6
  • Latest
ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಉಪಳೇಶ್ವರದಲ್ಲಿ ಶಾರದಾ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯುತ್ತಿದೆ.

ಶಾರದಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದು, ನೂರಾರು ಜನ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.

ಉತ್ಸವದ ಪ್ರಯುಕ್ತ ಅಕ್ಟೋಬರ್ 1 ರಂದು ರಾತ್ರಿ 8.30 ಕ್ಕೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಕೆ.ಡಿ.ಹೆಗಡೆ ಕನಕನಹಳ್ಳಿ, ಮದ್ದಲೆವಾದಕರಾಗಿ ಕೃಷ್ಣ ಹೆಗಡೆ ಜೋಗದಮನೆ, ಚಂಡೆವಾದಕರಾಗಿ ನಯನಕುಮಾರ ನಿಟ್ಟೂರು ಭಾಗವಹಿಸಲಿದ್ದಾರೆ.

ಸುಬ್ರಹ್ಮಣ್ಯ ಚಿಟ್ಟಾಣಿ, ಕಾರ್ತಿಕ ಚಿಟ್ಟಾಣಿ, ನಾಗರಾಜ ಭಟ್ಟ ಕುಂಕಿಪಾಲ, ಶ್ರೀಧರ ಅಣಲಗಾರ, ಗುರು ಭಟ್ಟ ಜಂಬೇಸಾಲ, ವೆಂಕಟರಮಣ ಭಟ್ಟ ಕವಡಿಕೆರೆ, ಅನೀಶ ಭಟ್ಟ ಹಶಿನಮನೆ ಪಾತ್ರ ನಿರ್ವಹಿಸಲಿದ್ದಾರೆ.

ShareSendTweetShare
Previous Post

ನೇಣಿಗೆ ಶರಣಾದ ಯುವಕ

Next Post

ಜನಸ್ನೇಹಿ ಸತೀಶ ನಾಯ್ಕಗೆ ಒಲಿದ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಟ್ಟ

Next Post
ಜನಸ್ನೇಹಿ ಸತೀಶ ನಾಯ್ಕಗೆ ಒಲಿದ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಟ್ಟ

ಜನಸ್ನೇಹಿ ಸತೀಶ ನಾಯ್ಕಗೆ ಒಲಿದ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಟ್ಟ

ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡಕ್ಕೆ ಸಾಂಕೇತಿಕ ಭೂಮಿಪೂಜೆ

ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡಕ್ಕೆ ಸಾಂಕೇತಿಕ ಭೂಮಿಪೂಜೆ

ರಸ್ತೆ ಪಕ್ಕ ಲಾರಿ‌ ಪಲ್ಟಿ, ಲಾರಿ‌ ಮೇಲೆ ಮರ ಪಲ್ಟಿ

ರಸ್ತೆ ಪಕ್ಕ ಲಾರಿ‌ ಪಲ್ಟಿ, ಲಾರಿ‌ ಮೇಲೆ ಮರ ಪಲ್ಟಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.