6
  • Latest
ಅಂತೂ ಸಿಕ್ಕಿಬಿದ್ದ ಚಿನ್ನದ ಕಳ್ಳ

ಅಂತೂ ಸಿಕ್ಕಿಬಿದ್ದ ಚಿನ್ನದ ಕಳ್ಳ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂತೂ ಸಿಕ್ಕಿಬಿದ್ದ ಚಿನ್ನದ ಕಳ್ಳ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ವಿವಿಧೆಡೆ ಬಂಗಾರ, ಹಣ ದೋಚುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸಣಗಿ ಗ್ರಾ.ಪಂ.ನ ಮಡಿವಾಳ ಕೇರಿಯ ಈಶ್ವರ ಮಂಜುನಾಥ ಸಿದ್ದಿ ಬಂಧಿತ ಯುವಕ. ಕೂಲಿ ಕೆಲಸ ಮಾಡುತ್ತಿದ್ದ ಈತ, ಕೆಲಸದ ನೆಪದಲ್ಲಿ ಮನೆಗಳಿಗೆ ಹೋಗುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದೇ, ಬೀಗ ಹಾಕಿರುವ ಸಮಯ ಸಾಧಿಸಿ ಬಾಗಿಲು ಮುರಿದು ಹಣ, ಬಂಗಾರ ದೋಚುತ್ತಿದ್ದ. ಹಗಲಿನಲ್ಲೇ ಕಳ್ಳತನ ಮಾಡುವುದು ಇವನ ವಿಶೇಷವಾಗಿತ್ತು.

ಯಲ್ಲಾಪುರ ಪಟ್ಟಣ, ಮಂಚಿಕೇರಿ, ಕುಂದರಗಿ ಭಾಗದಲ್ಲಿ ಕಳ್ಳತನ ಮಾಡಿ ಕೆಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು, ಅಂಕೋಲಾದ ಬಾಳೆಗುಳಿ ಕ್ರಾಸ್ ಬಳಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನಿಂದ 18.08 ಲಕ್ಷ ರೂ ಮೌಲ್ಯದ ಆಭರಣ ಹಾಗೂ ಒಂದು ಸ್ಕೂಟಿ ವಶಕ್ಕೆ ಪಡೆಯಲಾಗಿದೆ.

ಈತನ ಪತ್ತೆಗಾಗಿ ಯಲ್ಲಾಪುರ ಪಿ.ಐ ರಮೇಶ ಹಾನಾಪುರ ನೇತೃತ್ವದಲ್ಲಿ, ಪಿ.ಎಸ್.ಐ.ಗಳಾದ ರಾಜಶೇಖರ ವಂದಲಿ, ಮಹಾವೀರ ಕಾಂಬ್ಳೆ, ಸಿದ್ದಪ್ಪ ಗುಡಿ, ಎಸ್.ವಿ.ಚವ್ಹಾಣ, ಅಲ್ಲದೇ ಸಿಬ್ಬಂದಿಗಳಾದ ಬಸವರಾಜ ಹಗರಿ, ಮಹಮ್ಮದ್ ಶೇಖ್, ಶೋಭಾ ನಾಯ್ಕ, ಗಿರೀಶ ಲಮಾಣಿ, ಪರಮೆಶ್ವರ ಮಫಿಸಿ, ರೇಖಾ ಎಂ.ಎಸ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕೆಲವು ದಿನಗಳ‌ ಹಿಂದಷ್ಟೇ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಚಿಕೇರಿ ಭಾಗದ ಮುಖಂಡರು ಯಲ್ಲಾಪುರ ಪೊಲೀಸರ ನಿಷ್ಕ್ರಿಯತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅದಕ್ಕೆ ಕಳ್ಳನ ಬಂಧನದ ಮೂಲಕ ಪೊಲೀಸರು ಉತ್ತರ ನೀಡಿದ್ದಾರೆ.

ShareSendTweetShare
Previous Post

ಕೈಗಡಿ ಹೊಳೆಯಲ್ಲಿ ಮುಳುಗಿದ ಸಾಗರನದ್ದು ಸಹಜ ಸಾವಲ್ಲ, ಕೊಲೆ: ಕುಟುಂಬದವರಿಂದ ದೂರು

Next Post

ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸಮಾವೇಶ: ಸಂಘಟಿತ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ‌ ಕರೆ

Next Post
ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸಮಾವೇಶ: ಸಂಘಟಿತ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ‌ ಕರೆ

ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸಮಾವೇಶ: ಸಂಘಟಿತ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ‌ ಕರೆ

ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.