6
  • Latest
ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

Kiran Reporter Haveri by Kiran Reporter Haveri
September 8, 2026
in ರಾಜಕೀಯ, ರಾಜ್ಯ, ಸ್ಥಳೀಯ
advt advt advt
ADVERTISEMENT

ರಾಣೆಬೆನ್ನೂರು: ಮೋಡ ಬಿತ್ತನೆ ವಿಚಾರವಾಗಿ ಬಿಜೆಪಿ ನಾಯಕರಿಗೆ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಟಾಂಗ್ ನೀಡಿದ್ದಾರೆ. ರೈತರ ವಿಚಾರದಲ್ಲಿ ರಾಜಕೀಯ ಮಾಡದೆ, ಮೋಡ ಬಿತ್ತನೆಗೆ ಸಂಬಂಧಿಸಿದ ಮಾನದಂಡಗಳನ್ನು ಸಡಿಲಗೊಳಿಸುವಂತೆ ತಮ್ಮ ಸರ್ಕಾರದ ಬಳಿ ಮನವಿ ಮಾಡುವಂತೆ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ADVERTISEMENT

ರಾಣೆಬೆನ್ನೂರಿನಲ್ಲಿ ಮಾತನಾಡಿದ ಶಾಸಕ ಪ್ರಕಾಶ ಕೋಳಿವಾಡ, “ರೈತರ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ನಿಮ್ಮ ಸರ್ಕಾರದಿಂದ ಮಾನದಂಡ ಸಡಿಲಿಕೆಗೆ ಮನವಿ ಮಾಡಿ. ನಮ್ಮ ಕಾಂಗ್ರೆಸ್ ಎಂಪಿಗಳನ್ನು ನಿಮ್ಮ ಬಳಿ ಕಳಿಸುತ್ತೇವೆ” ಎಂದು ಹೇಳಿದ್ದಾರೆ.

ADVERTISEMENT
ADVERTISEMENT

ಮೋಡ ಬಿತ್ತನೆಯಿಂದ ಮಳೆಯಾಗುವುದಿಲ್ಲ ಎಂದು ಕೆಲವರು ಹೇಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಜ್ಞಾನದ ಅರಿವಿಲ್ಲದೆ ಕೆಲವರು ಮಾತನಾಡುತ್ತಾರೆ ಎಂದು ಟೀಕಿಸಿದರು.

Advertisement. Scroll to continue reading.
Advertisement. Scroll to continue reading.

ಮೋಡ ಬಿತ್ತನೆ ಕುರಿತು ಕೇಂದ್ರ ಸರ್ಕಾರದ ಸಂಶೋಧನೆ ಹಾಗೂ ಮಾರ್ಗಸೂಚಿಗಳನ್ನು ಉಲ್ಲೇಖಿಸಿದ ಕೋಳಿವಾಡ, 2020ರಲ್ಲಿ ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಮೋಡ ಬಿತ್ತನೆ ಮಾಡಬೇಕು ಎಂಬುದರ ಕುರಿತು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ SOP ಪ್ರಕಾರವೇ ನಾವು ಮೋಡ ಬಿತ್ತನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಮೋಡ ಬಿತ್ತನೆಯಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕುರಿತು ಅಧ್ಯಯನಗಳಲ್ಲಿ ಉಲ್ಲೇಖವಿದೆ ಎಂದು ಹೇಳಿದ ಅವರು, “ಶೇ.46ರಷ್ಟು ಮೋಡ ಬಿತ್ತನೆಯಿಂದ ಮಳೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

Advertisement. Scroll to continue reading.

ಇದೇ ವೇಳೆ ಮಹಾರಾಷ್ಟ್ರದ ಉದಾಹರಣೆಯನ್ನು ನೀಡಿದ ಶಾಸಕ ಕೋಳಿವಾಡ, ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಕಂಪನಿಯ ಕಾರ್ಯವನ್ನು ಹೊಗಳಿದ್ದರು ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ ಮೋಡ ಬಿತ್ತನೆ ಮಾಡಿದ ಬಳಿಕ ಮಳೆಯಾಗಿದ್ದು, ಅಲ್ಲಿನ ರೈತರು ಪೈಲಟ್‌ ಚಾಲಕನನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ್ದರು ಎಂದು ಅವರು ವಿವರಿಸಿದರು.

“ಜ್ಞಾನ ಇಲ್ಲದೆ ಮಾತನಾಡಿದರೆ ಅದರ ಬಗ್ಗೆ ನಾನು ಮಾತನಾಡಲ್ಲ” ಎಂದು ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರಕಾಶ ಕೋಳಿವಾಡ ತಿರುಗೇಟು ನೀಡಿದರು.

ShareSendTweetShare
ADVERTISEMENT
Previous Post

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.