6
  • Latest
ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಗೆ ADGP ಹಿತೇಂದ್ರ ಭೇಟಿ

ಹಾವೇರಿಗೆ ADGP ಹಿತೇಂದ್ರ ಭೇಟಿ

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ADVERTISEMENT
  • Home
Friday, September 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

Kiran Reporter Haveri by Kiran Reporter Haveri
September 11, 2026
in ಸ್ಥಳೀಯ
advt advt advt
ADVERTISEMENT

ಹಾವೇರಿ: ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.

ADVERTISEMENT

ಜಿಲ್ಲೆಯಲ್ಲಿ ಸೆಪ್ಟೆಂಬರ್ 14ರಿಂದ ಗಣೇಶ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಡಿಜೆ ಸೌಂಡ್ ಸಿಸ್ಟಂ ಹಾಗೂ ಹಬ್ಬದ ಸಂದರ್ಭದಲ್ಲಿ ಬಳಸುವ ಶಬ್ದ ವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಗಣೇಶ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಶಬ್ದದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Advertisement. Scroll to continue reading.
Advertisement. Scroll to continue reading.

ಈ ಕುರಿತು ಹಾವೇರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಆಚರಣೆ ವೇಳೆ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.

Tags: #ಹಾವೇರಿ #ಗಣೇಶಹಬ್ಬ #ಗಣೇಶೋತ್ಸವ #ಡಿಜೆನಿಷೇಧ #ಹಾವೇರಿನ್ಯೂಸ್ #ಜಿಲ್ಲಾಡಳಿತ #ಕರ್ನಾಟಕನ್ಯೂಸ್ #GaneshHabba #HaveriNews #DJBan #KarnatakaNews
ShareSendTweetShare
ADVERTISEMENT
Previous Post

ಹಾವೇರಿಗೆ ADGP ಹಿತೇಂದ್ರ ಭೇಟಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.