6
  • Latest

ಯಲ್ಲಾಪುರ ಬಿಜೆಪಿಗೆ ಹೊಸ ಕಚೇರಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಯಲ್ಲಾಪುರ ಬಿಜೆಪಿಗೆ ಹೊಸ ಕಚೇರಿ

AchyutKumar by AchyutKumar
in ರಾಜಕೀಯ

ಯಲ್ಲಾಪುರ: ಪಟ್ಟಣ ತಿಲಕ್‌ಚೌಕ್’ದಲ್ಲಿ ತಾಲೂಕಾ ಬಿಜೆಪಿ ಘಟಕದ ಕಚೇರಿ ಶುರುವಾಗಿದೆ.
ಈ ಹಿಂದೆ ಬಸ್ ನಿಲ್ದಾಣದ ಬಳಿ ಚುನಾವಣಾ ಕಚೇರಿ ತೆರೆದಿದ್ದ ಬಿಜೆಪಿ ಇದೀಗ ತಿಲಕ್‌ಚೌಕ್’ದಲ್ಲಿನ ನಮೀತಾ ಬೀಡಿಕರ್ ಅವರ ಮನೆ ಮೇಲ್ಬಾಗದ ಜಾಗವನ್ನು ಕಚೇರಿಯನ್ನಾಗಿಸಿಕೊಂಡಿದೆ. ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ `ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ಸಮಸ್ಯೆಗಳ ಬಗ್ಗೆ ಕಚೇರಿಗೆ ಬಂದು ಮಾಹಿತಿ ನೀಡಿ, ಅದರ ಬಗ್ಗೆ ಚರ್ಚಿಸಬಹುದಾಗಿದೆ’ ಎಂದು ತಿಳಿಸಿದರು.

ADVERTISEMENT
ಕಲ್ಮಠದಲ್ಲಿ ಗಿಡಗಳನ್ನು ನೆಟ್ಟು ಬಿಜೆಪಿಗರು ವನಮಹೋತ್ಸವ ಆಚರಿಸಿದರು

ವನಮಹೋತ್ಸವ
ಇದೇ ವೇಳೆ ಬಿಜೆಪಿಯ ರೈತಮೋರ್ಚಾ ಮತ್ತು ಮಹಿಳಾ ಮೋರ್ಚಾದಿಂದ ನಗರದ ಕಲ್ಮಠದಲ್ಲಿ ವನಮಹೋತ್ಸವ ಆಚರಿಸಲಾಯಿತು. ಪ್ರಮುಖರಾದ ವೆಂಕಟ್ರಮಣ ಬೆಳ್ಳಿ, ಹರಿಪ್ರಕಾಶ ಕೋಣೆಮನೆ, ಶ್ಯಾಮಿಲಿ ಪಾಟಣಕರ, ರೇಖಾ ಹೆಗಡೆ, ರಾಮಚಂದ್ರ ಚಿಕ್ಯಾನಮನೆ ಇತರರು ಮಾತನಾಡಿದರು.
ಬಿಜೆಪಿಯ ನಿಕಟಪೂರ್ವ ಅಧ್ಯಕ್ಷ ಜಿ ಎನ್ ಗಾಂವ್ಕರ, ವಿಕೇಂದ್ರಿಕರಣ ಉಪಾಧ್ಯಕ್ಷ ಪ್ರಮೋದ ಹೆಗಡೆ, ಜಿಲ್ಲಾ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಪ್ರಶಿಕ್ಷಣ ಪ್ರಮುಖ ಗಣಪತಿ ಮಾನಿಗದ್ದೆ, ಸರಸ್ವತಿ ಪಟಗಾರ, ಗಣಪತಿ ಮುದ್ದೇಪಾಲ, ಮಹಿಳಾ ಮೋರ್ಚಾ ಅಧ್ಯಕ್ಷ ಶ್ರುತಿ ಹೆಗಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ನಮೀತಾ ಬೀಡಿಕರ, ಮೋರ್ಚಾ ಅಧ್ಯಕ್ಷ ಸುರೇಶ ಸಿದ್ದಿ, ಯುವ ಮೋರ್ಚಾ ಅಧ್ಯಕ್ಷ ರಜತ ಬದ್ದಿ ಇತರರು ಇದ್ದರು. ರವಿ ಕೈಟ್ಕರ ಸ್ವಾಗತಿಸಿದರು. ನಟರಾಜ ಗೌಡ ವಂದಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಕಾಸು ಕೊಟ್ಟು ಟಿಕೆಟ್ ಪಡೆದ ಕಾಂಗ್ರೆಸ್ ಶಾಸಕ

Next Post

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

Next Post

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ