6
  • Latest
ಜನವರಿ15 ರಂದು ಹವ್ಯಕ ಭವನ ಕಟ್ಟಡಕ್ಕೆ ಸ್ವರ್ಣವಲ್ಲೀ ಶ್ರೀಗಳಿಂದ ಭೂಮಿಪೂಜೆ

ಜನವರಿ15 ರಂದು ಹವ್ಯಕ ಭವನ ಕಟ್ಟಡಕ್ಕೆ ಸ್ವರ್ಣವಲ್ಲೀ ಶ್ರೀಗಳಿಂದ ಭೂಮಿಪೂಜೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನವರಿ15 ರಂದು ಹವ್ಯಕ ಭವನ ಕಟ್ಟಡಕ್ಕೆ ಸ್ವರ್ಣವಲ್ಲೀ ಶ್ರೀಗಳಿಂದ ಭೂಮಿಪೂಜೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
January 6, 2026
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಕಾಳಮ್ಮನಗರದಲ್ಲಿ ನೂತನ ಹವ್ಯಕ ಭವನದ ಕಟ್ಟಡ ಕಾಮಗಾರಿಗೆ ಜ.15 ರಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ತಾಲೂಕು ಹವ್ಯಕ ಸಂಘದ ಅಧ್ಯಕ್ಷ ಡಿ.ಶಂಕರ ಭಟ್ಟ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ಹಾಗೂ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಸ್ವಾಮಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಭೂ ಶುದ್ಧಿ ಪ್ರಯುಕ್ತ ಭೂವರಾಹಾದಿ, ಗಣಪತಿ ಆರಾಧನೆ, ಶ್ರೀಸೂಕ್ತ, ಪುರುಷಸೂಕ್ತ, ರುದ್ರಹವನ, ಗಾಯತ್ರಿಹವನ, ದುರ್ಗಾಶಾಂತಿ, ನಾಗಮೂಲಮಂತ್ರ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾಮತಾರಕ ಜಪ, ಭಗವದ್ಗೀತಾ ಪಾರಾಯಣ ನಡೆಯಲಿದ್ದು, ಇದೇ ವೇಳೆ ಗೋಪೂಜೆಯನ್ನೂ ನೆರವೇರಿಸಲಾಗುವುದು. ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಟ್ಟಡ ಸಮಿತಿಯ ಅಧ್ಯಕ್ಷ ಮಾರುತಿ ಘಟ್ಟಿ ಮಾತನಾಡಿ, 8 ಕೋಟಿ ರೂ ವೆಚ್ಚದಲ್ಲಿ ಮೂರು ಅಂತಸ್ತಿನ ಹವ್ಯಕ ಭವನ ಕಟ್ಟಡ ನಿರ್ಮಾಣಗೊಳ್ಳಲಿದೆ. ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್, ಸಭಾಭವನ, ಅನಾರೋಗ್ಯ ಉಂಟಾದವರಿಗೆ ವಸತಿ ವ್ಯವಸ್ಥೆಯನ್ನು ಕಟ್ಟಡ ಒಳಗೊಂಡಿರುತ್ತದೆ ಎಂದು ವಿವರಿಸಿದರು.

ಇಂಜನಿಯರ್ ಗಳಾದ ಎಸ್.ವಿ ಭಟ್ಟ ಹಾಗೂ ಗಣೇಶ ಹೆಗಡೆ ಸವಣಗೇರಿ ಕಟ್ಟಡ ನಿರ್ಮಾಣದ ಕುರಿತಾಗಿ ಮಾಹಿತಿ ನೀಡಿದರು.
ಪ್ರಮುಖರಾದ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಅನಂತ ಗಾಂವ್ಕರ ಕಂಚಿಪಾಲ, ವಿಘ್ನೇಶ್ವರ ಗಾಂವ್ಕರ, ರಾಘವೇಂದ್ರ ಭಟ್ಟ ಸುಣಜೋಗ, ನಾಗೇಂದ್ರ ಭಟ್ಟ ಕವಾಳೆ, ವಿನಾಯಕ ಭಟ್ಟ ಕವಾಳೆ, ನಾರಾಯಣ ಭಟ್ಟ ಸುಣಜೋಗ, ವಿನಯ ಹೆಗಡೆ ಕೈಗಡಿ, ಡಿ.ವಿ.ಹೆಗಡೆ ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಕಾಜಲವಾಡಾ ಕಾಡಿನಲ್ಲಿ ಹೆಣವಾದ ರಫೀಕ್: ಕೊಲೆಗೈದವ ನೇಣಿಗೆ ಶರಣು

Next Post

ಕಾಳಮ್ಮನಗರದ ರಂಜಿತಾ ಮನೆಗೆ ಪ್ರಮೋದ ಮುತಾಲಿಕ ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

Next Post
ಕಾಳಮ್ಮನಗರದ ರಂಜಿತಾ ಮನೆಗೆ ಪ್ರಮೋದ ಮುತಾಲಿಕ ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಕಾಳಮ್ಮನಗರದ ರಂಜಿತಾ ಮನೆಗೆ ಪ್ರಮೋದ ಮುತಾಲಿಕ ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.