6
  • Latest
ಮಾವಿನಹಣ್ಣು ಕೊಯ್ದರು, ಎಮ್ಮೆ ಮೇಯಲು ಬಿಟ್ಟರು, ಕೇಳಿದ್ದಕ್ಕೆ ಬಡಿದರು

ಮಾವಿನಹಣ್ಣು ಕೊಯ್ದರು, ಎಮ್ಮೆ ಮೇಯಲು ಬಿಟ್ಟರು, ಕೇಳಿದ್ದಕ್ಕೆ ಬಡಿದರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾವಿನಹಣ್ಣು ಕೊಯ್ದರು, ಎಮ್ಮೆ ಮೇಯಲು ಬಿಟ್ಟರು, ಕೇಳಿದ್ದಕ್ಕೆ ಬಡಿದರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಹೊಸಳ್ಳಿಯ ದಾಂಡೇಲಿವಾಡದಲ್ಲಿ ಅಕ್ರಮವಾಗಿ ಜಮೀನಿಗೆ ಪ್ರವೇಶಿಸಿ ಮಾವಿನಹಣ್ಣು ಕೊಯ್ದದ್ದಲ್ಲದೇ, ಎಮ್ಮೆಯನ್ನೂ ಜಮೀನಿಗೆ ಮೇಯಲು ಬಿಟ್ಟು ಬೆಳೆ ಹಾಳು ಮಾಡಿದ ವಿಚಾರ ಹೊಡೆದಾಟದ ಹಂತಕ್ಕೆ ತಲುಪಿ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮೂರು ತಿಂಗಳುಗಳಿಂದ ನಡೆಯುತ್ತಿದ್ದ ಈ ಗಲಾಟೆ ಈಗ ಜೋರಾಗಿದೆ.

ದಾಂಡೇಲಿವಾಡದಲ್ಲಿ ಗೋಯಾ ಬಾಬು ಅಡೋಳಕರ್ ಎಂಬವರ ತಂದೆಯವರ ಹೆಸರಿಗೆ ಸೇರಿದ ಜಿ.ಪಿ.ಎಸ್ ಆಗಿರುವ ಅತಿಕ್ರಮಣ ಜಮೀನಿದೆ. ಬೈಲಂದೂರು ಗೌಳಿವಾಡದ ಬಕ್ಕು ದೋಂಡು ತೋರತ್, ಬಾಬು ದೋಂಡು ತೋರತ್, ಜಿಲ್ಲು ದೋಂಡು ತೋರತ್ ಹಾಗೂ ಜನ್ನು ಬಾಬು ತೋರತ್ ಎಂಬವರು ಆ ಜಮೀನಿಗೆ ಅತಿಕ್ರಮವಾಗಿ ಪ್ರವೇಶಿಸುತ್ತಿದ್ದರು. ಜಮೀನಿನಲ್ಲಿದ್ದ ಮಾವಿನಹಣ್ಣುಗಳನ್ನು ಕೊಯ್ದುಕೊಂಡು ಹೋಗಿದ್ದಾರೆ.

ಜತೆಗೆ ತಮ್ಮ ಎಮ್ಮೆಯನ್ನೂ ಜಮೀನಿಗೆ ಮೇಯಲು ಬಿಟ್ಟು ಬೆಳೆಯನ್ನೂ ಹಾನಿ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ಹೋದರೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.
ಕಳೆದ ಸೆಪ್ಟೆಂಬರ್ 5 ರಂದು ಗೋಯಾ ಅವರ ತಾಯಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ದನಗಳಿಗೆ ಹುಲ್ಲು ಹಾಕಲು ಹೋದಾಗ ಈ ನಾಲ್ವರು ಸೇರಿ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Next Post

‘ಶ್ರೀಕೃಷ್ಣಾರ್ಪಣಂ’ ಆಮಂತ್ರಣ ಪತ್ರಿಕೆ ಸ್ವರ್ಣವಲ್ಲೀ ಶ್ರೀಗಳಿಂದ ಬಿಡುಗಡೆ

Next Post
‘ಶ್ರೀಕೃಷ್ಣಾರ್ಪಣಂ’ ಆಮಂತ್ರಣ ಪತ್ರಿಕೆ ಸ್ವರ್ಣವಲ್ಲೀ ಶ್ರೀಗಳಿಂದ ಬಿಡುಗಡೆ

'ಶ್ರೀಕೃಷ್ಣಾರ್ಪಣಂ' ಆಮಂತ್ರಣ ಪತ್ರಿಕೆ ಸ್ವರ್ಣವಲ್ಲೀ ಶ್ರೀಗಳಿಂದ ಬಿಡುಗಡೆ

ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಯಲ್ಲಾಪುರದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯ: ಎಂ.ಕೆ.ಭಟ್ಟ ಯಡಳ್ಳಿ ಆರೋಪ

ಯಲ್ಲಾಪುರದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯ: ಎಂ.ಕೆ.ಭಟ್ಟ ಯಡಳ್ಳಿ ಆರೋಪ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.