6
  • Latest
ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

‘ಆಂಟಿ’ ಎಂದ ಕಿರಣ್ ಶಾಸ್ತ್ರಿ.ಬಿಗ್ ಬಾಸ್ ನಲ್ಲಿ ಶುರುವಾಯ್ತು ಕಿರಿಕ್

‘ಆಂಟಿ’ ಎಂದ ಕಿರಣ್ ಶಾಸ್ತ್ರಿ.ಬಿಗ್ ಬಾಸ್ ನಲ್ಲಿ ಶುರುವಾಯ್ತು ಕಿರಿಕ್

ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

ಅತ್ಯುತ್ತಮ ಜಿಲ್ಲಾ ಪ್ರಶಸ್ತಿ ಪಡೆದ ನಾಗರಾಜ್ ನಡುವಿನಮಠರಿಗೆ ಸನ್ಮಾನ

ಅತ್ಯುತ್ತಮ ಜಿಲ್ಲಾ ಪ್ರಶಸ್ತಿ ಪಡೆದ ನಾಗರಾಜ್ ನಡುವಿನಮಠರಿಗೆ ಸನ್ಮಾನ

ADVERTISEMENT
  • Home
Monday, September 7, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸಿನೆಮಾ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

AchyutKumar by AchyutKumar
July 25, 2026
in ಸಿನೆಮಾ
advt advt advt
ADVERTISEMENT

‘ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ADVERTISEMENT

ಸುಮಾರು 8 ವರ್ಷಗಳ ನಂತರ ಗಡಿಯಾರ ಚಿತ್ರದ ನಿರ್ದೇಶಕ ಪ್ರಬಿಕ್ ಮೊಗವೀರ್ ಅವರು ಪಿಸ್ತೂಲ್ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ.

ADVERTISEMENT
ADVERTISEMENT

ಒಂದು ಗನ್ ಆರು ಬುಲೆಟ್ ಎನ್ನುವ ಅಡಿಬರಹ ಈ ಚಿತ್ರಕ್ಕೆ ಇದೆ. ಪಕ್ಕ ಮಾಸ್ ಜೊತೆಗೆ ಥ್ರಿಲಿಂಗ್ ಕಂಟೆಂಟ್ ಇದು ಒಳಗೊಂಡಿದೆ. ನಿರ್ದೇಶಕರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.

ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಚಿತ್ರದ ಕಥಾ ವಸ್ತು ವಿಭಿನ್ನವಾಗಿರಲಿದೆ ಎಂದು ಪ್ರಬಿಕ್ ಮೊಗವೀರ್ ಅವರು ಹೇಳಿದ್ದಾರೆ.

ಪ್ರಬಿಕ್ ಮೊಗವೀರ್ ಅವರು ಹಿಂದೆ ನಿರ್ದೇಶಿಸಿದ್ದ ಗಡಿಯಾರ ಚಿತ್ರ ಕನ್ನಡ ಅಲ್ಲದೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು. ಪ್ರಬಿಕ್ ಅವರು ಬಳಿಕ ನಟನೆಯತ್ತ ಹೆಚ್ಚು ಗಮನಹರಿಸಿದ್ದು ಶಾಂತಿಯನ್ನು ಕಳೆದುಕೊಳ್ಳಬೇಡಿ, ತನಿಖೆ, ಅಸುರನ ಕೈಯಲ್ಲಿ ಪಾರಿಜಾತ, ರಾವೆನ್, ನಾಯಿ ಇದೆ ಎಚ್ಚರಿಕೆ ಮೊದಲಾದ ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಪಿಸ್ತೂಲ್ ಚಿತ್ರದ ಪೋಸ್ಟರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ. ಪಿಸ್ತೂಲ್ ಚಿತ್ರ ತಂಡ ಈಗಾಗಲೇ ಚಿತ್ರೀಕರಣಕ್ಕೆ ಸಿದ್ಧತೆ ನಡೆಸುತ್ತಿದ್ದು ಅನುಭವಿ ಕಲಾವಿದರು ತಂಡವನ್ನು ಸೇರಲಿದ್ದಾರೆ.

ShareSendTweetShare
ADVERTISEMENT
Previous Post

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

Next Post

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

Next Post
ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಮಾರುಕಟ್ಟೆಗೆ ಬಂದ ಮೆಣಸು

ಮಾರುಕಟ್ಟೆಗೆ ಬಂದ ಮೆಣಸು

ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.