೊಳಿಸಿ, ಅದನ್ನು ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.

ADVERTISEMENT
ADVERTISEMENT

ಪ.ಪಂಗಡಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಹಣ ಕೂಡಲೇ ಬಿಡುಗಡೆ ಮಾಡಬೇಕು. ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ, ವಾಲ್ಮಿಕೀ ನಾಯಕರ ಕುರಿತಾದ ಅಧ್ಯಯನಕ್ಕೆ ಅನುದಾನ ನೀಡಬೇಕು. ರಾಜ್ಯದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನ ಕಾಮಗಾರಿಗಳ ಪೂರ್ಣತೆಗೆ 500 ಕೋಟಿ ರೂ ಅನುದಾನ ನೀಡಬೇಕು.‌ ಈಗಾಗಲೇ ಗುರುತಿಸಿದ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಿ, ಹೊಸ ಹುದ್ದೆಗಳನ್ನು ಗುರುತಿಸಬೇಕು. ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಿ ಸಂಶೋಧನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.

Advertisement. Scroll to continue reading.

ವಾಲ್ಮೀಕಿ ನಾಯಕ ಜನಾಂಗದ ಮೇಲೆ‌ ನಡೆಯುವ ದೌರ್ಜನ್ಯ ತಡೆಯಬೇಕು. ಉತ್ತರ ಕರ್ನಾಟಕದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆಯುವುದನ್ನು ವಿರೋಧಿಸುವ ಹೋರಾಟಗಾರರ ಮೇಲೆ‌ ದಾಖಲಿಸಿದ ಪ್ರಕರಣ ಹಿಂಪಡೆಯಬೇಕು. ಗಿರಿಜ‌ನ ಉಪಯೋಜನೆಯಡಿ ನೀಡುವ ಅನುದಾನ ಬೇರೆಯವರಿಗೆ ಉಪಯೋಗವಾಗದಂತೆ ತಡೆಯಬೇಕು. ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ವರ್ಗದ ಮೀಸಲಾತಿಯನ್ವಯ ಇಲಾಖೆಗಳಲ್ಲಿ ಪದೋನ್ನತಿಗೆ ವಿಳಂಬ ಮಾಡಬಾರದು.

Advertisement. Scroll to continue reading.

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಬೇರೆ ಬೇರೆ ಸಮುದಾಯಗಳನ್ನು ಎಸ್.ಟಿ ವರ್ಗಕ್ಕೆ ಸೇರಿಸುವುದಕ್ಕೆ ಮುಂದಾಗಬಾರದೆಂದು ಆಗ್ರಹಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷ ಅರ್ಜುನ ಬೆಂಗೇರಿ, ತಾಲೂಕಾಧ್ಯಕ್ಷ ರಾಜಾರಾಮ ಯಾದವ, ಡಾ.ಅಂಬೇಡ್ಕರ್ ಬುಡಕಟ್ಟು ಸಿದ್ದಿ ಸಮುದಾಯ ಸಂಘದ ಅಧ್ಯಕ್ಷ ರಾಜೀಸಾಬ ನಾಯ್ಕರ್, ರೈತ ಮುಖಂಡ ಭೀಮಶಿ ವಾಲ್ಮೀಕಿ, ನೂರ ಅಹ್ಮದ್ ಮುಜಾವರ, ಚನ್ನಬಸಪ್ಪ ಹರಿಜನ ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

Next Post

ಬೈಕ್ ಸವಾರನ ಎಡವಟ್ಟು: ಬಸ್ ಗೆ ಡಿಕ್ಕಿ

Next Post

ಬೈಕ್ ಸವಾರನ ಎಡವಟ್ಟು: ಬಸ್ ಗೆ ಡಿಕ್ಕಿ

ಶಿಥಿಲಗೊಂಡ ಶಾಲಾ ಕಟ್ಟಡ: ಅಪಾಯದ ನೆರಳಲ್ಲಿ ಮಕ್ಕಳ ಓದು

ಶಿಥಿಲಗೊಂಡ ಶಾಲಾ ಕಟ್ಟಡ: ಅಪಾಯದ ನೆರಳಲ್ಲಿ ಮಕ್ಕಳ ಓದು

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.