6
  • Latest
ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 13, 2025
in ಸ್ಥಳೀಯ
advt advt advt
ADVERTISEMENT

ಪ್ರಚಾರ ಪ್ರಿಯ ಪ್ರಿಯಾಂಕ್ ಖರ್ಗೆ, ಮುಂದಿನ ಸಚಿವ ಸಂಪುಟದಿಂದ ತಮ್ಮನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಹತಾಶರಾಗಿದ್ದಾರೆ ಹೊಸ ಪ್ರಚಾರ ಆರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸುವ ಅವರ ಹೇಳಿಕೆ ಬಾಲಿಶತನದ್ದು ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ವ್ಯಂಗ್ಯವಾಡಿದ್ದಾರೆ.

Advertisement. Scroll to continue reading.

ಕಳೆದ ನೂರು ವರ್ಷಗಳಲ್ಲಿ ಮೂರು ತಲೆಮಾರುಗಳು ಕಳೆದುಹೋದವು. ಇವರ ರಾಜಕೀಯ ನೇತಾರ ರಾಜೀವ ಗಾಂಧಿ, ಅವರಮ್ಮ ಇಂದಿರಾ ಗಾಂಧಿ, ಅವರಪ್ಪ ಜವಾಹರಲಾಲ ನೆಹರು ಯಾರಿಂದಲೂ ಸಂಘವನ್ನು ಬಗ್ಗಿಸಲು ಆಗಲಿಲ್ಲ. ಇನ್ನೂ ಬೆಳೆಯುತ್ತಲೇ ಇದೆ. ಕಳೆದ ನೂರು ವರ್ಷಗಳಲ್ಲಿ ಸಂಘ ರಾಷ್ಟ್ರವ್ಯಾಪಿ ಹೆಮ್ಮರವಾಗಿ ಬೆಳೆದಿದೆ. ಈಗ ಬಗ್ಗಿಸುವ ಮಾತನಾಡುವುದು ಹುಚ್ಚುತನದ ಪರಮಾವಧಿ.

Advertisement. Scroll to continue reading.
ADVERTISEMENT
ADVERTISEMENT

ಅದು ಖರ್ಗೆಗೂ ಗೊತ್ತು. ಆದರೆ, ತಾನು ಸಂಘವನ್ನು ಇಷ್ಟು ಬಹಿರಂಗವಾಗಿ ಟೀಕಿಸಿದ ಕಾರಣಕ್ಕಾಗಿಯಾದರೂ ರಾಹುಲ್ ಗಾಂಧಿ ಪ್ರಸನ್ನರಾಗಿ, ತಮ್ಮ ಸಚಿವ ಸ್ಥಾನ ಅಬಾಧಿತವಾಗಿ ಉಳಿಯಬಹುದೆಂಬ ದೂರದ ಲೆಕ್ಕಾಚಾರ ಮರಿ ಖರ್ಗೆಯವರದು ಎಂದು ರಾಮು ನಾಯ್ಕ ವಿಶ್ಲೇಷಿಸಿದ್ದಾರೆ.

ShareSendTweetShare
ADVERTISEMENT
Previous Post

ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

Next Post

ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

Next Post
ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಗಂಗಾಷ್ಟಮಿ ಉತ್ಸವ ಇಂದಿನಿಂದ ಆರಂಭ

ಗಂಗಾಷ್ಟಮಿ ಉತ್ಸವ ಇಂದಿನಿಂದ ಆರಂಭ

ರಸ್ತೆಯ ಹೊಂಡಗಳಿಗೆ ಮುಕ್ತಿ ನೀಡಿದ ನಾಗಣ್ಣ, ಸುಬ್ಬಣ್ಣ

ರಸ್ತೆಯ ಹೊಂಡಗಳಿಗೆ ಮುಕ್ತಿ ನೀಡಿದ ನಾಗಣ್ಣ, ಸುಬ್ಬಣ್ಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.