6
  • Latest

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

ನೊಂದವರಿಗೆ ನೆರವಾಗಲು ವಿಮಾ ಕಂಪನಿಗೆ ಡೀಸಿ ಸೂಚನೆ

AchyutKumar by AchyutKumar
in ರಾಜ್ಯ

ಕಾರವಾರ: `ಜಿಲ್ಲೆಯಲ್ಲಿ ಅಪರಿಚಿತ ವಾಹನಗಳು ಡಿಕ್ಕಿಯಾಗಿ ಸಾವನಪ್ಪಿದ 4 ಮಂದಿಯ ವಾರಸುದಾರರಿಗೆ `ಹಿಟ್ ಅಂಡ್ ರನ್’ ವಾಹನ ಅಪಘಾತ ಕಾಯ್ದೆಯಂತೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು’ ವಿಮಾ ಕಂಪನಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿ, `ಜಿಲ್ಲೆಯಲ್ಲಿ ಅಪರಿಚಿತ ವಾಹನಗಳು ಡಿಕ್ಕಿಯಾಗಿ ಮರಣ ಹೊಂದಿದ ಭಟ್ಕಳ ತಾಲೂಕಿನ 1, ಹೊನ್ನಾವರ ತಾಲೂಕಿನ 2 ಮತ್ತು ಹಳಿಯಾಳ ತಾಲೂಕಿನ 1 ಪ್ರಕರಣಗಳಲ್ಲಿನ ಮೃತರ ವಾರಿಸುದಾರರಿಗೆ ತಲಾ 2 ಲಕ್ಷ ರೂಗಳಂತೆ 8 ಲಕ್ಷ ರೂ ಪರಿಹಾರ ನೀಡಬೇಕು. ಈ ರೀತಿ ಬೇರೆ ಎಲ್ಲಾದರೂ ಪ್ರಕರಣ ನಡೆದಿದ್ದರೆ ಪೊಲೀಸರು ತಕ್ಷಣ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು. `ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ ಹಾಗೂ ಸಾವನಪ್ಪಿದವರ ಕುಟುಂಬಕ್ಕೆ 2 ಲಕ್ಷ ರೂ ಪಾವತಿಸಲು ಸುತ್ತೋಲೆ ಹೊರಡಿಸಿದೆ. ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಅಗತ್ಯ’ ಎಂದರು.
ಜಿಲ್ಲೆಯಲ್ಲಿ ಸಂಭವಿಸುವ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿಯಲ್ಲಿ ರಾಜ್ಯ ಸರ್ಕಾರದಿಂದ ನಾಮನಿರ್ದೇಶನಗೊಂಡ ಪರಿಹಾರ ವಿಚಾರಣಾ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಜಿಲ್ಲಾಧಿಕಾರಿಗಳಿಂದ ನಾಮನಿರ್ದೇಶನಗೊಂಡ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ ಮತ್ತು ವಿಮಾ ಕಂಪೆನಿಯ ಅಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಯಲ್ಲಾಪುರ ಬಿಜೆಪಿಗೆ ಹೊಸ ಕಚೇರಿ

Next Post

ಮಾತು ತಪ್ಪಿದ ಸೊಸೈಟಿಗೆ ದಂಡದ ಬಿಸಿ!

Next Post

ಮಾತು ತಪ್ಪಿದ ಸೊಸೈಟಿಗೆ ದಂಡದ ಬಿಸಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ