6
  • Latest
ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 15, 2025
in ಸ್ಥಳೀಯ
advt advt advt
ADVERTISEMENT

ಶಿರಸಿಯಲ್ಲಿ ನಡೆದ 14ವರ್ಷ ವಯೋಮಿತಿಯ ಬಾಲಕರ ಚೆಸ್ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಬೀಗಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾದ ಅಶ್ವನ ಪಿಂಟೋ ಉತ್ತಮ ಪ್ರದರ್ಶನ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ‌

Advertisement. Scroll to continue reading.
Advertisement. Scroll to continue reading.

ಗ್ರಾಮೀಣ ಪ್ರದೇಶದ ಶಾಲೆಯ ಈ ವಿದ್ಯಾರ್ಥಿಯ ಸಾಧನೆಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಅಶ್ವನ್ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ADVERTISEMENT
ADVERTISEMENT

ಅಶ್ವನ್ ಪಿಂಟೋ ಅವರಿಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದದವರು ಹಾಗೂ ಪಾಲಕರು ಅಭಿನಂದಿಸಿ, ಶುಭ ಕೋರಿದ್ದಾರೆ.

ShareSendTweetShare
ADVERTISEMENT
Previous Post

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

Next Post

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

Next Post
ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

ಹೆದ್ದಾರಿಯ ಹೊಂಡಕ್ಕಿಳಿದು ಹೊರಟ್ಟಿಯವರ ಕಾರು ಪಂಕ್ಚರ್!

ಹೆದ್ದಾರಿಯ ಹೊಂಡಕ್ಕಿಳಿದು ಹೊರಟ್ಟಿಯವರ ಕಾರು ಪಂಕ್ಚರ್!

ಆರತಿಬೈಲ್ ಘಟ್ಟದಲ್ಲಿ ಗಟಾರಕ್ಕುರುಳಿದ ಕಾರು

ಆರತಿಬೈಲ್ ಘಟ್ಟದಲ್ಲಿ ಗಟಾರಕ್ಕುರುಳಿದ ಕಾರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.