6
  • Latest

ಮಲ್ಲಾಪುರ: ಇದು ಸಮಸ್ಯೆಗಳ ಆಗರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಮಲ್ಲಾಪುರ: ಇದು ಸಮಸ್ಯೆಗಳ ಆಗರ!

AchyutKumar by AchyutKumar
in ರಾಜಕೀಯ

ಕಾರವಾರ ತಾಲೂಕಿನ ಮಲ್ಲಾಪುರದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಹಲವು ಸಮಸ್ಯೆಗಳ ಬಗ್ಗೆ ಜನ ದೂರಿದರು. ಎಲ್ಲರ ಸಮಸ್ಯೆಗಳನ್ನು ಬಗೆಹರಿಸಿಕೊಡುವುದಾಗಿ ಶಾಸಕ ಸತೀಶ್ ಸೈಲ್ ಭರವಸೆ ನೀಡಿದರು.
`ಕಳೆದ ಮಳೆಗಾಲದಲ್ಲಿ ಈ ಭಾಗದ ಜನರಿಗೆ, ಕದ್ರಾ ಅಣೆಕಟ್ಟಿ’ನಿಂದ ಹೊರಬಿಡುವ ನೀರಿನಿಂದ ಪ್ರವಾಹ ಉಂಟಾಗಿ ಸಮಸ್ಯೆಯಗಿತ್ತು. ಈ ಬಾರಿ ಮುನ್ನಚ್ಚರಿಕೆವಹಿಸಿ ಹಂತ ಹಂತವಾಗಿ ನೀರು ಹೊರಬಿಡಬೇಕು’ ಎಂದು ಸತೀಶ್ ಸೈಲ್ ಕೆಪಿಸಿಎಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. `ಮಳೆಗಾಲದಲ್ಲಿ ಈ ಭಾಗದಲ್ಲಿ ಹೆಚ್ಚಿನ ಸಮಸ್ಯೆಯಾಗುವುದರಿಂದ ಮುಂಜಾಗ್ರತವಾಗಿ ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಅಗತ್ಯ ಸಾಮಗ್ರಿ ಇರಿಸಿಕೊಳ್ಳಬೇಕು’ ಎಂದರು. ರಕ್ಷಣಾ ಕಾರ್ಯಚರಣೆಗೆ ಅಗತ್ಯವಾದ ಬೋಟ್‌ಗಳ ಮಾಹಿತಿ ಪಡೆದ ಅವರು `ಇಲ್ಲಿರುವ ಬೋಟ್‌ಗಳು ಕೇವಲ ಕೈಗಾ ಅಣು ವಿದ್ಯುತ್ ಸ್ಥಾವರದ ಸಿಬ್ಬಂದಿ ಉಪಯೋಗಕ್ಕೆ ಮಾತ್ರ ಬಳಸದೇ ಸಾರ್ವಜನಿಕರ ಉಪಯೋಗಕ್ಕೆ ಬಳಸಬೇಕು’ ಎಂದು ಸೂಚನೆ ನೀಡಿದರು. `ಕೈಗಾ ಅಣು ವಿದ್ಯುತ್ ಸ್ಥಾವರದ ಅಧಿಕಾರಿಗಳು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪ್ರತಿ ವರ್ಷ ಪೊಲೀಸ್ ನಿರಪೇಕ್ಷಣಾ ಪ್ರಮಾಣ ಪತ್ರ ನೀಡುವಂತೆ ತಿಳಿಸುತ್ತಿದ್ದಾರೆ. ಅನಗತ್ಯ ತೊಂದರೆ ಕೊಡಬೇಡಿ’ ಎಂದು ಸೂಚಿಸಿದರು.
`ಕೈಗಾ ರಸ್ತೆ ಮಾರ್ಗದಲ್ಲಿ ಹೆಚ್ಚಿನ ತಿರುವು ಇರುವುದರಿಂದ ಕೈಗಾ ರಸ್ತೆ ಕಾಮಗಾರಿಗೆ 25 ಕೋಟಿ ರೂ ಅನುದಾನ ಲೋಕೋಪಯೋಗಿ ಇಲಾಖೆಗೆ ಬಿಡುಗಡೆ ಮಾಡಲಾಗಿದ್ದು, ಕೂಡಲೇ ಕಾಮಗಾರಿಯನ್ನು ಆರಂಭಿಸಬೇಕು’ ಎಂದು ಸೂಚಿಸಿದರು. `ಈ ಹಿಂದೆ ಮಲ್ಲಾಪುರ- ಹುಬ್ಬಳ್ಳಿ ಬಸ್ ಸಂಚಾರ ನಡೆಯುತ್ತಿತ್ತು. ಈಗ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ’ ಎಂದು ಜನ ದೂರಿದರು. ಮಲ್ಲಾಪುರ- ಹುಬ್ಬಳ್ಳಿ ಬಸ್ ಸಂಚಾರವನ್ನು ಪುನಃ ಪ್ರಾರಂಭಿಸುವAತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೈಲ್ ಸೂಚಸಿದರು. 70ಕ್ಕೂ ಅಧಿಕ ದೂರುಗಳು ಸಲ್ಲಿಕೆಯಾಗಿದ್ದು, ಅದನ್ನು ಬಗೆಹರಿಸುವುದಾಗಿ ಹೇಳಿದರು.

ShareSendTweetShare
Previous Post

ಪ್ರಯಾಣಿಕರೇ.. ಇಲ್ಲಿ ಅಪಾಯಕಾರಿ ಹೊಂಡಗಳಿವೆ ಎಚ್ಚರ!

Next Post

ಗೋಕರ್ಣಕ್ಕೆ ಆಗಮಿಸಿದ ಅಯೋಧ್ಯೆ ರಾಮಮಂದಿರ ಉಸ್ತುವಾರಿ

Next Post

ಗೋಕರ್ಣಕ್ಕೆ ಆಗಮಿಸಿದ ಅಯೋಧ್ಯೆ ರಾಮಮಂದಿರ ಉಸ್ತುವಾರಿ

`ಸರಕಾರಿ ಯೋಜನೆಗೆ ಅಂಕಿ-ಸoಖ್ಯೆಗಳೇ ಆಧಾರ'

ಆಂಬುಲೆನ್ಸಿಗೆ ಅಡ್ಡಬಂದ ಆಕಳು: ಇಬ್ಬರಿಗೆ ಗಾಯ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.