6
  • Latest
ನ್ಯಾಯಮೂರ್ತಿಗಳ‌ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹ

ನ್ಯಾಯಮೂರ್ತಿಗಳ‌ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನ್ಯಾಯಮೂರ್ತಿಗಳ‌ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹ

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 8, 2025
in ಸ್ಥಳೀಯ
advt advt advt
ADVERTISEMENT

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಮುಂದಾದ ವಕೀಲ ಕಿಶೋರ ರಾಕೇಶ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಅಂಬೇಡ್ಕರ್ ಧ್ವನಿ ಚಂದ್ರಕಾಂತ ಕಾದ್ರೋಳ್ಳಿ ಬಣದ ಜಿಲ್ಲಾ ಸಮಿತಿಯಿಂದ ಯಲ್ಲಾಪುರದಲ್ಲಿ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ವಕೀಲ ಕಿಶೋರ ರಾಕೇಶ ನ್ಯಾಯಮೂರ್ತಿಗಳ ಪೀಠದ ಬಳಿ ಬಂದು ಶೂ ಎಸೆಯಲು ಯತ್ನಿಸಿದ ಘಟನೆ ಖಂಡನೀಯ. ಸನಾತನದ ಧರ್ಮದ ಹೆಸರು ಹೇಳಿಕೊಂಡು ಅಂಬೇಡ್ಕರ್ ಆಶಯಗಳ ಪ್ರತಿಪಾದಿತ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ಶೂ ಎಸೆಯುವ ಯತ್ನ ನಡೆಸಿದ್ದಾರೆ.‌ ಗವಾಯಿಯವರು ದಲಿತ ಸಮುದಾಯಕ್ಕೆ ಸೇರಿದ ಕಾರಣ ಆವರನ್ನು ಅವಮಾನಿಸಲು, ಅವರ ಗೌರವಕ್ಕರ ಧಕ್ಕೆ ತರಲು ಕೋಮುವಾದಿಗಳು ಸಂಚು ರೂಪಿಸಿ ಕಿಶೋರ ಅವರಿಂದ ಈ ಕೃತ್ಯ ಮಾಡಿಸಲು ಯತ್ನಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಘಟನೆಯು ಸಂವಿಧಾನದ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ನ್ಯಾಯಾಂಗದ ಘನತೆ ಹಾಗೂ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ. ನ್ಯಾಯಾಂಗ ನಿಂದನೆ ಮಾಡಿದ ಕಿಶೋರ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯದಲ್ಲಿ ವಕಾಲತ್ತು ಮಾಡದಂತೆ ವಜಾ ಮಾಡಿ, ಗಡಿಪಾರು ಮಾಡಬೇಕು ಎಂದು ಸಂಘಟನೆಯ ಪ್ರಮುಖರು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಸಂಗಮೇಶ್ವರ, ಬೆಳಗಾವಿ ವಿಭಾಗೀಯ ಅಧ್ಯಕ್ಷ ಕಲ್ಲಪ್ಪ ಕಾದ್ರೊಳ್ಳಿ, ಯಲ್ಲಾಪುರ ತಾಲೂಕಾಧ್ಯಕ್ಷ ಮಂಜುನಾಥ ನೀರಲಗಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಂಜುನಾಥ ಹರಿಜನ, ಪ್ರಚಾರ ಸಮಿತಿಯ ವಿಭಾಗೀಯ ಅಧ್ಯಕ್ಷ ರಮೇಶ ಚೆನ್ನಪ್ಪನವರ್, ಮುಂಡಗೋಡ ತಾಲೂಕು ಗೌರವಾಧ್ಯಕ್ಷ ಬಸವರಾಜ ನಡಕಿನಮನಿ, ಬೆಳಗಾವಿ ವಿಭಾಗದ ಎಸ್. ಟಿ.ಘಟಕದ ಅಧ್ಯಕ್ಷ ಮೆಹಬೂಬ್ ಸಾಬ ನಾಯ್ಕ, ತಾಲೂಕಾ ಸಮಿತಿಯ ಸದಸ್ಯರಾದ ಶಾಂತಾರಾಮ ನೇರಲಗಿ, ಮನವೇಲ್ ಸಿದ್ದಿ, ಕೃಷ್ಣ ಸಿದ್ದಿ, ಸೋಮನಾಥ ಸಿದ್ದಿ, ಅಣ್ಣಪ್ಪ ಸಿದ್ದಿ, ಜಯರಾನ ಸಿದ್ದಿ, ದತ್ತು ಸಿದ್ದಿ, ಸುರೇಶ ಸಿದ್ದಿ, ದರ್ಶನ ಸಿದ್ದಿ ಇತರರಿದ್ದರು.

ShareSendTweetShare
ADVERTISEMENT
Previous Post

ಅಡಿಕೆ ತೋಟದಲ್ಲಿ ನೇಣಿಗೆ ಶರಣಾದ ಯುವಕ

Next Post

ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್

Next Post
ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್

ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್

ಹೊಳೆಯಲ್ಲಿ ಕಾಣೆಯಾದ ಯುವಕನಿಗಾಗಿ ಮುಂದುವರಿದ ಶೋಧ

ಹೊಳೆಯಲ್ಲಿ ಕಾಣೆಯಾದ ಯುವಕನಿಗಾಗಿ ಮುಂದುವರಿದ ಶೋಧ

ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

ದೇವರಕಾಡಿನ ಬಳಿ ಗಾಂಜಾ ಘಮಲು: ಲಕ್ಷ್ಮಣನಿಗೆ ಏರಿದ ಅಮಲು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.