6
  • Latest
ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಕಳ್ಳರ ಕೈಚಳಕಕ್ಕೆ ಕಡಿವಾಣ ಹಾಕುವ ಪ್ರಯತ್ನಗಳು ಸಾಲುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಪಟ್ಟಣ ಭಾಗದಲ್ಲಿ ಕಳ್ಳರ ಕೈಚಳಕ ಮುಂದುವರಿದಿದ್ದು, ತಾಲೂಕಾ ಪಂಚಾಯತ ಸಮೀಪದ ಮತ್ತೆರಡು ಅಂಗಡಿಗಳಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದೆ.
ತಾಲೂಕಾ ಪಂಚಾಯತ ಸಮೀಪ ಇರುವ ಸೀತಾಲಕ್ಷ್ಮೀ ಮೆಡಿಕಲ್ಸ್, ಅದರ ಎದುರಿಗಿರುವ ಶಂಕರ್ ಸ್ವೀಟ್ಸ್ ಎಂಬ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

ರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಮೆಡಿಕಲ್ಸ್ ನಲ್ಲಿ ಇದ್ದ 40 ಸಾವಿರ ರೂಗಿಂತ ಹೆಚ್ಚಿನ ಹಣ ಕದ್ದೊಯ್ದಿದ್ದಾರೆ. ಬೇಕರಿಯಿಂದಲೂ ಕೆಲ ಸಾಮಗ್ರಿಗಳನ್ನು ಹಾಗೂ ಹಣವನ್ನು ಕದ್ದಿದ್ದಾರೆ.

Advertisement. Scroll to continue reading.

ಬೆಳಗಿನ ಜಾವ ಅಂಗಡಿಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು, ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮಾಲೀಕರು ಸ್ಥಳಕ್ಕೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪಟ್ಟಣದಲ್ಲಿ ಅಂಗಡಿ, ಮನೆಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಗ್ರಾಮೀಣ ಭಾಗದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುವುದು, ತೋಟಗಳಿಂದ ಬೆಳೆ ಕಳ್ಳತನ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಕಳ್ಳರ ಕೃತ್ಯಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಆಗಬೇಕೆಂಬುದು ತಾಲೂಕಿನ ಜನರ ಆಗ್ರಹವಾಗಿದೆ.

 

ShareSendTweetShare
ADVERTISEMENT
Previous Post

ಕೊನೆ ಕೊಯ್ದರು, ಪ್ರಶ್ನಿಸಿದ್ದಕ್ಕೆ ಏಟು ಕೊಟ್ಟರು

Next Post

45′ ಚಿತ್ರದ ‘AFRO ಟಪಾಂಗ್‌’ ಹಾಡಿಗೆ ಜಾಗತಿಕ ಹವಾ ; 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್

Next Post
45′ ಚಿತ್ರದ ‘AFRO ಟಪಾಂಗ್‌’ ಹಾಡಿಗೆ ಜಾಗತಿಕ ಹವಾ ; 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್

45' ಚಿತ್ರದ 'AFRO ಟಪಾಂಗ್‌' ಹಾಡಿಗೆ ಜಾಗತಿಕ ಹವಾ ; 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್

ಕೊರಿಯರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಕೊರಿಯರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಪೊಲೀಸರ ಬಲೆಗೆ ಬಿದ್ದ ಸ್ಕೂಟಿ ಕಳ್ಳ

ಪೊಲೀಸರ ಬಲೆಗೆ ಬಿದ್ದ ಸ್ಕೂಟಿ ಕಳ್ಳ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.