6
  • Latest
ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಗಣೇಶ ಹಬ್ಬ: ಮದ್ಯಮಾರಾಟ ನಿಷೇಧದ ಹೊಸ ಆದೇಶ

ಗಣೇಶ ಹಬ್ಬ: ಮದ್ಯಮಾರಾಟ ನಿಷೇಧದ ಹೊಸ ಆದೇಶ

ಸೆ.19 ಹಾವೇರಿ ನಗರದಲ್ಲಿ ನಾಳೆ ಕರೆಂಟ್ ಇರಲ್ಲ!

ಸೆ.19 ಹಾವೇರಿ ನಗರದಲ್ಲಿ ನಾಳೆ ಕರೆಂಟ್ ಇರಲ್ಲ!

ADVERTISEMENT
  • Home
Friday, September 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜ್ಯ

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ಹಿರೇಕೆರೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ವಿರೋಧ; ನಾಳೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ

Kiran Reporter Haveri by Kiran Reporter Haveri
September 18, 2026
in ರಾಜ್ಯ, ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಹಿರೇಕೆರೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ವಿರೋಧ; ನಾಳೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ
ಹಿರೇಕೆರೂರು: 2026-27ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹಿರೇಕೆರೂರು ತಾಲೂಕನ್ನು ಕೈಬಿಡಲಾಗಿದೆ ಎಂದು ಆರೋಪಿಸಿ, ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಸೆ.19ರಂದು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲು ಮಾಜಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಕರೆ ನೀಡಿದ್ದಾರೆ.
ಸೆಪ್ಟೆಂಬರ್ 19, ಶನಿವಾರ ಬೆಳಿಗ್ಗೆ 10 ಗಂಟೆಗೆ ಹಿರೇಕೆರೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಬಳಿಕ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಹಿರೇಕೆರೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದರಿಂದ ತಾಲೂಕಿನ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ. ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದು, ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ತಾಲೂಕಿನ ಎಲ್ಲ ರೈತ ಬಾಂಧವರು, ಪಕ್ಷದ ಮುಖಂಡರು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಮಾಜಿ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ.
ವರದಿ: ಶ್ರೀ ಕರ್ನಾಟಕ | ಹಾವೇರಿ

ADVERTISEMENT
ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.

← Back

Thank you for your response. ✨

Tags: #ಹಿರೇಕೆರೂರು #HIREKERUR #ಬರಪೀಡಿತ #ಬರ #ರೈತರು #ರೈತರಪ್ರತಿಭಟನೆ #BCPatil #ಬಿಸಿಪಾಟೀಲ್ #ಹಾವೇರಿ #ಹಾವೇರಿಜಿಲ್ಲೆ #ಕೃಷಿ #ರೈತರಸಮಸ್ಯೆ #ಕರ್ನಾಟಕ #ಶ್ರೀಕರ್ನಾಟಕ #ShreeKarnataka #HaveriNews #HirekerurNews
ShareSendTweetShare
ADVERTISEMENT
Previous Post

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.