6
  • Latest
ಜನಸ್ನೇಹಿ ಸತೀಶ ನಾಯ್ಕಗೆ ಒಲಿದ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಟ್ಟ

ಜನಸ್ನೇಹಿ ಸತೀಶ ನಾಯ್ಕಗೆ ಒಲಿದ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಟ್ಟ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನಸ್ನೇಹಿ ಸತೀಶ ನಾಯ್ಕಗೆ ಒಲಿದ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಟ್ಟ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರದ ಮಂಜುನಾಥ ನಗರ ವಾರ್ಡ್ ಹಾಲಿ ಪಟ್ಟಣ ಪಂಚಾಯತ್ ಸದಸ್ಯ ಸತೀಶ್ ಶಿವಾನಂದ ನಾಯ್ಕ್ ಅವರಿಗೆ ಯಲ್ಲಾಪುರ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸ್ಥಾನ ಒಲಿದಿದೆ.

ಈ ಬಗ್ಗೆ ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕಳೆದ ಎರಡು ದಶಕಗಳಿಗೂ ಅಧಿಕ ಸಮಯದಿಂದ ವ್ಯಕ್ತಿ ನಿಷ್ಠೆಯಿಂದ ಶಾಸಕ ಶಿವರಾಮ ಹೆಬ್ಬಾರ್ ನೆರಳಲ್ಲಿ ಬೆಳೆದು ಬಂದವರು ಸತೀಶ.

ಹೆಬ್ಬಾರ್ ಅವರ ಮೇಲಿನ ಪ್ರೀತಿ ಮತ್ತು ಭಕ್ತಿಯಿಂದ ಅವರು ಯಾವುದೇ ಪಕ್ಷದಲ್ಲಿದ್ದರೂ ಹಗಲು ರಾತ್ರಿ ಎನ್ನದೇ ಬ್ಯಾನರ್, ಬಂಟಿಂಗ್ಸ್ ಕಟ್ಟಿದ ಸತೀಶ್ ಶಿವಾನಂದ ನಾಯ್ಕ್ ಮೂಲತಃ ಯಲ್ಲಾಪುರ ಮಂಜುನಾಥ ನಗರ ಮೂಲ ನಿವಾಸಿ.

ಬಾಲ್ಯದಿಂದಲೂ ಸಮಾಜ ಸೇವೆಯ ಉತ್ಸುಕತೆಯಿಂದ ಬೆಳೆಯುತ್ತಾ ಬಂದ ಸತೀಶ, ಆಪತ್ಕಾಲದಲ್ಲಿ ಎಂತಹ ಸಮಸ್ಯೆಗಳಿದ್ದರೂ ಸಹಾಯಕ್ಕೆ ಧಾವಿಸಿ ತನ್ನ ಕೈಲಾದ ಸೇವೆ ಸಲ್ಲಿಸುವ ಉತ್ಸಾಹಿ. ಕಲೆ, ಸಾಹಿತ್ಯ ಇನ್ನಿತರ ಸಾಂಸ್ಕೃತಿಕ ವೇದಿಕೆಗಳನ್ನು ಸೃಷ್ಟಿಸಿ ಅನೇಕ ಕಲಾವಿದರನ್ನು ಸಮಾಜಕ್ಕೆ ಪರಿಚಯಿಸಿದ ಕೀರ್ತಿ ಇವರದು.

ಎಂತಹದೆ ಸಂದಿಗ್ದ ಸಂದರ್ಭದಲ್ಲಿಯು ಸಹ ಶಾಸಕ ಹೆಬ್ಬಾರ್ ಹಾಕಿದ ಗೆರೆ ದಾಟದ ಅಪ್ಪಟ ಅಭಿಮಾನಿಯಾಗಿದ್ದಾರೆ. ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಮಂಜುನಾಥ ನಗರದಿಂದ ಸ್ಪರ್ಧಿಸಿ ಗೆದ್ದ ನಂತರ ಅಧ್ಯಕ್ಷ ಪಟ್ಟ ಸಿಗುವ ಅವಕಾಶವಿದ್ದರೂ ಹೆಬ್ಬಾರ್ ಅವರ ಅಣತಿಯಂತೆ ಪಟ್ಟದಿಂದ ದೂರವೆ ಇದ್ದ ಸತೀಶ ಅವರಿಗೆ ಇದೀಗ, ಯಲ್ಲಾಪುರ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸ್ಥಾನ ದೊರೆತಿದೆ.

ಶೀಘ್ರದಲ್ಲಿ ಪಟ್ಟಣ ಪಂಚಾಯತ್ ಅವಧಿ ಪೂರ್ಣಗೊಂಡು ಚುನಾವಣೆ ಎದುರಾಗಲಿರುವ ಹಿನ್ನೆಲೆಯಲ್ಲಿ ನಗರ ಘಟಕದ ಅಧ್ಯಕ್ಷ ಸ್ಥಾನದ ಮೂಲಕ ಸಂಘಟನೆ ಕಟ್ಟುವ ಹೊಣೆ ಅವರದಾಗಿದೆ. ಉನ್ನತ ಸ್ಥಾನ ನೀಡಿದ ಕೆ.ಪಿ.ಸಿ.ಸಿ ಪ್ರಮುಖರಿಗೆ, ಶಾಸಕ ಹೆಬ್ಬಾರ್ ಅವರಿಗೆ, ಮಾಜಿ ಶಾಸಕ ವಿ.ಎಸ್.ಪಾಟೀಲ್ ಅವರಿಗೆ, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅವರಿಗೆ, ಪ್ರಮುಖರಾದ ವಿಜಯ್ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ‌.ಎಸ್ ಭಟ್ ಅವರಿಗೆ ಹಾಗು ಪಕ್ಷದ ಎಲ್ಲಾ ಹಿರಿಯ ಪದಾಧಿಕಾರಿಗಳಿಗೆ ಸತೀಶ ನಾಯ್ಕ ಹಾಗೂ ಅಭಿಮಾನಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

ShareSendTweetShare
Previous Post

ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

Next Post

ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡಕ್ಕೆ ಸಾಂಕೇತಿಕ ಭೂಮಿಪೂಜೆ

Next Post
ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡಕ್ಕೆ ಸಾಂಕೇತಿಕ ಭೂಮಿಪೂಜೆ

ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡಕ್ಕೆ ಸಾಂಕೇತಿಕ ಭೂಮಿಪೂಜೆ

ರಸ್ತೆ ಪಕ್ಕ ಲಾರಿ‌ ಪಲ್ಟಿ, ಲಾರಿ‌ ಮೇಲೆ ಮರ ಪಲ್ಟಿ

ರಸ್ತೆ ಪಕ್ಕ ಲಾರಿ‌ ಪಲ್ಟಿ, ಲಾರಿ‌ ಮೇಲೆ ಮರ ಪಲ್ಟಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.