6
  • Latest
ಹೆದ್ದಾರಿಯ ಹೊಂಡಕ್ಕಿಳಿದು ಹೊರಟ್ಟಿಯವರ ಕಾರು ಪಂಕ್ಚರ್!

ಹೆದ್ದಾರಿಯ ಹೊಂಡಕ್ಕಿಳಿದು ಹೊರಟ್ಟಿಯವರ ಕಾರು ಪಂಕ್ಚರ್!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆದ್ದಾರಿಯ ಹೊಂಡಕ್ಕಿಳಿದು ಹೊರಟ್ಟಿಯವರ ಕಾರು ಪಂಕ್ಚರ್!

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಮಾವಳ್ಳಿ‌ ಕ್ರಾಸ್ ಸಮೀಪ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಾರಿನ ಎರಡು ಟೈರ್ ಗಳು ಏಕಾಏಕಿ ಒಡೆದು, ಪಂಕ್ಚರ್ ಆಗಿ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಹೊರಟ್ಟಿಯವರ ಕಾರು, ಕೋಳಿಕೇರಿ ಹಾಗೂ ಮಾವಳ್ಳಿ ಕ್ರಾಸ್ ನಡುವಿನ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ವಿಷಯ ತಿಳಿದ ತಕ್ಷಣ ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಸ್ಥಳಕ್ಕೆ ಬಂದು, ತಮ್ಮ ಕಾರಿನಲ್ಲಿ ಹೊರಟ್ಟಿಯವರನ್ನು ಹುಬ್ಬಳ್ಳಿಗೆ ಕಳುಹಿಸಿದರು. ಪೊಲೀಸರೂ ಸ್ಥಳಕ್ಕೆ ಬಂದು ಬೇರೆ ಟೈರ್ ಅಳವಡಿಸಲು ವ್ಯವಸ್ಥೆ ಕಲ್ಪಿಸಿದರು.

ಕಾರು ವೇಗವಾಗಿದ್ದರೂ ಚಾಲಕನ ಮುನ್ನೆಚ್ಚರಿಕೆಯಿಂದ ದೊಡ್ಡ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಹೊರಟ್ಟಿಯವರು ಯಾವುದೇ ಅಪಾಯಕ್ಕೊಳಗಾಗದೇ ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳೇ ತುಂಬಿದ್ದು, ಪ್ರತಿನಿತ್ಯ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಹೊಂಡಗಳ ಕಾರಣದಿಂದಲೇ ಟೈರ್ ಬ್ಲಾಸ್ಟ್ ಆಗುವುದು, ಪಂಕ್ಚರ್ ಆಗುವುದು, ಅಪಘಾತವಾಗುವುದು ಸಾಮಾನ್ಯ ಸಂಗತಿಯಾಗಿದೆ. ಇದೀಗ ರಾಜಕಾರಣಿಗಳ ಕಾರಿಗೇ ಇಂತಹ ಸ್ಥಿತಿ ಬಂದಿದ್ದು, ಇನ್ನಾದರೂ ರಸ್ತೆ ದುರಸ್ತಿಗೆ ಕ್ರಮ ಆಗಲಿ ಎಂಬ ಆಶಯ ಜನಸಾಮಾನ್ಯರದಾಗಿದೆ

ShareSendTweetShare
Previous Post

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

Next Post

ಆರತಿಬೈಲ್ ಘಟ್ಟದಲ್ಲಿ ಗಟಾರಕ್ಕುರುಳಿದ ಕಾರು

Next Post
ಆರತಿಬೈಲ್ ಘಟ್ಟದಲ್ಲಿ ಗಟಾರಕ್ಕುರುಳಿದ ಕಾರು

ಆರತಿಬೈಲ್ ಘಟ್ಟದಲ್ಲಿ ಗಟಾರಕ್ಕುರುಳಿದ ಕಾರು

ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

ಯಲ್ಲಾಪುರ ಟಿಎಂಎಸ್: ಆಡಳಿತಾಧಿಕಾರಿ ನೇಮಕ ಆದೇಶ ರದ್ದು

ನಾಳೆ ವಿದ್ಯುತ್ ವ್ಯತ್ಯಯ

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ: ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.