6
  • Latest
ಮಾರುಕಟ್ಟೆಗೆ ಬಂದ ಮೆಣಸು

ಮಾರುಕಟ್ಟೆಗೆ ಬಂದ ಮೆಣಸು

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

ADVERTISEMENT
  • Home
Saturday, August 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಮಾರುಕಟ್ಟೆಗೆ ಬಂದ ಮೆಣಸು

Kiran Reporter Haveri by Kiran Reporter Haveri
in ಸ್ಥಳೀಯ
advt advt advt
ADVERTISEMENT

ಬ್ಯಾಡಗಿ: ಪಟ್ಟಣದ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಗುರುವಾರ ಹೊಸ ಮೆಣಸಿನಕಾಯಿ chili  ಬಂದಿರುವುದು ವರ್ತಕರಲ್ಲಿ ಸಂತಸ ಮೂಡಿದೆ. ಬರದ ಛಾಯೆ ಮಧ್ಯೆಯೂ ಮೆಣಸಿನಕಾಯಿ ಆವಕ ಹೆಚ್ಚಳ ಸಾಧ್ಯತೆ ಕಂಡುಬಂದಿದೆ.

ADVERTISEMENT
ಇಲ್ಲಿನ ಮಾರುಕಟ್ಟೆಗೆ ದೀಪಾವಳಿ ಹೊತ್ತಿಗೆ ಹೊಸ ಮೆಣಸಿನಕಾಯಿ ಸಲು ಬರುವುದು ವಾಡಿಕೆ. ಆದರೆ, ಈ ಬಾರಿ ಶ್ರಾವಣ ಮಾಸ ಎರಡನೇ ವಾರವೇ ಆಂಧ್ರಪ್ರದೇಶ ಹಾಗೂ ಬಳ್ಳಾರಿ ಗಡಿ ಪ್ರದೇಶದ ರೈತರು ಹೊಸ ಮೆಣಸಿನಕಾಯಿ ಬೆಳೆ ತಂದಿರುವುದು ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ವರ್ತಕ ಮಹದೇವಪ್ಪ ಕೆಂಚನಗೌಡ್ರ ಅವರ ದಲಾಲಿ ಅಂಗಡಿಯಲ್ಲಿ ಆಂಧ್ರಪ್ರದೇಶದ ರೈತರು ತಂದು ಟೆಂಡರ್‌ಗಿಟ್ಟಿದ್ದ 41 ಚೀಲಗಳ ಮೆಣಸಿನಕಾಯಿ ಲಾಟ್ ಕ್ವಿಂಟಾಲ್‌ಗೆ 50 ಸಾವಿರ ರೂಪಾಯಿಯಂತೆ ಮಾರಾಟವಾಗಿದೆ.
ಉತ್ತರ ಕರ್ನಾಟಕದ ಬಹುತೇಕ ತಾಲೂಕಿನಲ್ಲಿ ಬರದ ಪರಿಸ್ಥಿತಿಯಿದೆ. ಮಳೆ ಕೊರತೆಯಿಂದ ಬೆಳೆ ಕಾಣದೇ ರೈತರು ಕಂಗಾಲಾಗಿದ್ದಾರೆ. ಆದರೆ, ಮೆಣಸಿನಕಾಯಿ ಬೆಳೆಗೆ ಅಷ್ಟೇನು ತೊಂದರೆಯಾಗಿಲ್ಲ ಎಂಬ ಮಾಹಿತಿ ಇದೆ.
ತುಂಗಭದ್ರಾ ಅಣೆಕಟ್ಟಿನಲ್ಲಿ ನೀರು ಸಂಗ್ರಹವಾಗಿರುವುದರಿಂದ ರೈತ ಸಮೂಹದಲ್ಲಿ ಬೆಳೆಯ ಭರವಸೆ ಮೂಡಿದೆ. ಕೊಳವೆ ಬಾವಿ, ಕಾಲುವೆ ನೀರು ಆಶ್ರಯಿಸಿ ಮೆಣಸಿನಕಾಯಿ ಸಸಿ ನಾಟಿ ಮಾಡಿದ್ದಾರೆ. ಬರಗಾಲದಲ್ಲಿ ಬೇರೆ ಬೆಳೆಗಳು ಕೈಕೊಟ್ಟರೂ ಮೆಣಸಿನಕಾಯಿ ಕೈಹಿಡಿಯಲಿವೆ ಎನ್ನುವ ವಾತಾವರಣ ಮೂಡಿದೆ. ಕಳೆದ ವಾರ ಕ್ವಿಂಟಾಲ್‌ಗೆ 70 ಸಾವಿರ ಗರಿಷ್ಠ ಬೆಲೆ ಲಭಿಸಿದೆ. ಉತ್ತಮ ದರವು ರೈತರಲ್ಲಿ ಸಂತಸ ಇಮ್ಮಡಿಗೊಂಡಿದೆ.
ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

Next Post

ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

Next Post
ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

×

No WhatsApp Number Found!