6
  • Latest
ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್

ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್

ಚಿನ್ನದ ನಾಡಾಗುತ್ತಾ ಹಾವೇರಿ.?

ಚಿನ್ನದ ನಾಡಾಗುತ್ತಾ ಹಾವೇರಿ.?

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವರು ಹೇಳಿದ್ದೇನು?

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವರು ಹೇಳಿದ್ದೇನು?

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ

ADVERTISEMENT
  • Home
Saturday, September 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸಿನೆಮಾ

ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್

AchyutKumar by AchyutKumar
September 5, 2026
in ಸಿನೆಮಾ
advt advt advt
ADVERTISEMENT

ಕಿರಣ್ ರಾಜ್ ನಾಯಕನಾಗಿ ನಟಿಸಿರುವ ‘ಜಾಕಿ 42’  ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ಅರುಣ್ ಆಚಾರ್ ಗಮನ ಸೆಳೆದಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಅರುಣ್ ಮೈಸೂರಿನವರು.  ಅವರ ತಾತ  ಚಿನ್ನ ಆಚಾರ್   ಕರ್ನಾಟಕ ಸಂಗೀತದಲ್ಲಿ ವಿದ್ವಾನ  ಹಾಗೂ ನಾಟಕಗಳಲ್ಲಿ ಸಂಗೀತಗಾರರಾಗಿದ್ದರು. ತಾತನಂತೆ ಕಲಾ ಆಸಕ್ತಿ ಬೆಳೆಸಿಕೊಂಡ ಅರುಣ್ ಅಚಾರ್ ನಟನಾಗಿ ಜಾಕಿ 42 ಮೂಲಕ ಬರ್ಜರಿ ಎಂಟ್ರಿ ಕೊಟ್ಟಿದ್ದಾರೆ.

ADVERTISEMENT

ಗುರುತೇಜ್ ಶೆಟ್ಟಿ ನಿರ್ದೇಶನದ  ಗೋಲ್ಡನ್ ಗೇಟ್ ಬ್ಯಾನರ್ ನಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಾಣದ ‘ಜಾಕಿ 42’ ಚಿತ್ರದಲ್ಲಿ ಮುಖ್ಯ ಪಾತ್ರ ಒಂದರಲ್ಲಿ ಅರುಣ್ ಆಚಾರ್ ಅಭಿನಯಿಸಿದ್ದಾರೆ. ಹಾರ್ಸ್ ರೇಸ್ ಹಿನ್ನೆಲಿಯಲ್ಲಿ ನಡೆಯುವ ಕಥೆಯಲ್ಲಿ “ಗಡ್ಡ ನಾಗ ” ಎನ್ನುವ ಪಾತ್ರ ದಲ್ಲಿ ಕಾಣಿಸಿಕೊಂಡಿದ್ದಾರೆ.
‘ಅರುಣ್  “Ronny”ಚಿತ್ರದಲ್ಲಿ  ಚಿಕ್ಕ ಪಾತ್ರದಲ್ಲಿ ಅಭಿನಯಿಸಿದ್ದರು. ಅದರಲ್ಲಿ ಅವರ ಲುಕ್ ಸ್ಕ್ರೀನ್ ಪ್ರೆಸೆನ್ಸ್ ನೋಡಿ ಈ ಪಾತ್ರಕ್ಕೆ ಆಯ್ಕೆ ಮಾಡಿಕೊಂಡೆ’ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ. ‘ಮುಂದಿನ ದಿನಗಳಲ್ಲೂ ಅಭಿನಯಕ್ಕೆ ಮಹತ್ವ ಇರುವ ಗಟ್ಟಿ ಪಾತ್ರಗಳನ್ನು   ಮಾತ್ರ ಆಯ್ಕೆ ಮಾಡಿಕೊಳ್ಳೊತ್ತೇನೆ’ ಎನ್ನುತ್ತಾರೆ ಅರುಣ್ ಆಚಾರ್. ಅರುಣ್ ಆಚಾರ್ ಅವರ ಲುಕ್ ಹಾಗೂ ಫಿಸಿಕ್ ನೋಡಿದರೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ ಎಂದು ಹೇಳಬಹುದು.

Advertisement. Scroll to continue reading.
ADVERTISEMENT
ADVERTISEMENT

ಸದ್ಯದಲ್ಲೇ ‘ಜಾಕಿ 42’   ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಲಿದೆ. ಚಿತ್ರಕ್ಕೆ  ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರ ನೀಡಿದೆ. ಕಿರಣ್ ರಾಜ್ , ಹೃತಿಕ ಶ್ರೀನಿವಾಸ್ ,ಯುಕ್ತ ಶೆಟ್ಟಿ, ರಾಜೇಂದ್ರ ಕಾರಂತ್,ಬಾಲರಾಜ್ ವಾಡೆ, ಗಿರೀಶ್ ಹೆಗ್ಡೆ ,ದೀಪಕ್ ರೈ, ಶಾಂತಲ ಕಾಮತ್  ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ , ವಿನೋದ್ ಯಜಮಾನ್ಯ ಸಂಗೀತ ನಿರ್ದೇಶನ, ಭೂಷಣ್ ಅವರ ನೃತ್ಯ ನಿರ್ದೇಶನ  ಚಿತ್ರಕ್ಕಿದೆ.

Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಚಿನ್ನದ ನಾಡಾಗುತ್ತಾ ಹಾವೇರಿ.?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.