6
  • Latest
ಚುನಾವಣಾ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಜ್ಞೆ

ಚುನಾವಣಾ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಜ್ಞೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚುನಾವಣಾ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಜ್ಞೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ನಗರ ಪಾಲಿಕೆ ಮಂಡಳಿಗಳ ಅವಧಿ ಮುಗಿಯುವವರೆಗೆ ಸರ್ಕಾರವು ಆಡಳಿತಾಧಿಕಾರಿಗಳನ್ನು ನೇಮಿಸದೇ ಇರುವಂತೆ ಹೈಕೋರ್ಟ್ ಸರ್ಕಾರಕ್ಕೆ ತಾತ್ಕಾಲಿಕ ನಿರ್ದೇಶನ ನೀಡಿದೆ.

ಇದರಿಂದ ಹಾಲಿ ಸದಸ್ಯರ ಪಾಲಿಗೆ ಅವಧಿ ಇನ್ನಷ್ಟು ಮುಂದುವರಿಯಬಹುದೆಂಬ ನಿರೀಕ್ಷೆ ಉಂಟಾಗಿದ್ದರೆ, ಹೊಸದಾಗಿ ಸ್ಥಳೀಯ ಆಡಳಿತದ ಸದಸ್ಯತ್ವಕ್ಕಾಗಿ ಸ್ಪರ್ಧಿಸುವ ಉತ್ಸಾಹದಲ್ಲಿದ್ದವರಿಗೆ ಸ್ವಲ್ಪ ಮಟ್ಟಿನ ನಿರಾಸೆ ಮೂಡಿಸಿದೆ.

ಪ್ರಸ್ತುತ ಅಧಿಕಾರದಲ್ಲಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರು, ಚುನಾವಣೆಯಲ್ಲಿ ಆಯ್ಕೆಯಾಗಿ ಎರಡು ವರ್ಷಗಳ ನಂತರ ಅಧಿಕಾರ ಪಡೆದಿದ್ದರು. ಮೊದಲ ಅಧ್ಯಕ್ಷರ ಅವಧಿ ಮುಗಿದು, ಎರಡನೇ ಅವಧಿಯ ಅಧ್ಯಕ್ಷರ ಮೀಸಲಾತಿ ಪ್ರಕಟಿಸಲು ಮತ್ತೆ 14 ತಿಂಗಳು ಕಾಯಬೇಕಾಯಿತು. ಸದಸ್ಯತ್ವದ ಈ ಅವಧಿಯಲ್ಲಿ ಸುಮಾರು 40 ತಿಂಗಳುಗಳ ಕಾಲ ಯಾವುದೇ ಅಧಿಕಾರ ಇಲ್ಲದೇ, ನೆಪ ಮಾತ್ರದ ಸದಸ್ಯರಾಗಿ ಇರಬೇಕಾದ ವಿಚಿತ್ರವಾದ ಸ್ಥಿತಿ ಇತ್ತು.

ಈಗ ನವೆಂಬರ್ 8 ರಂದು ಅವಧಿ ಮುಗಿಯಲಿದೆ. ಮೂರು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರವೇ ಇಲ್ಲದೇ, ಜನರಿಂದ ಉಗಿಸಿಕೊಳ್ಳುವ ಸದಸ್ಯರಾಗಿ ಇದ್ದ ನಿರಾಸೆ ಅವರದು. ಎರಡನೇ ಅವಧಿಯ ಅಧ್ಯಕ್ಷ ಅಧಿಕಾರ ಸ್ವೀಕಾರವಾಗಿ ಎರಡೂವರೆ ವರ್ಷ ಪೂರ್ಣಗೊಳ್ಳುವವರೆಗೆ ಚುನಾವಣೆ ನಡೆಯಬಾರದು. ಹಾಗಾಗಿ ಈ ಅವಧಿಯನ್ನು ಎರಡೂವರೆ ವರ್ಷ ಪೂರ್ಣಗೊಳ್ಳಲು ಬಾಕಿ ಇರುವ 14 ತಿಂಗಳುಗಳ ಕಾಲ ಮುಂದುವರಿಸಬೇಕೆಂದು ಸ್ಥಳೀಯ ಆಡಳಿತದ ಸದಸ್ಯರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಯಲ್ಲಾಪುರ, ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ ಮುಂತಾದ ನಗರ ಆಡಳಿತದ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕವಾಗಿ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಿದೆ.

ಅಕ್ಟೋಬರ್ 16 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದ್ದು, ಅಲ್ಲಿಯವರೆಗೆ ಆಡಳಿತಾಧಿಕಾರಿಗಳ ನೇಮಕ ಅಥವಾ ಚುನಾವಣೆ ನಡೆಸುವ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳದಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ShareSendTweetShare
Previous Post

ಶೀಲ ಶಂಕಿಸಿದ ಪತಿ: ಪತ್ನಿಯ ಜೀವ ಬೆಂಕಿಗಾಹುತಿ

Next Post

ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

Next Post
ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.