6
  • Latest

ಪ್ರತಿ ಗ್ರಾಮದಲ್ಲಿಯೂ ಕೂಸಿನ ಮನೆ ನಿರ್ಮಾಣ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪ್ರತಿ ಗ್ರಾಮದಲ್ಲಿಯೂ ಕೂಸಿನ ಮನೆ ನಿರ್ಮಾಣ

AchyutKumar by AchyutKumar
June 29, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರ: `ನಗರ ಪ್ರದೇಶಗಳಲ್ಲಿ ಇರುವಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಶಿಶು ಪಾಲನಾ ಕೇಂದ್ರಗಳ ಅವಶ್ಯಕತೆಯನ್ನು ಅರಿತು ರಾಜ್ಯ ಸರ್ಕಾರ ಕೂಸಿನ ಮನೆ ಯೋಜನೆ ಅನುಷ್ಠಾನ ಮಾಡಿದ್ದು, ಅಧಿಕಾರಿಗಳೆಲ್ಲರೂ ಕೂಸಿನ ಮನೆ ಯೋಜನೆ ಯಶಸ್ಸಿಗೆ ಕೈಜೋಡಿಸಬೇಕು’ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ದಾಸಗುಪ್ತ ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು `ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸಕ್ಕೆ ಬರುವ ಕಾರ್ಮಿಕರ ಕಂದಮ್ಮಗಳ ಆರೈಕೆಗೆ ಕೂಸಿನ ಮನೆ ಆಸರೆಯಾಗಿದೆ. ಇಲ್ಲಿ ಮಗುವಿಗೆ ಆಹಾರ, ಆರೋಗ್ಯ ಸೇರಿದಂತೆ ಲಾಲನೆ-ಪಾಲನೆಯನ್ನು ಮಾಡಲಾಗುತ್ತದೆ. ದೇಶದ ಭವಿಷ್ಯವಾದ ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲಿ ಉತ್ತಮ ಆರೈಕೆ, ಪೌಷ್ಟಿಕಾಂಶಯುಕ್ತ ಆಹಾರ, ಕಲಿಕೆಗೆ ಉತ್ತಮ ಅಡಿಪಾಯದ ಅವಶ್ಯಕತೆಯಿದೆ. ಮಕ್ಕಳನ್ನು ಸಾಕಲು ಬಡ ಕುಟುಂಬಗಳಿಗಿರುವ ಅನಾನುಕೂಲಗಳನ್ನು ನೀಗಿಸಲು ಮತ್ತು ಕೆಲಸಕ್ಕೆಂದು ಹೋಗುವ ಮಹಿಳೆಯರಿಗೆ ಮಕ್ಕಳನ್ನು ಎಲ್ಲಿ ಬಿಡುವುದೆಂಬ ಚಿಂತೆಗೆ ಕೂಸಿನ ಮನೆ ಉತ್ತರವಾಗಿದೆ’ ಎಂದರು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಈ ಶಿಕ್ಷಕರು ಕಾಲಿಗೆ ಬೂಟು ಧರಿಸುವ ಹಾಗಿಲ್ಲ!

Next Post

`ಗುಡ್ಡಗಾಡು ಜನರ ಅಭಿವೃದ್ಧಿಗೆ ನರೆಗಾ ಬಳಕೆ’

Next Post

`ಗುಡ್ಡಗಾಡು ಜನರ ಅಭಿವೃದ್ಧಿಗೆ ನರೆಗಾ ಬಳಕೆ'

ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ `ಮನೆ’ ದೇವರು!

ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ `ಮನೆ' ದೇವರು!

ಪ್ರವಾಸಿ ಮಾರ್ಗದರ್ಶಕರು ಬೇಕಾಗಿದ್ದಾರೆ: ಆಸಕ್ತರು ಇಂದೇ ಅರ್ಜಿ ಸಲ್ಲಿಸಿ..

ಪ್ರವಾಸಿ ಮಾರ್ಗದರ್ಶಕರು ಬೇಕಾಗಿದ್ದಾರೆ: ಆಸಕ್ತರು ಇಂದೇ ಅರ್ಜಿ ಸಲ್ಲಿಸಿ..

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.