6
  • Latest
ಬಡವರ ಪಾಲಿಗೆ ನವ ಚೈತನ್ಯ ತರುವ ವನಚೇತನ

ಬಡವರ ಪಾಲಿಗೆ ನವ ಚೈತನ್ಯ ತರುವ ವನಚೇತನ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡವರ ಪಾಲಿಗೆ ನವ ಚೈತನ್ಯ ತರುವ ವನಚೇತನ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಗುಳ್ಳಾಪುರದ ಬಡ ಪ್ರತಿಭಾನ್ವಿತ ಮ್ಯಾಕೆನಿಕ್ ಇಂಜಿನಿಯರಿಂಗ್ ವಿದ್ಯಾರ್ಥಿ ವಿನಾಯಕ ಮಾರುತಿ‌ ನಾಯ್ಕ ಅವರ ಕಲಿಕೆಗೆ ಮಂಗಳೂರಿನ ಸಹ್ಯಾದ್ರಿ ಸಂಚಯದ ದಿನೇಶ್ ಹೊಳ್ಳ ಅವರು ಲ್ಯಾಪ್ ಟಾಪ್ ವಿತರಿಸಿದರು.

ಪಣಂಬೂರು ವಾಸುದೇವ್ ಐತಾಳ್, ಹರ್ಷ ಡಿಸೋಜಾ, ರಾಕೇಶ ಬೋಳಾರ ಮುಂತಾದವರ ನೆರವಿನೊಂದಿಗೆ ವನಚೇತನ ಉಸ್ತುವಾರಿಗಳಾದ ರಾಜೇಶ್ವರಿ ಸಿದ್ದಿ ಕೆಳಾಸೆ, ಅನಂತ ಸಿದ್ದಿ ನಂದೊಳ್ಳಿ ಅವರ ಸಹಕಾರದೊಂದಿಗೆ ಕಳೆದ ಆರು ವರ್ಷಗಳಿಂದ ಇಂತಹ ವಿಧಾಯಕ ಕಾರ್ಯಗಳನ್ನು ವನಚೇತನ ಮಾಡುತ್ತ ಬಂದಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ತಾಲೂಕಿನ ಹಿಂದುಳಿದ ಬಡ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ನೆರವು ನೀಡುತ್ತಾ ಬಂದಿದೆ. ಆಯ್ದ ಶಾಲೆಗಳಿಗೆ ಪೀಠೋಪಕರಣ, ಗ್ರೀನ್ ಬೋರ್ಡ್, ಕಂಪ್ಯೂಟರ್, ಟಿವಿ, ಕಪಾಟು, ಕ್ರೀಡಾ ಸಾಮಗ್ರಿ, ನಲಿಕಲಿ ಸಾಮಾಗ್ರಿಗಳನ್ನು,
ಪಠ್ಯಪುಸ್ತಕಗಳನ್ನು ನೀಡುತ್ತ ಬಂದಿರುವುದು ವಿಶೇಷವಾಗಿದೆ.

ಈ ಎಲ್ಲ‌ ಕಾರ್ಯಗಳಿಗೆ ತಾವೇ ಒಂದಷ್ಟು ಖರ್ಚು ವೆಚ್ಚ ಭರಿಸುತ್ತಾರೆ. ಜತೆಗೆ ದಾನಿಗಳಿಂದ ಹಣ ಪಡೆಯದೇ, ನೇರವಾಗಿ ವಸ್ತುಗಳನ್ನೇ ದಾನವಾಗಿ ಪಡೆದು, ಅಗತ್ಯವುಳ್ಳವರಿಗೆ ನೀಡುತ್ತಾರೆ.

ShareSendTweetShare
ADVERTISEMENT
Previous Post

ಬಿಲ್ಲಿಗದ್ದೆಯಲ್ಲಿ ಸಂಭ್ರಮದ ಶಾರದಾ ಉತ್ಸವ

Next Post

ಹಸರಪಾಲ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವ: ಮಕ್ಕಳಿಗಾಗಿ ಸ್ಪರ್ಧೆ, ಸಾಧಕರಿಗೆ ಸನ್ಮಾನ

Next Post
ಹಸರಪಾಲ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವ: ಮಕ್ಕಳಿಗಾಗಿ ಸ್ಪರ್ಧೆ, ಸಾಧಕರಿಗೆ ಸನ್ಮಾನ

ಹಸರಪಾಲ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವ: ಮಕ್ಕಳಿಗಾಗಿ ಸ್ಪರ್ಧೆ, ಸಾಧಕರಿಗೆ ಸನ್ಮಾನ

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ: ಹೋಟೆಲ್ ಮಾಲೀಕನ ವಿರುದ್ಧ ಪ್ರಕರಣ

ಬರ್ತಡೆ ಪಾರ್ಟಿ: ಆಕಸ್ಮಿಕವಾಗಿ ನೀರಿಗೆ ಬಿದ್ದ ಯುವಕ

ಬರ್ತಡೆ ಪಾರ್ಟಿ: ಆಕಸ್ಮಿಕವಾಗಿ ನೀರಿಗೆ ಬಿದ್ದ ಯುವಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.