6
  • Latest
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

Kiran Reporter Haveri by Kiran Reporter Haveri
September 8, 2026
in ರಾಜಕೀಯ, ರಾಜ್ಯ, ಸ್ಥಳೀಯ
advt advt advt
ADVERTISEMENT

ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ವಾದ ಮಂಡಿಸುವಲ್ಲಿ ಎಡವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ADVERTISEMENT

ಹಾವೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾವೇರಿ ನೀರನ್ನು ಮುಖ್ಯವಾಗಿ ಕುಡಿಯುವ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ ತಮಿಳುನಾಡು ಕುಡಿಯುವ ನೀರಿನ ಹೆಸರಿನಲ್ಲಿ ಕಾವೇರಿ ನೀರನ್ನು ಕೃಷಿಗೆ ಬಳಸುತ್ತಿದೆ ಎಂಬುದನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ADVERTISEMENT
ADVERTISEMENT

ಆಲ್ ಪಾರ್ಟಿ ಸಭೆಯಲ್ಲೂ ಇದೇ ವಿಚಾರವನ್ನು ತಾವು ಪ್ರಸ್ತಾಪಿಸಿದ್ದಾಗಿ ತಿಳಿಸಿದ ಬೊಮ್ಮಾಯಿ, ಸರ್ಕಾರ ಕೇವಲ ಮಳೆ ಪ್ರಮಾಣ, ನೀರಿನ ಲಭ್ಯತೆ ಸೇರಿದಂತೆ ಅಂಕಿ-ಅಂಶಗಳನ್ನು ನೀಡುವುದಕ್ಕೆ ಸೀಮಿತವಾಗಿದೆ ಎಂದು ಟೀಕಿಸಿದರು.

Advertisement. Scroll to continue reading.

“ತಮಿಳುನಾಡಿನಲ್ಲಿ ಮೂರು ಬೆಳೆ ಬೆಳೆಯುತ್ತಾರೆ. ನಮಗೆ ಒಂದು ಬೆಳೆ ಬೆಳೆಯುವುದೂ ಕಷ್ಟವಾಗಿದೆ” ಎಂದ ಅವರು, ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ವಿಶೇಷವಾಗಿ ಬೆಂಗಳೂರಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದರು.

Advertisement. Scroll to continue reading.
Advertisement. Scroll to continue reading.

ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿರುವುದರಿಂದ ನೀರಿನ ಸಂರಕ್ಷಣೆ ಮಾಡುವುದು ಮುಖ್ಯಮಂತ್ರಿಗಳ ಕರ್ತವ್ಯ. ಆದರೆ ಈ ಕರ್ತವ್ಯವನ್ನು ನಿರ್ವಹಿಸದೆ ಮುಂದೆ ಬೆಂಗಳೂರಿಗೆ ನೀರು ಹೇಗೆ ಒದಗಿಸುತ್ತಾರೆ ಎಂದು ಪ್ರಶ್ನಿಸಿದರು.

ಕಾವೇರಿ ವಿಚಾರದಲ್ಲಿ ಸರ್ಕಾರದಿಂದ ಗಂಭೀರವಾದ ವಾದ ಮಂಡನೆಯಾಗಿಲ್ಲ ಎಂದು ಆರೋಪಿಸಿದ ಅವರು, ಇದೀಗ ಮತ್ತೊಮ್ಮೆ ಪರಿಶೀಲನೆಗೆ ಮುಂದಾಗುತ್ತಿರುವ ಸಂದರ್ಭದಲ್ಲಿ ಸರ್ಕಾರವಾದರೂ ಸಮರ್ಥವಾಗಿ ಕರ್ನಾಟಕದ ಪರ ವಾದ ಮಂಡಿಸಬೇಕು ಎಂದರು.

ಕೇವಲ ಅಧಿಕಾರಿಗಳು ತೆರಳಿ ಈ ಕೆಲಸ ಮಾಡಲು ಸಾಧ್ಯವಿಲ್ಲ. ಕಾವೇರಿ ನೀರಿನ ವಿಚಾರದಲ್ಲಿ ಹಿಂದೆ ಕೆಲಸ ಮಾಡಿದ ಹಿರಿಯರು ಹಾಗೂ ನೀರಿನ ಬಗ್ಗೆ ಪರಿಣತಿ ಹೊಂದಿರುವ ತಜ್ಞರನ್ನು ಒಳಗೊಂಡ ತಂಡವನ್ನು ಕರೆದೊಯ್ದು ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದರು.

“ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆ ಎದುರಾಗಲಿದೆ. ಈಗಿರುವ ನೀರನ್ನಾದರೂ ಉಳಿಸಿಕೊಳ್ಳಲು ಸರ್ಕಾರ ಪ್ರಯತ್ನಿಸಬೇಕು” ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ShareSendTweetShare
ADVERTISEMENT
Previous Post

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.