6
  • Latest

ಮಾತು ತಪ್ಪಿದ ಸೊಸೈಟಿಗೆ ದಂಡದ ಬಿಸಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಾತು ತಪ್ಪಿದ ಸೊಸೈಟಿಗೆ ದಂಡದ ಬಿಸಿ!

AchyutKumar by AchyutKumar
in ರಾಜ್ಯ

ಕಾರವಾರ: ಸಹಕಾರಿ ಸೊಸೈಟಿನಲ್ಲಿ ಇರಿಸಿದ ಠೇವಣಿ ಅವಧಿ ಮುಗಿದರೂ ಹಣ ಮರಳಿಸದ ಕಾರವಾರದ ಆಶ್ರಯ ಪತ್ತಿನ ಸಹಕಾರಿ ಸಂಘಕ್ಕೆ ಗ್ರಾಹಕ ವ್ಯಾಜ್ಯಗಳ ಆಯೋಗ ದಂಡ ವಿಧಿಸಿ, ಗ್ರಾಹಕರಿಗೆ ನ್ಯಾಯ ನೀಡಿದೆ.
ರಾಜ್ಯ ಸರ್ಕಾರದ ನಿವೃತ್ತ ನೌಕರ ಕೃಷ್ಣ ಪಾಂಡುರAಗ ಗಾಂವ್ಕರ್ ಅವರು ಕಾರವಾರದ ಆಶ್ರಯ ಪತ್ತಿನ ಸಹಕಾರಿ ಸಂಘದಲ್ಲಿ 7,22,853ರೂ ಹಣ ಠೇವಣಿ ಮಾಡಿದ್ದರು. ಜೊತೆಗೆ ಉಳಿತಾಯ ಖಾತೆಯಲ್ಲಿ 1,40,226ರೂ ಹಣ ಹೊಂದಿದ್ದರು. ಠೇವಣಿ ಅವಧಿ ಮುಗಿದರೂ ಸೊಸೈಟಿಯವರು ಹಣ ಮರಳಿಸಲು ಸಿದ್ಧವಿರಲಿಲ್ಲ. ಈ ಬಗ್ಗೆ ಅವರು ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ವಿಚಾರಣೆ ನಡೆಸಿದ ಆಯೋಗ ಸೊಸೈಟಿಗೆ 60 ಸಾವಿರ ರೂ ದಂಡ ವಿಧಿಸಿದೆ. ಅದರಲ್ಲಿ 50 ಸಾವಿರ ರೂ ಗ್ರಾಹಕನಿಗೆ ಪರಿಹಾರ ನೀಡಬೇಕು ಎಂದು ಆದೇಶಿಸಿದೆ.
ಜೊತೆಗೆ ಠೇವಣಿಗೆ ಶೇ 12ರ ಬಡ್ಡಿ ಹಾಗೂ ಉಳಿತಾಯ ಖಾತೆಯ ಹಣಕ್ಕೆ ಶೇ 6ರ ಬಡ್ಡಿ ನೀಡಬೇಕು. ಪ್ರಕರಣದ ಎಲ್ಲಾ ಖರ್ಚುಗಳನ್ನು ಸೊಸೈಟಿ ಭರಿಸಬೇಕು ಎಂದು ಸೂಚಿಸಿದೆ. ದೂರುದಾರರ ಪರ ಹಿರಿಯ ನ್ಯಾಯವಾದಿ ಎಸ್.ವಾಯ್.ಶೇಜವಾಡಕರ, ಸೊಸೈಟಿ ಪರ ನ್ಯಾಯವಾದಿ ಜಿ.ಪಿ.ತಳೇಕರ ವಾದ ಮಂಡಿಸಿದ್ದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಅಪರಿಚಿತ ವಾಹನಗಳ ಅಪಘಾತ: ಸಂತ್ರಸ್ತರಿಗೆ ತಲಾ 2 ಲಕ್ಷ ರೂ ಪರಿಹಾರ

Next Post

ಈ ಶಿಕ್ಷಕರು ಕಾಲಿಗೆ ಬೂಟು ಧರಿಸುವ ಹಾಗಿಲ್ಲ!

Next Post

ಈ ಶಿಕ್ಷಕರು ಕಾಲಿಗೆ ಬೂಟು ಧರಿಸುವ ಹಾಗಿಲ್ಲ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ