6
  • Latest
ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

ಶ್ರೀ ನ್ಯೂಸ್ by ಶ್ರೀ ನ್ಯೂಸ್
November 8, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಹಾಸಣಗಿ ಬೆಂಡಿಗೇರಿಯ ಶ್ರೀ ದ್ಯಾಮವ್ವ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನವಾದ ಕುರಿತು ಒಂದು ವಾರದ ನಂತರ ಪ್ರಕರಣ ದಾಖಲಾಗಿದೆ.

ಕಳೆದ ಅಕ್ಟೋಬರ್ 31 ರಂದು ದ್ಯಾಮವ್ವ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಎರಡು ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು 14 ಸಾವಿರ ರೂಗಳನ್ನು ಕದ್ದೊಯ್ದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈಗಾಗಲೇ ಅಡಕೆ ಕಳ್ಳತನ ಮಾಡಿ ಪೊಲೀಸರ ವಶದಲ್ಲಿರುವ ಬೆಂಡಿಗೇರಿಯ ಹರುಷ ಈರಪ್ಪ ಬೋವಿವಡ್ಡರ್ ಹಾಗೂ ಗೌಡಳ್ಳಿಯ ಭಾಸ್ಕರ ಕೃಷ್ಣ ಬೋವಿವಡ್ಡರ್ ಇವರ ಮೇಲೆ ಸಂಶಯವಿದ್ದು, ಸರಿಯಾಗಿ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ದೇವಸ್ಥಾನದ ಸಮಿತಿಯ ವಿನೋದ ಸುರೇಶ ತಳೇಕರ್ ದೂರು ನೀಡಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಪೊಲೀಸರ ಕೈಗೆ ಸಿಕ್ಕಿಬಿದ್ದ ಅಡಕೆ ಕಳ್ಳರು

Next Post

ಅತ್ತಿಗೆ-ಅತ್ತಿಗೆ ಜಗಳ: ಕೊಡಲಿಯಿಂದ ತಂದೆಗೆ ಮುಕ್ತಿ ನೀಡಿದ ಮಗ

Next Post
ಅತ್ತಿಗೆ-ಅತ್ತಿಗೆ ಜಗಳ: ಕೊಡಲಿಯಿಂದ ತಂದೆಗೆ ಮುಕ್ತಿ ನೀಡಿದ ಮಗ

ಅತ್ತಿಗೆ-ಅತ್ತಿಗೆ ಜಗಳ: ಕೊಡಲಿಯಿಂದ ತಂದೆಗೆ ಮುಕ್ತಿ ನೀಡಿದ ಮಗ

ಬ್ಯಾಂಕ್ ಗೆ ಬೆಂಕಿ ಹಚ್ಚಿದ ಕಳ್ಳರು

ಬ್ಯಾಂಕ್ ಗೆ ಬೆಂಕಿ ಹಚ್ಚಿದ ಕಳ್ಳರು

ಭೀಷ್ಮ ಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ಇಂದು

ಭೀಷ್ಮ ಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ಇಂದು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.