6
  • Latest
ಕಿರವತ್ತಿಯಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಸಂಭ್ರಮದ ರಾಜ್ಯೋತ್ಸವ

ಕಿರವತ್ತಿಯಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಸಂಭ್ರಮದ ರಾಜ್ಯೋತ್ಸವ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರವತ್ತಿಯಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಸಂಭ್ರಮದ ರಾಜ್ಯೋತ್ಸವ

ಶ್ರೀ ನ್ಯೂಸ್ by ಶ್ರೀ ನ್ಯೂಸ್
November 6, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕಿರವತ್ತಿಯ ಪ್ರಮುಖ ಬೀದಿಗಳಲ್ಲಿ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ ನಡೆಯಿತು. ಮಹಿಳೆಯರ ಅಬ್ಬರದ ಡೊಳ್ಳು ಕುಣಿತ ಗಮನ ಸೆಳೆಯಿತು. ಕನ್ನಡ ಪರ ಘೋಷಣೆ,ಬಾವುಟ,ಕನ್ನಡ ಹಾಡಿಗೆ ಕುಣಿತ ಆಕರ್ಷಕ ಸ್ಥಬ್ದಚಿತ್ರದೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.

Advertisement. Scroll to continue reading.
ADVERTISEMENT
ADVERTISEMENT

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಯ ಕರ್ನಾಟಕ ಸಂಘಟನೆಯ ಹುಬ್ಬಳ್ಳಿಯ ಘಟಕದ ಅಧ್ಯಕ್ಷ ಸದ್ದಾಂ ನದಾಫ ಮಾತನಾಡಿ, ಎಲ್ಲಾ ಕನ್ನಡ ಮನಸ್ಸುಗಳೂ ಒಂದಾಗಿ ನಾಡು ನುಡಿ ಏಳಿಗೆಗೆ ಶ್ರಮಿಸಬೇಕು ಎಂದು ಹೇಳಿದರು.

Advertisement. Scroll to continue reading.

ಫಾ. ರೇಮಂಡ್ ಫರ್ನಾಂಡೀಸ್ ಮಾತನಾಡಿ, ಜಾತಿ, ಧರ್ಮ ಬದಿಗಿಟ್ಟು ಭಾಷೆಯ ಮೂಲಕ ಸಮಾಜವನ್ನು ಜೋಡಿಸುವ, ಕೂಡಿಸುವ ಕೆಲಸ ಮಾಡಬೇಕು. ಕನ್ನಡ ಉಳಿಸಲು ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂದರು.
ಸಾಮಾಜಿಕ ಕಾರ್ಯಕರ್ತೆ ಸೀಮಾ ಫರ್ನಾಂಡೀಸ್ ಮಾತನಾಡಿ, ಕಳೆದ 15 ವರ್ಷದಿಂದ ಸಂಘಟನೆ ಕನ್ನಡದ ಕೆಲಸಕ್ಕಾಗಿ ಹೋರಾಡುತ್ತ ಬಂದಿರುವುದು ಅಭಿಮಾನದ ಸಂಗತಿ ಎಂದರು.

ಪ್ರಮುಖರಾದ ನೂರ್ ಅಹಮ್ಮದ್ ಶೇಖ್, ಜೂಜೆ ಸಿದ್ದಿ‌ ಮುಂಡಗೋಡ ಮಾತನಾಡಿದರು.
ಸಂಘಟನೆಯ ಪ್ರಮುಖರಾದ ಮಂಜುನಾಥ ಬಾರಕರ್
ರಾಜಶೇಖರ ವಂದಲಿ, ಎಸ್ ಫಕೀರಪ್ಪ, ದೀಪಕ ಮಿರಾಶಿ, ಮುನಾಫ ಪಟೇಲ್, ಶಂಶಾದ್ ಅತ್ತರ್, ತೇರೆಜಾ ಫರ್ನಾಂಡೀಸ್, ಕಲ್ಪನಾ ಪಾಟೀಲ್, ಅರ್ಜುನ ಬೆಂಗೇರಿ, ಮಾಯಾ ಪಾಟೀಲ್, ಮಹೇಶ ನಾಯ್ಕ, ಹರೂಣ ಪಟೇಲ್, ಜಾಫರ್ ವಂಟಿ, ಚನ್ನಪ್ಪ ಡಿ ಎಸ್, ಫಾತೀಮಾ, ಗಾಂಧಿ ಸೋಮಾಪುರಕರ್, ಬಮ್ಮು ಪಾಟೀಲ್, ಪರಶುರಾಮ, ಜಾನು ಪಟಕಾರೆ,ಗಂಗವ್ವ ಇತರರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಹೆಚ್ಚಿನ ಅಂಕ ಪಡೆದ ಅಕ್ಷತಾ ಧೂಳಿಕೊಪ್ಪ ಅವರನ್ನು ಪುರಸ್ಕಾರಿಸಲಾಯಿತು. ರಾಜ್ಯಮಟ್ಟದ ಕಬ್ಬಡ್ಡಿ ಸ್ಪರ್ಧೆಗೆಗೆ ಆಯ್ಕೆಯಾದ ಕಿರವತ್ತಿಯ ರೋಷನ್ ಕಿತ್ತೂರ ತಂಡವನ್ನು ಗೌರವಿಸಲಾಯಿತು.

ಸುಮಂಗಲಾ‌ ಹನುಮರೆಡ್ಡಿ ಸಂಗಡಿಗರು ಪ್ರಾರ್ಥಿಸಿದರು.
ಸಂಘಟನೆ ತಾಲೂಕಾಧ್ಯಕ್ಷ ವಿಲ್ಸನ್ ಫರ್ನಾಂಡೀಸ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಗಂಗಾಧರ ಎಸ್ ಎಲ್ ನಿರೂಪಿಸಿದರು.

ShareSendTweetShare
ADVERTISEMENT
Previous Post

ಮರಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

Next Post

ಮರ ಹತ್ತಿ ಅಡಕೆ ಕೊಯ್ದು, ಕದ್ದೊಯ್ದ ಕಳ್ಳರು

Next Post
ಮರ ಹತ್ತಿ ಅಡಕೆ ಕೊಯ್ದು, ಕದ್ದೊಯ್ದ ಕಳ್ಳರು

ಮರ ಹತ್ತಿ ಅಡಕೆ ಕೊಯ್ದು, ಕದ್ದೊಯ್ದ ಕಳ್ಳರು

ಪೊಲೀಸರ ಕೈಗೆ ಸಿಕ್ಕಿಬಿದ್ದ ಅಡಕೆ ಕಳ್ಳರು

ಪೊಲೀಸರ ಕೈಗೆ ಸಿಕ್ಕಿಬಿದ್ದ ಅಡಕೆ ಕಳ್ಳರು

ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.