6
  • Latest
ಬರ್ತಡೆ ಪಾರ್ಟಿ: ಆಕಸ್ಮಿಕವಾಗಿ ನೀರಿಗೆ ಬಿದ್ದ ಯುವಕ

ಬರ್ತಡೆ ಪಾರ್ಟಿ: ಆಕಸ್ಮಿಕವಾಗಿ ನೀರಿಗೆ ಬಿದ್ದ ಯುವಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬರ್ತಡೆ ಪಾರ್ಟಿ: ಆಕಸ್ಮಿಕವಾಗಿ ನೀರಿಗೆ ಬಿದ್ದ ಯುವಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಕೆಳಾಸೆ ಹೊಳೆಯಲ್ಲಿ ಮುಳುಗಿ ಯುವಕನೊಬ್ಬ ಕಾಣೆಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ರಾಮಾ ದೇವಾಡಿಗ (23) ಕಾಣೆಯಾದ ಯುವಕ. ಈತ ತನ್ನ ಸ್ನೇಹಿತರಾದ ದಿನೇಶ, ಪುನಿತ್, ವಿನೋದ ಎಂಬವರ ಜೊತೆ ಸೇರಿ ಬರ್ತಡೆ ಪಾರ್ಟಿ ಮಾಡಲು ಇಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ, ಅರಬೈಲ್ ಸಮೀಪದ ಕೆಳಾಸೆ ಹೊಳೆಗೆ ಹೋಗಿದ್ದರು. ಸಂಜೆ ಸುಮಾರು 4.30 ರ ವೇಳೆಗೆ ಸಾಗರ್ ರಾಮಾ ದೇವಾಡಿಗ ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ಕಾಣೆಯಾಗಿರುವುದಾಗಿ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಾಗರ್ ಗಾಗಿ ಶೋಧ ನಡೆಸುತ್ತಿದ್ದಾರೆ.

ShareSendTweetShare
Previous Post

ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ: ಹೋಟೆಲ್ ಮಾಲೀಕನ ವಿರುದ್ಧ ಪ್ರಕರಣ

Next Post

ಅಡಿಕೆ ತೋಟದಲ್ಲಿ ನೇಣಿಗೆ ಶರಣಾದ ಯುವಕ

Next Post
ಅಡಿಕೆ ತೋಟದಲ್ಲಿ ನೇಣಿಗೆ ಶರಣಾದ ಯುವಕ

ಅಡಿಕೆ ತೋಟದಲ್ಲಿ ನೇಣಿಗೆ ಶರಣಾದ ಯುವಕ

ನ್ಯಾಯಮೂರ್ತಿಗಳ‌ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹ

ನ್ಯಾಯಮೂರ್ತಿಗಳ‌ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹ

ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್

ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.