6
  • Latest
ಅಂತರ್ ಜಿಲ್ಲಾ ಕಳ್ಳ ಅಂದರ್

ಅಂತರ್ ಜಿಲ್ಲಾ ಕಳ್ಳ ಅಂದರ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂತರ್ ಜಿಲ್ಲಾ ಕಳ್ಳ ಅಂದರ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
December 8, 2025
in ಸ್ಥಳೀಯ
advt advt advt
ADVERTISEMENT

ಬಂಗಾರ, ಹಣ ಕಳ್ಳತನ ಮಾಡಿದ ಅಂತರ್ ಜಿಲ್ಲಾ ಕಳ್ಳನೊಬ್ಬನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.

ಜೊಯಿಡಾ ತಾಲೂಕಿನ ಅಣಶಿಯ ಕೂಣೆಮಣದ ಸಮೀರ್ ಸೂರಜ ಪಾಟೀಲ ಬಂಧಿತ ವ್ಯಕ್ತಿ. ಈತ ಕಳೆದ ನವೆಂಬರ್ 1 ರಂದು ಕಣ್ಣಿಗೇರಿ ಸಮೀಪದ ಸಾರಬೈಲಿನ ಮಿಲಾಗ್ರಿ ಸುನೀಲ್ ವಾಜ್ ಅವರ ಮನೆಯೊಳಗೆ ಹೊಕ್ಕು 17 ಗ್ರಾಂ ಬಂಗಾರ ಹಾಗೂ 25 ಗ್ರಾಂ ಬೆಳ್ಳಿ ಸೇರಿ ಒಟ್ಟು 1.13 ಲಕ್ಷ ರೂ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಳೆದ ನವೆಂಬರ್ 21 ರಂದು ಯಲ್ಲಾಪುರದ ಬೆಲ್ ರಸ್ತೆ ಪಕ್ಕ ತಾ.ಪಂ ಕಾರ್ಯಾಲಯದ ಬಳಿ ಇರುವ ಸೀತಾಲಕ್ಷ್ಮೀ ಮೆಡಿಕಲ್ಸ್ ನಿಂದ 45 ಸಾವಿರ ರೂ ಹಣ ಕಳ್ಳತನ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡೂ ಪ್ರಕರಣಗಳಲ್ಲಿ ಕಳ್ಳತನ ಮಾಡಿದ ವಿಚಾರವನ್ನು ಬಂಧಿತ ಸಮೀರ್ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಈತ ಅಂತರ್ ಜಿಲ್ಲಾ ಕಳ್ಳ ಎಂಬುದು ತಿಳಿದು ಬಂದಿದೆ. ಉತ್ತರಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ 12 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿವೆ.

ShareSendTweetShare
ADVERTISEMENT
Previous Post

ಪೊಲೀಸರ ಬಲೆಗೆ ಬಿದ್ದ ಸ್ಕೂಟಿ ಕಳ್ಳ

Next Post

ಮಾಗೋಡ ಹಾಗೂ ಅಣಲಗಾರ ರಸ್ತೆ ದುರಸ್ತಿಗೆ 9.90 ಕೋಟಿ ಅನುದಾನ ಮಂಜೂರು: ಶಾಸಕ ಶಿವರಾಮ ಹೆಬ್ಬಾರ ಮಾಹಿತಿ

Next Post
ಮಾಗೋಡ ಹಾಗೂ ಅಣಲಗಾರ ರಸ್ತೆ ದುರಸ್ತಿಗೆ 9.90 ಕೋಟಿ ಅನುದಾನ ಮಂಜೂರು: ಶಾಸಕ ಶಿವರಾಮ ಹೆಬ್ಬಾರ ಮಾಹಿತಿ

ಮಾಗೋಡ ಹಾಗೂ ಅಣಲಗಾರ ರಸ್ತೆ ದುರಸ್ತಿಗೆ 9.90 ಕೋಟಿ ಅನುದಾನ ಮಂಜೂರು: ಶಾಸಕ ಶಿವರಾಮ ಹೆಬ್ಬಾರ ಮಾಹಿತಿ

ಅಂಬೇಡ್ಕರ್ ಭವನದಲ್ಲಿ ಮಾನವ ಹಕ್ಕು ದಿನಾಚರಣೆ

ಅಂಬೇಡ್ಕರ್ ಭವನದಲ್ಲಿ ಮಾನವ ಹಕ್ಕು ದಿನಾಚರಣೆ

ಟ್ಯಾಂಕರ್ ಗೆ ಹಿಂಬದಿಯಿಂದ ಗುದ್ದಿದ ಖಾಸಗಿ ಬಸ್

ಟ್ಯಾಂಕರ್ ಗೆ ಹಿಂಬದಿಯಿಂದ ಗುದ್ದಿದ ಖಾಸಗಿ ಬಸ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.