6
  • Latest
ಯಲ್ಲಾಪುರದ ಈದ್ ಮಿಲಾದ್ ಮೆರವಣಿಗೆ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವನಿಗೆ ಶಿಕ್ಷೆ

ಯಲ್ಲಾಪುರದ ಈದ್ ಮಿಲಾದ್ ಮೆರವಣಿಗೆ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವನಿಗೆ ಶಿಕ್ಷೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರದ ಈದ್ ಮಿಲಾದ್ ಮೆರವಣಿಗೆ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವನಿಗೆ ಶಿಕ್ಷೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
December 26, 2025
in ಸ್ಥಳೀಯ
advt advt advt
ADVERTISEMENT

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿಗೆ ಯಲ್ಲಾಪುರದ ನ್ಯಾಯಾಲಯ ಒಂದು ವರ್ಷದವರೆಗೆ ಪರಿವೀಕ್ಷಣಾಧಿಕಾರಿಯ ಮೇಲ್ವಿಚಾರಣೆಯಲ್ಲಿರುವಂತೆ ಆದೇಶಿಸಿ, 2 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಕಳೆದ 2023 ರ ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಸಿಮ್ರಾನ್ ತಂಬೋಲಿ ಎಂಬಾತ ಹಿಡಿದು, ತಿರುಗಿಸುತ್ತಿದ್ದ ಬಾವುಟ ಈ ವಿವಾದಕ್ಕೆ ಕಾರಣವಾಗಿತ್ತು.‌ ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟದಲ್ಲಿ ಅಶೋಕ ಚಕ್ರದ ಬದಲು ಹಳದಿ ಬಣ್ಣದ ಅರ್ಧ ಚಂದ್ರಾಕೃತಿ ಹಾಗೂ ಚಂದ್ರಾಕೃತಿಯ ಮೂರು ನಕ್ಷತ್ರಗಳನ್ನು ಆ ಬಾವುಟ ಹೊಂದಿತ್ತು.

ADVERTISEMENT
ADVERTISEMENT

ರಾಷ್ಟ್ರಧ್ವಜವನ್ನು ಹೋಲುವ ಬಾವುಟವನ್ನು ಈ ರೀತಿ ವಿರೂಪಗೊಳಿಸಿ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಸಿಮ್ರಾನ್ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement. Scroll to continue reading.
Advertisement. Scroll to continue reading.

ವಿಚಾರಣೆ ನಡೆಸಿದ ಯಲ್ಲಾಪುರದ ಸಿವಿಲ್ ನ್ಯಾಯಾಧೀಶರಾದ ಅನಿತಾಕುಮಾರಿ.ಎಸ್ ಅವರು, ಆರೋಪಿಯನ್ನು ದೋಷಿ ಎಂದು ನಿರ್ಣಯಿಸಿ, ಆತ ಒಂದು ವರ್ಷದವರೆಗೆ ಪರಿವೀಕ್ಷಣಾಧಿಕಾರಿಯ ಮೇಲ್ವಿಚಾರಣೆಯಲ್ಲಿ ಇರುವಂತೆ ಆದೇಶಿಸಿ, 2 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ತನಿಖಾಧಿಕಾರಿಯಾಗಿದ್ದ ಅಂದಿನ ಸಿಪಿಐ ರಂಗನಾಥ ನೀಲಮ್ಮನವರ್ ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಝೀನತ್ ಬಾನು ಇಬ್ರಾಹಿಂಸಾಬ ಶೇಖ್ ವಾದ ಮಂಡಿಸಿದ್ದರು.

ShareSendTweetShare
ADVERTISEMENT
Previous Post

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ

Next Post

ಯಲ್ಲಾಪುರ: ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Next Post
ಯಲ್ಲಾಪುರ: ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಯಲ್ಲಾಪುರ: ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಟ್ರೇಡಿಂಗ್ ನಲ್ಲಿ ನಷ್ಟ ತಡೆಯಲು ಹೊಸ ಆವಿಷ್ಕಾರ ಮಾಡಿದ ಸೂರಜ್ ಹೆಗಡೆ

ಟ್ರೇಡಿಂಗ್ ನಲ್ಲಿ ನಷ್ಟ ತಡೆಯಲು ಹೊಸ ಆವಿಷ್ಕಾರ ಮಾಡಿದ ಸೂರಜ್ ಹೆಗಡೆ

ಚಾಕುವಿನಿಂದ ಮಹಿಳೆಯ ಕುತ್ತಿಗೆ ಸೀಳಿದ ಯುವಕ

ಚಾಕುವಿನಿಂದ ಮಹಿಳೆಯ ಕುತ್ತಿಗೆ ಸೀಳಿದ ಯುವಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.