6
  • Latest

ಯಲ್ಲಾಪುರ ಬಿಜೆಪಿಗೆ ಹೊಸ ಕಚೇರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಯಲ್ಲಾಪುರ ಬಿಜೆಪಿಗೆ ಹೊಸ ಕಚೇರಿ

AchyutKumar by AchyutKumar
June 29, 2024
in ರಾಜಕೀಯ
advt advt advt
ADVERTISEMENT

ಯಲ್ಲಾಪುರ: ಪಟ್ಟಣ ತಿಲಕ್‌ಚೌಕ್’ದಲ್ಲಿ ತಾಲೂಕಾ ಬಿಜೆಪಿ ಘಟಕದ ಕಚೇರಿ ಶುರುವಾಗಿದೆ.
ಈ ಹಿಂದೆ ಬಸ್ ನಿಲ್ದಾಣದ ಬಳಿ ಚುನಾವಣಾ ಕಚೇರಿ ತೆರೆದಿದ್ದ ಬಿಜೆಪಿ ಇದೀಗ ತಿಲಕ್‌ಚೌಕ್’ದಲ್ಲಿನ ನಮೀತಾ ಬೀಡಿಕರ್ ಅವರ ಮನೆ ಮೇಲ್ಬಾಗದ ಜಾಗವನ್ನು ಕಚೇರಿಯನ್ನಾಗಿಸಿಕೊಂಡಿದೆ. ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ `ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ಸಮಸ್ಯೆಗಳ ಬಗ್ಗೆ ಕಚೇರಿಗೆ ಬಂದು ಮಾಹಿತಿ ನೀಡಿ, ಅದರ ಬಗ್ಗೆ ಚರ್ಚಿಸಬಹುದಾಗಿದೆ’ ಎಂದು ತಿಳಿಸಿದರು.

Advertisement. Scroll to continue reading.
ಕಲ್ಮಠದಲ್ಲಿ ಗಿಡಗಳನ್ನು ನೆಟ್ಟು ಬಿಜೆಪಿಗರು ವನಮಹೋತ್ಸವ ಆಚರಿಸಿದರು

ವನಮಹೋತ್ಸವ
ಇದೇ ವೇಳೆ ಬಿಜೆಪಿಯ ರೈತಮೋರ್ಚಾ ಮತ್ತು ಮಹಿಳಾ ಮೋರ್ಚಾದಿಂದ ನಗರದ ಕಲ್ಮಠದಲ್ಲಿ ವನಮಹೋತ್ಸವ ಆಚರಿಸಲಾಯಿತು. ಪ್ರಮುಖರಾದ ವೆಂಕಟ್ರಮಣ ಬೆಳ್ಳಿ, ಹರಿಪ್ರಕಾಶ ಕೋಣೆಮನೆ, ಶ್ಯಾಮಿಲಿ ಪಾಟಣಕರ, ರೇಖಾ ಹೆಗಡೆ, ರಾಮಚಂದ್ರ ಚಿಕ್ಯಾನಮನೆ ಇತರರು ಮಾತನಾಡಿದರು.
ಬಿಜೆಪಿಯ ನಿಕಟಪೂರ್ವ ಅಧ್ಯಕ್ಷ ಜಿ ಎನ್ ಗಾಂವ್ಕರ, ವಿಕೇಂದ್ರಿಕರಣ ಉಪಾಧ್ಯಕ್ಷ ಪ್ರಮೋದ ಹೆಗಡೆ, ಜಿಲ್ಲಾ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಪ್ರಶಿಕ್ಷಣ ಪ್ರಮುಖ ಗಣಪತಿ ಮಾನಿಗದ್ದೆ, ಸರಸ್ವತಿ ಪಟಗಾರ, ಗಣಪತಿ ಮುದ್ದೇಪಾಲ, ಮಹಿಳಾ ಮೋರ್ಚಾ ಅಧ್ಯಕ್ಷ ಶ್ರುತಿ ಹೆಗಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ನಮೀತಾ ಬೀಡಿಕರ, ಮೋರ್ಚಾ ಅಧ್ಯಕ್ಷ ಸುರೇಶ ಸಿದ್ದಿ, ಯುವ ಮೋರ್ಚಾ ಅಧ್ಯಕ್ಷ ರಜತ ಬದ್ದಿ ಇತರರು ಇದ್ದರು. ರವಿ ಕೈಟ್ಕರ ಸ್ವಾಗತಿಸಿದರು. ನಟರಾಜ ಗೌಡ ವಂದಿಸಿದರು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಕಾಸು ಕೊಟ್ಟು ಟಿಕೆಟ್ ಪಡೆದ ಕಾಂಗ್ರೆಸ್ ಶಾಸಕ

Next Post

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

Next Post

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

ಮಾತು ತಪ್ಪಿದ ಸೊಸೈಟಿಗೆ ದಂಡದ ಬಿಸಿ!

ಈ ಶಿಕ್ಷಕರು ಕಾಲಿಗೆ ಬೂಟು ಧರಿಸುವ ಹಾಗಿಲ್ಲ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.