6
  • Latest
ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವರು ಹೇಳಿದ್ದೇನು?

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವರು ಹೇಳಿದ್ದೇನು?

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

ಪ್ರಜಾ ಸೇವೆಯಲ್ಲಿ ಸಚಿವ ರುದ್ರಪ್ಪ ಲಮಾಣಿ

ಪ್ರಜಾ ಸೇವೆಯಲ್ಲಿ ಸಚಿವ ರುದ್ರಪ್ಪ ಲಮಾಣಿ

ರಾಜ್ಯದಲ್ಲಿಯೇ ಹಾವೇರಿ ಜಿಲ್ಲೆಗೆ ನಂಬರ್ ಒನ್ ಪಟ್ಟ! ಕಾರಣವೇನು ಗೊತ್ತಾ?

ರಾಜ್ಯದಲ್ಲಿಯೇ ಹಾವೇರಿ ಜಿಲ್ಲೆಗೆ ನಂಬರ್ ಒನ್ ಪಟ್ಟ! ಕಾರಣವೇನು ಗೊತ್ತಾ?

ADVERTISEMENT
  • Home
Saturday, September 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವರು ಹೇಳಿದ್ದೇನು?

Kiran Reporter Haveri by Kiran Reporter Haveri
September 5, 2026
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.
Advertisement. Scroll to continue reading.

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವ ರುದ್ರಪ್ಪ ಲಮಾಣಿ ಹೇಳಿದ್ದೇನು!
ಹಾನಗಲ್: ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸುವ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ. ಎರಡನೇ ಹಂತದಲ್ಲಿ ಜಿಲ್ಲೆಯ ಕೆಲವು ತಾಲೂಕುಗಳು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಸಕ್ಕರೆ ಮತ್ತು ಜವಳಿ  ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ಹಾನಗಲ್ ತಾಲ್ಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರುದ್ರಪ್ಪ ಲಮಾಣಿ, ಹಾವೇರಿ ಜಿಲ್ಲೆಯನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಕುರಿತು ಈಗಾಗಲೇ ಸಚಿವ ಸಂಪುಟದ ಮೂಲಕ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಲಾಗಿದ್ದು, ಹಾವೇರಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಸರ್ಕಾರ ಹಂತ ಹಂತವಾಗಿ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡುತ್ತಿದ್ದು, ಎರಡನೇ ಪಟ್ಟಿಯಲ್ಲಿ ಹಾವೇರಿ ಜಿಲ್ಲೆಯ ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ. ಪ್ರಸ್ತುತ ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ರುದ್ರಪ್ಪ ಲಮಾಣಿ ಹೇಳಿದರು.
ಜಿಲ್ಲೆಯ ರೈತರ ಪರಿಸ್ಥಿತಿ ಹಾಗೂ ಬರದಿಂದ ಉಂಟಾಗಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ADVERTISEMENT
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.