6
  • Latest
ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ: ಹಕ್ಕುಪತ್ರ ವಿತರಿಸಿದ ಶಾಸಕ ಮಾನೆ ಶ್ರೀನಿವಾಸ

ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ಬರದ ಮೇಲೆ ಬರೆ ಹಸಿರು ಬರಗಾಲ!

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

ADVERTISEMENT
  • Home
Wednesday, September 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ: ಹಕ್ಕುಪತ್ರ ವಿತರಿಸಿದ ಶಾಸಕ ಮಾನೆ ಶ್ರೀನಿವಾಸ

Kiran Reporter Haveri by Kiran Reporter Haveri
September 2, 2026
in ರಾಜ್ಯ, ಸ್ಥಳೀಯ
advt advt advt
ADVERTISEMENT

ಹಾನಗಲ್: ಹಲವು ದಶಕಗಳಿಂದ ಮನೆ ಮಾಲಿಕತ್ವದ ಹಕ್ಕಿಲ್ಲದೆ ಆತಂಕದಲ್ಲಿದ್ದ ಗುರುರಾಯಪಟ್ಟಣ ಗ್ರಾಮದ 150 ಕುಟುಂಬಗಳಿಗೆ ಇದೀಗ ಹೊಸ ಬೆಳಕು ಮೂಡಿದೆ. ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಮಾನೆ ಶ್ರೀನಿವಾಸ ಅವರು 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವದ ಹಕ್ಕುಪತ್ರಗಳನ್ನು ವಿತರಿಸಿದರು.
ಮನೆ ಮಾಲಿಕತ್ವದ ದಾಖಲೆಗಳಿಲ್ಲದೆ ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದ ಫಲಾನುಭವಿ ಕುಟುಂಬಗಳಿಗೆ ಮನೆ ನೋಂದಣಿ, ಇ-ಸ್ವತ್ತು ಹಾಗೂ ಗಣಕೀಕೃತ ಹಕ್ಕುಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಶಾಶ್ವತ ಮಾಲಿಕತ್ವದ ಹಕ್ಕನ್ನು ಕಲ್ಪಿಸಲಾಗಿದೆ.
ಹಕ್ಕುಪತ್ರ ವಿತರಣೆ ಬಳಿಕ ಫಲಾನುಭವಿ ಕುಟುಂಬಗಳಲ್ಲಿ ಸಂತಸ ಮನೆ ಮಾಡಿದ್ದು, ಹಲವು ವರ್ಷಗಳ ಆತಂಕಕ್ಕೆ ಇದೀಗ ಪರಿಹಾರ ದೊರೆತಂತಾಗಿದೆ.
ಭೂಗ್ಯಾರಂಟಿ ಕಾರ್ಯಕ್ರಮದಡಿ ಹಾನಗಲ್ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿ ಕುಟುಂಬಗಳು ಮನೆ ಮಾಲಿಕತ್ವದ ಹಕ್ಕು ಪಡೆದಿರುವುದು ಗಮನಾರ್ಹವಾಗಿದೆ.
ದಶಕಗಳಿಂದ ಸ್ವಂತ ಮನೆಯ ಮಾಲಿಕತ್ವದ ದಾಖಲೆಗಾಗಿ ಕಾಯುತ್ತಿದ್ದ ಕುಟುಂಬಗಳಿಗೆ ಹಕ್ಕುಪತ್ರ ದೊರೆತಿರುವುದು ಅವರ ಬದುಕಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ADVERTISEMENT
ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
Advertisement. Scroll to continue reading.
Tags: #hanagal #srinews #haverinews #haveridistrict
ShareSendTweetShare
ADVERTISEMENT
Previous Post

ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

×

No WhatsApp Number Found!