6
  • Latest
ಗಣೇಶ ಹಬ್ಬ: ಮದ್ಯಮಾರಾಟ ನಿಷೇಧದ ಹೊಸ ಆದೇಶ

ಗಣೇಶ ಹಬ್ಬ: ಮದ್ಯಮಾರಾಟ ನಿಷೇಧದ ಹೊಸ ಆದೇಶ

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಸೆ.19 ಹಾವೇರಿ ನಗರದಲ್ಲಿ ನಾಳೆ ಕರೆಂಟ್ ಇರಲ್ಲ!

ಸೆ.19 ಹಾವೇರಿ ನಗರದಲ್ಲಿ ನಾಳೆ ಕರೆಂಟ್ ಇರಲ್ಲ!

ಹಾವೇರಿಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಸಾಗಾಣಿಕೆ ಬಂದ್ !

ಹಾವೇರಿಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಸಾಗಾಣಿಕೆ ಬಂದ್ !

ADVERTISEMENT
  • Home
Friday, September 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಗಣೇಶ ಹಬ್ಬ: ಮದ್ಯಮಾರಾಟ ನಿಷೇಧದ ಹೊಸ ಆದೇಶ

Kiran Reporter Haveri by Kiran Reporter Haveri
September 18, 2026
in ಸ್ಥಳೀಯ
advt advt advt
ADVERTISEMENT

ಹಾವೇರಿ: ಗಣೇಶ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ವಿವಿಧೆಡೆ ಮದ್ಯಮಾರಾಟ ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ಆದೇಶವನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.

ADVERTISEMENT

ಪರಿಷ್ಕೃತ ಆದೇಶದಂತೆ ಸೆಪ್ಟೆಂಬರ್ 24ರಂದು ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 25ರ ಬೆಳಿಗ್ಗೆ 6 ಗಂಟೆಯವರೆಗೆ ಬಂಕಾಪುರ ಹಾಗೂ ಭದ್ರಾಪುರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಇದೇ ವೇಳೆ, ಸೆಪ್ಟೆಂಬರ್ 18ರಂದು ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 19ರ ಬೆಳಿಗ್ಗೆ 6 ಗಂಟೆಯವರೆಗೆ ಬಂಕಾಪುರ, ಮುನವಳ್ಳಿ, ಭದ್ರಾಪುರ, ಕೋಡ ಹಾಗೂ ಕುಮ್ಮೂರದಲ್ಲಿ ವಿಧಿಸಲಾಗಿದ್ದ ಮದ್ಯಮಾರಾಟ ನಿಷೇಧವನ್ನು ರದ್ದುಪಡಿಸಲಾಗಿದೆ.

Advertisement. Scroll to continue reading.
Advertisement. Scroll to continue reading.

ಅದೇ ರೀತಿ, ಸೆಪ್ಟೆಂಬರ್ 20ರಂದು ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಮುನವಳ್ಳಿ ಹಾಗೂ ಭದ್ರಾಪುರದಲ್ಲಿ ವಿಧಿಸಲಾಗಿದ್ದ ಮದ್ಯಮಾರಾಟ ನಿಷೇಧವನ್ನೂ ರದ್ದುಪಡಿಸಲಾಗಿದೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಈ ಕ್ರಮಗಳನ್ನು ಕೈಗೊಂಡಿದೆ.

ShareSendTweetShare
ADVERTISEMENT
Previous Post

ಸೆ.19 ಹಾವೇರಿ ನಗರದಲ್ಲಿ ನಾಳೆ ಕರೆಂಟ್ ಇರಲ್ಲ!

Next Post

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

Next Post
ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.