6
  • Latest
ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಕೊನೆ ಕೊಯ್ದರು, ಪ್ರಶ್ನಿಸಿದ್ದಕ್ಕೆ ಏಟು ಕೊಟ್ಟರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊನೆ ಕೊಯ್ದರು, ಪ್ರಶ್ನಿಸಿದ್ದಕ್ಕೆ ಏಟು ಕೊಟ್ಟರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ತಮಗೆ ಸೇರಿದ ತೋಟದ ಅಡಕೆ ಕೊಯ್ದುಕೊಂಡು ಹೋಗುತ್ತಿರುವವರನ್ನು ತಡೆದು ಪ್ರಶ್ನಿಸಿದ ರೈತರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಳೆಹದ್ದದ ಕಾನಗೋಡಿನ ನಾರಾಯಣ ಹೆಗಡೆ ಅವರ ಹಾಗೂ ಅವರಿಗೆ ಸಂಬಂಧಿಸಿದವರ ತೋಟದಿಂದ ನಾಗಭೂಷಣ ಗಣಪತಿ ಹೆಗಡೆ ಹಾಗೂ ಮಂಜುನಾಥ ಗಣಪತಿ ಹೆಗಡೆ ಎಂಬವರು ಅಡಕೆ ಕೊಯ್ಲು ಮಾಡಿಕೊಂಡು ಟಾಟಾಏಸ್ ವಾಹನದ ಮೇಲೆ ಸಾಗಿಸುತ್ತಿದ್ದರು.

ಇದನ್ನು ಕಂಡು ನಾರಾಯಣ ಹೆಗಡೆ ಹಾಗೂ ಅವರ ತಮ್ಮ ಪ್ರಕಾಶ ಹೋಗಿ ತಡೆದು, ‘ನಮ್ಮ ತೋಟದ ಅಡಕೆ ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟುಗೊಂಡು ಇಬ್ಬರನ್ನೂ ಥಳಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಾರಾಯಣ ಹೆಗಡೆ ದೂರಿದ್ದಾರೆ.
ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಉಮ್ಮಚಗಿ ಕೆವಿಜಿ ಬ್ಯಾಂಕ್ ದರೋಡೆ ಯತ್ನ: ಇನ್ನೂ ಇಬ್ಬರ ಬಂಧನ

Next Post

ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

Next Post
ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

45′ ಚಿತ್ರದ ‘AFRO ಟಪಾಂಗ್‌’ ಹಾಡಿಗೆ ಜಾಗತಿಕ ಹವಾ ; 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್

45' ಚಿತ್ರದ 'AFRO ಟಪಾಂಗ್‌' ಹಾಡಿಗೆ ಜಾಗತಿಕ ಹವಾ ; 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್

ಕೊರಿಯರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಕೊರಿಯರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.