6
  • Latest
ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ADVERTISEMENT
  • Home
Saturday, August 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

Kiran Reporter Haveri by Kiran Reporter Haveri
August 29, 2026
in ಸ್ಥಳೀಯ
advt advt advt
ADVERTISEMENT

ಹಾವೇರಿ: ಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ ಚಲಾಯಿಸಿದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ( MLA Prakash Koliwad ) ಅವರಿಗೆ ಸಂಚಾರ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT

ಆಗಸ್ಟ್​ 25ರಂದು ಬೈಕ್ ರ್ಯಾಲಿಯೊಂದರಲ್ಲಿ ಶಾಸಕ ಪ್ರಕಾಶ ಕೋಳಿವಾಡ ಹೆಲ್ಮೆಟ್‌ ಇಲ್ಲದೆ ಬೈಕ್‌ ಚಲಾಯಿಸಿದ್ದರು. ಇದು ನಗರದ ವಿವಿಧೆಡೆ ಅಳವಡಿಸಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಇದು ಸಂಚಾರ ಪೊಲೀಸರ ಗಮನಕ್ಕೆ ಬಂದಿದ್ದು, ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 500 ರೂ. ದಂಡದ ನೋಟಿಸ್‌ ಜಾರಿಗೊಳಿಸಿದ್ದರು. ಅಲ್ಲದೆ ನೋಟಿಸ್‌ ಶಾಸಕರ ಮನೆ ಬಾಗಿಲಿಗೆ ತಲುಪಿದ್ದು, ಬಳಿಕ ಅವರು ದಂಡದ ಮೊತ್ತ ಪಾವತಿಸಿದ್ದಾರೆ. ನೋಟಿಸ್‌ ನೀಡಿರುವ ವಿಚಾರವನ್ನು ಶಾಸಕ ಪ್ರಕಾಶ ಕೋಳಿವಾಡ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಎಸ್‌ಪಿ ಮೇಡಂ ಅವರು ನನಗೆ ನೋಟಿಸ್‌ ನೀಡಿದ್ದಾರೆ. ಅವರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಅವರನ್ನು ಗೌರವಿಸುತ್ತೇನೆ’ ಎಂದು ಶಾಸಕ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT
ADVERTISEMENT

ಸಂಚಾರ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗೂ ನಿಯಮಾನುಸಾರ ದಂಡ ವಿಧಿಸಿರುವ ಪೊಲೀಸರ ಕ್ರಮ ಇದೀಗ ಗಮನ ಸೆಳೆದಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

Next Post

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

Next Post
ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

×

No WhatsApp Number Found!