6
  • Latest
ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ತನ್ನ ಅಂಗಡಿಯೊಳಗೆ ಸಾರಾಯಿ‌ ಕುಡಿಯಲು ಅವಕಾಶ ಮಾಡಿಕೊಟ್ಟ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತೋಷ ದಿಂಗಬರ ಜೋಸಿ ಎಂಬವರು ಕಾಳಮ್ಮನಗರದಲ್ಲಿ ಕ್ರೀಡಾಂಗಣದ ಪಕ್ಕ ಇರುವ ತನ್ನ ಅಂಗಡಿಯಲ್ಲಿ ಸಾರ್ವಜನಿಕರಿಗೆ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟಿದ್ದರು.

ಈ ವೇಳೆ ದಾಳಿ ನಡೆಸಿದ ಪೊಲೀಸರಿಗೆ ವಿಸ್ಕಿಯ ಎರಡು ಖಾಲಿ ಪೌಚ್ ಗಳು, ಒಂದು ಪ್ಲಾಸ್ಟಿಕ್ ಗ್ಲಾಸ್ ಮತ್ತು ಮುಕ್ಕಾಲಯ ಲೀಟರ್ ನ ಒಂದು ಖಾಲಿ ನೀರಿನ ಬಾಟಲಿ ಬಿಟ್ಟರೆ ಬೇರೇನೂ ಸಿಕ್ಕಿಲ್ಲವಂತೆ!

ಅಂಗಡಿ ಮಾಲೀಕ‌ನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ShareSendTweetShare
Previous Post

ಮಹಿಳೆಗೆ ಅಶ್ಲೀಲ ಮೆಸೆಜ್: ಪಟ್ಟಣ ಪಂಚಾಯಿತಿ ಸದಸ್ಯ ಸೋಮು ನಾಯ್ಕ ವಿರುದ್ಧ ಪ್ರಕರಣ ದಾಖಲು

Next Post

ಅಣಲಗಾರಿನಲ್ಲಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ

Next Post
ಅಣಲಗಾರಿನಲ್ಲಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ

ಅಣಲಗಾರಿನಲ್ಲಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ

ಗಾಂಧಿ ಕುಟೀರದಲ್ಲಿ ಪಂಚಗವ್ಯ ಚಿಕಿತ್ಸೆ-ಗವ್ಯೋತ್ಪನ್ನ ಪ್ರಾತ್ಯಕ್ಷಿಕೆ

ಗಾಂಧಿ ಕುಟೀರದಲ್ಲಿ ಪಂಚಗವ್ಯ ಚಿಕಿತ್ಸೆ-ಗವ್ಯೋತ್ಪನ್ನ ಪ್ರಾತ್ಯಕ್ಷಿಕೆ

ಯಕ್ಷಗಾನ ಕಾರ್ಯಕ್ರಮ ಯಶಸ್ವಿಯಾದ ಸಂಭ್ರಮದಲ್ಲೇ ಉಸಿರು ನಿಲ್ಲಿಸಿದ ಕೃಷ್ಣ ಹೆಗಡೆ ರುಮಡಿಗದ್ದೆ

ಯಕ್ಷಗಾನ ಕಾರ್ಯಕ್ರಮ ಯಶಸ್ವಿಯಾದ ಸಂಭ್ರಮದಲ್ಲೇ ಉಸಿರು ನಿಲ್ಲಿಸಿದ ಕೃಷ್ಣ ಹೆಗಡೆ ರುಮಡಿಗದ್ದೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.