6
  • Latest
ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

‘ಆಂಟಿ’ ಎಂದ ಕಿರಣ್ ಶಾಸ್ತ್ರಿ.ಬಿಗ್ ಬಾಸ್ ನಲ್ಲಿ ಶುರುವಾಯ್ತು ಕಿರಿಕ್

‘ಆಂಟಿ’ ಎಂದ ಕಿರಣ್ ಶಾಸ್ತ್ರಿ.ಬಿಗ್ ಬಾಸ್ ನಲ್ಲಿ ಶುರುವಾಯ್ತು ಕಿರಿಕ್

ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

ADVERTISEMENT
  • Home
Monday, September 7, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

Kiran Reporter Haveri by Kiran Reporter Haveri
September 7, 2026
in ರಾಜಕೀಯ, ರಾಜ್ಯ, ಸ್ಥಳೀಯ
advt advt advt
ADVERTISEMENT

ಸವಣೂರು: ವಿಧಾನ ಪರಿಷತ್ ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಲೀಂ ಅಹ್ಮದ್ ಅವರು ಹಾವೇರಿ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದರು. ಸವಣೂರು ಪಟ್ಟಣಕ್ಕೆ ಆಗಮಿಸಿದ ಅವರು ಸವಣೂರು ಹಾಗೂ ಮರಘಾ ಮಠ ಸೇರಿದಂತೆ ವಿವಿಧ ಮಠಗಳಿಗೆ ಭೇಟಿ ನೀಡಿ ಮಠಾಧೀಶರ ಆಶೀರ್ವಾದ ಪಡೆದರು.

ADVERTISEMENT

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಲೀಂ ಅಹ್ಮದ್, ಸಭಾಪತಿ ಸ್ಥಾನದಲ್ಲಿ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸುವುದು ತಮ್ಮ ಕರ್ತವ್ಯ ಎಂದು ಹೇಳಿದರು. ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಯಾಗಿ ಕೆಲಸ ಮಾಡಿರುವುದಾಗಿ ತಿಳಿಸಿದರು.

Advertisement. Scroll to continue reading.
ADVERTISEMENT
ADVERTISEMENT

45 ವರ್ಷಗಳ ಕಾಲ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದು, ಮೂವರು ಪ್ರಧಾನಮಂತ್ರಿಗಳ ಅವಧಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಸಭಾಪತಿ ಸ್ಥಾನದ ಹಿರಿಮೆಯನ್ನು ಕಾಪಾಡುವ ಉದ್ದೇಶದಿಂದ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದರು. ಆಡಳಿತ ಮತ್ತು ವಿರೋಧ ಪಕ್ಷಗಳನ್ನು ಸಮಾನವಾಗಿ ಪರಿಗಣಿಸಿ ಸದನವನ್ನು ನಡೆಸುವುದಾಗಿ ಸ್ಪಷ್ಟಪಡಿಸಿದರು.

Advertisement. Scroll to continue reading.
Advertisement. Scroll to continue reading.

ಇದೇ ತಿಂಗಳ 21, 22 ಹಾಗೂ 23ರಂದು ರಾಜ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲಿದ್ದು, ರಾಜ್ಯದ ಬರ ಪರಿಸ್ಥಿತಿ, ರೈತರ ಜ್ವಲಂತ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಸುದೀರ್ಘ ಚರ್ಚೆಗೆ ಅವಕಾಶ ನೀಡಲಾಗುವುದು ಎಂದರು.

ಅಧಿವೇಶನ ಸುಸೂತ್ರವಾಗಿ ಹಾಗೂ ಯಾವುದೇ ಗದ್ದಲವಿಲ್ಲದೆ ನಡೆಯಲು 21ರಂದು ಎಲ್ಲ ಪಕ್ಷಗಳ ಫ್ಲೋರ್ ಲೀಡರ್‌ಗಳ ಸಭೆ ಕರೆಯಲಾಗಿದೆ. ಕಾವೇರಿ ನೀರು ಹಂಚಿಕೆ ಹಾಗೂ ಕೃಷಿ ಬಳಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಸರ್ಕಾರದಿಂದ ಸೂಕ್ತ ಉತ್ತರ ಕೊಡಿಸುವ ಜವಾಬ್ದಾರಿ ತಮ್ಮದಾಗಿದೆ ಎಂದು ಸಲೀಂ ಅಹ್ಮದ್ ಹೇಳಿದರು.

ShareSendTweetShare
ADVERTISEMENT
Previous Post

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.