6
  • Latest
ಮಾಗೋಡಿನಲ್ಲಿ ಯಕ್ಷಗಾನ ಇಂದು

ಮಾಗೋಡಿನಲ್ಲಿ ಯಕ್ಷಗಾನ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾಗೋಡಿನಲ್ಲಿ ಯಕ್ಷಗಾನ ಇಂದು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಮಾಗೋಡ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಯಕ್ಷಗಾನ ಪ್ರದರ್ಶನ ಇಂದು ರಾತ್ರಿ 8 ಗಂಟೆಯಿಂದ ನಡೆಯಲಿದೆ. ಇದೇ ವೇಳೆ ಹಿರಿಯ ಮದ್ದಲೆವಾದಕ ಶಂಕರ ಭಾಗ್ವತ ಅವರನ್ನು ಸನ್ಮಾನಿಸಲಾಗುವುದು.

ಪ್ರಸಿದ್ಧ ಕಲಾವಿದರಿಂದ ಚಂದ್ರಹಾಸ ಚರಿತ್ರೆ ಹಾಗೂ ಬಬ್ರುವಾಹನ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಕೇಶವ ಹೆಗಡೆ ಕೊಳಗಿ, ಅನಂತ ಹೆಗಡೆ ದಂತಳಿಗೆ, ಶಶಾಂಕ ಬೋಡೆ, ಮಂಜುನಾಥ ಭಟ್ಟ ದೇವದಮನೆ ಭಾಗವಹಿಸುವರು. ದ್ದಲೆವಾದಕರಾಗಿ ಶಂಕರ ಭಾಗ್ವತ ಯಲ್ಲಾಪುರ, ಅನಿರುದ್ಧ ಹೆಗಡೆ ವರ್ಗಾಸರ, ಚಂಡೆವಾದಕರಾಗಿ ಪ್ರಶಾಂತ ಹೆಗಡೆ ಕೈಗಡಿ ಭಾಗವಹಿಸಲಿದ್ದಾರೆ.

 

ಗಣಪತಿ ಹೆಗಡೆ ತೋಟಿಮನೆ, ಈಶ್ವರ ನಾಯ್ಕ ಮಂಕಿ, ಉದಯ ಹೆಗಡೆ ಕಡಬಾಳ, ಸನ್ಮಯ ಭಟ್ಟ ಮಲವಳ್ಳಿ, ಮಂಜುನಾಥ ಹೆಗಡೆ ಹಿಲ್ಲೂರು, ಶ್ರೀಧರ ಅಣಲಗಾರ, ಆದರ್ಶ ಭಟ್ಟ ಈರಾಪುರ, ವೆಂಕಟ್ರಮಣ ಭಟ್ಟ ಕವಡಿಕೆರೆ ಪಾತ್ರ ನಿರ್ವಹಿಸಲಿದ್ದಾರೆ. ಸ್ತ್ರೀ ಪಾತ್ರದಲ್ಲಿ ಸದಾಶಿವ ಮಲವಳ್ಳಿ, ನಾಗರಾಜ ಭಟ್ಟ ಕುಂಕಿಪಾಲ, ದೀಪಕ ಭಟ್ಟ ಕುಂಕಿ ಹಾಗೂ ನಾಗೇಂದ್ರ ಭಟ್ಟ ಮೂರೂರು ಹಾಸ್ಯ ಪಾತ್ರ ನಿರ್ವಹಿಸಲಿದ್ದಾರೆ.

ShareSendTweetShare
Previous Post

ಭೀಷ್ಮ ಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ಇಂದು

Next Post

ಯಲ್ಲಾಪುರ ಪೊಲೀಸರ ಮೇಲೆ ಬೆಳಗಾವಿಯಲ್ಲಿ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Next Post
ಯಲ್ಲಾಪುರ ಪೊಲೀಸರ ಮೇಲೆ ಬೆಳಗಾವಿಯಲ್ಲಿ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಯಲ್ಲಾಪುರ ಪೊಲೀಸರ ಮೇಲೆ ಬೆಳಗಾವಿಯಲ್ಲಿ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಉಮ್ಮಚಗಿ ಕೆವಿಜಿ ಬ್ಯಾಂಕ್ ದರೋಡೆ ಯತ್ನ: ಇನ್ನೂ ಇಬ್ಬರ ಬಂಧನ

ಉಮ್ಮಚಗಿ ಕೆವಿಜಿ ಬ್ಯಾಂಕ್ ದರೋಡೆ ಯತ್ನ: ಇನ್ನೂ ಇಬ್ಬರ ಬಂಧನ

ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಕೊನೆ ಕೊಯ್ದರು, ಪ್ರಶ್ನಿಸಿದ್ದಕ್ಕೆ ಏಟು ಕೊಟ್ಟರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.