6
  • Latest

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

ನೊಂದವರಿಗೆ ನೆರವಾಗಲು ವಿಮಾ ಕಂಪನಿಗೆ ಡೀಸಿ ಸೂಚನೆ

AchyutKumar by AchyutKumar
June 29, 2024
in ರಾಜ್ಯ
advt advt advt
ADVERTISEMENT

ಕಾರವಾರ: `ಜಿಲ್ಲೆಯಲ್ಲಿ ಅಪರಿಚಿತ ವಾಹನಗಳು ಡಿಕ್ಕಿಯಾಗಿ ಸಾವನಪ್ಪಿದ 4 ಮಂದಿಯ ವಾರಸುದಾರರಿಗೆ `ಹಿಟ್ ಅಂಡ್ ರನ್’ ವಾಹನ ಅಪಘಾತ ಕಾಯ್ದೆಯಂತೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು’ ವಿಮಾ ಕಂಪನಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿ, `ಜಿಲ್ಲೆಯಲ್ಲಿ ಅಪರಿಚಿತ ವಾಹನಗಳು ಡಿಕ್ಕಿಯಾಗಿ ಮರಣ ಹೊಂದಿದ ಭಟ್ಕಳ ತಾಲೂಕಿನ 1, ಹೊನ್ನಾವರ ತಾಲೂಕಿನ 2 ಮತ್ತು ಹಳಿಯಾಳ ತಾಲೂಕಿನ 1 ಪ್ರಕರಣಗಳಲ್ಲಿನ ಮೃತರ ವಾರಿಸುದಾರರಿಗೆ ತಲಾ 2 ಲಕ್ಷ ರೂಗಳಂತೆ 8 ಲಕ್ಷ ರೂ ಪರಿಹಾರ ನೀಡಬೇಕು. ಈ ರೀತಿ ಬೇರೆ ಎಲ್ಲಾದರೂ ಪ್ರಕರಣ ನಡೆದಿದ್ದರೆ ಪೊಲೀಸರು ತಕ್ಷಣ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು. `ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ ಹಾಗೂ ಸಾವನಪ್ಪಿದವರ ಕುಟುಂಬಕ್ಕೆ 2 ಲಕ್ಷ ರೂ ಪಾವತಿಸಲು ಸುತ್ತೋಲೆ ಹೊರಡಿಸಿದೆ. ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಅಗತ್ಯ’ ಎಂದರು.
ಜಿಲ್ಲೆಯಲ್ಲಿ ಸಂಭವಿಸುವ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿಯಲ್ಲಿ ರಾಜ್ಯ ಸರ್ಕಾರದಿಂದ ನಾಮನಿರ್ದೇಶನಗೊಂಡ ಪರಿಹಾರ ವಿಚಾರಣಾ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಜಿಲ್ಲಾಧಿಕಾರಿಗಳಿಂದ ನಾಮನಿರ್ದೇಶನಗೊಂಡ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ ಮತ್ತು ವಿಮಾ ಕಂಪೆನಿಯ ಅಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಯಲ್ಲಾಪುರ ಬಿಜೆಪಿಗೆ ಹೊಸ ಕಚೇರಿ

Next Post

ಮಾತು ತಪ್ಪಿದ ಸೊಸೈಟಿಗೆ ದಂಡದ ಬಿಸಿ!

Next Post

ಮಾತು ತಪ್ಪಿದ ಸೊಸೈಟಿಗೆ ದಂಡದ ಬಿಸಿ!

ಈ ಶಿಕ್ಷಕರು ಕಾಲಿಗೆ ಬೂಟು ಧರಿಸುವ ಹಾಗಿಲ್ಲ!

ಪ್ರತಿ ಗ್ರಾಮದಲ್ಲಿಯೂ ಕೂಸಿನ ಮನೆ ನಿರ್ಮಾಣ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.