6
  • Latest
25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ADVERTISEMENT
  • Home
Saturday, August 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

Kiran Reporter Haveri by Kiran Reporter Haveri
August 29, 2026
in ಸ್ಥಳೀಯ
advt advt advt
ADVERTISEMENT

ರಾಣೆಬೆನ್ನೂರು: ತಾಲೂಕಿನ ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 70ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರನ್ನು 2001ರಲ್ಲಿ ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಲಾಗಿದೆ. ಕಳೆದ 25 ವರ್ಷಗಳಿಂದ ನ್ಯಾಯ ಹಾಗೂ ಪರಿಹಾರಕ್ಕಾಗಿ ಬೆಳಗಾವಿ, ಹುಬ್ಬಳ್ಳಿ ಮತ್ತು ಹಾವೇರಿ ಕಾರ್ಮಿಕರ ಕೋರ್ಟ್‌ಗಳಿಗೆ ಅಲೆದಾಡುತ್ತಿರುವ ಈ ಕಾರ್ಮಿಕರ ಸಮಸ್ಯೆಗೆ ಮಾನವೀಯ ನೆಲೆಯಲ್ಲಿ ಪರಿಹಾರ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಲಾಯಿತು.

ADVERTISEMENT

ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿ, 2001ರಲ್ಲಿ ಕೆಲಸ ಕಳೆದುಕೊಂಡಾಗ ಬಹುತೇಕ ಮಹಿಳೆಯರು ಸುಮಾರು 30 ವರ್ಷದ ವಯೋಮಾನದವರಾಗಿದ್ದರು. ಇದೀಗ ಅವರು 60ರಿಂದ 65 ವರ್ಷ ದಾಟಿದ್ದು, ಕೆಲವರು 75 ವರ್ಷಕ್ಕೂ ಮೇಲ್ಪಟ್ಟಿದ್ದಾರೆ. ನ್ಯಾಯಕ್ಕಾಗಿ ಹೋರಾಡುತ್ತಿದ್ದ ಸುಮಾರು 70 ಕಾರ್ಮಿಕರಲ್ಲಿ ಈಗಾಗಲೇ 30ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಉಳಿದ ಸುಮಾರು 25 ಜನ ಮಾತ್ರ ನ್ಯಾಯಾಲಯದ ಹೋರಾಟ ಮುಂದುವರಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಕೆಲವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರೆ, ಇನ್ನು ಕೆಲವರು ನಿರಂತರವಾಗಿ ನ್ಯಾಯಾಲಯಗಳಿಗೆ ಅಲೆದಾಡಿ ದೈಹಿಕ ಹಾಗೂ ಮಾನಸಿಕವಾಗಿ ಬಳಲಿದ್ದಾರೆ. ಬಹುತೇಕರು ಬಡ ಕುಟುಂಬಗಳ ಹಿನ್ನೆಲೆಯವರಾಗಿದ್ದು, ಜೀವನದ ಇಳಿವಯಸ್ಸಿನಲ್ಲಿ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಕಂಪನಿಯೊಂದಿಗೆ ಮಾತುಕತೆ ನಡೆಸಿ, ಮಾನವೀಯ ದೃಷ್ಟಿಯಿಂದ ಸೂಕ್ತ ಪರಿಹಾರ ಕೊಡಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಈ ಬಗ್ಗೆ ಕಂಪನಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಮುಖರಾದ ಹನಮಜ್ಜಿ, ಹೊನ್ನಮ್ಮ, ಈರಮ್ಮ, ಈರಮ್ಮ ಶಿಗ್ಗಾಂವ, ಚೌಡಮ್ಮ, ಜೋಗಮ್ಮ, ಜಗದೀಶ್ವರಿ, ಬಸಮ್ಮ ಕರಡಪ್ಪನವರ, ಚನ್ನಮ್ಮ ಶಂಕ್ರಿಮಠ, ಶಿವಮೂರ್ತೆವ್ವ ಎಚ್. ಮತ್ತಿತರರಿದ್ದರು.

ShareSendTweetShare
ADVERTISEMENT
Previous Post

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

×

No WhatsApp Number Found!